BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ
  • ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
  • ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
  • ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
  • ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
  • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಅನಂತಯಾನ ಪುಸ್ತಕ ಲೋಕಾರ್ಪಣೆ
ಇತರೆ ಸುದ್ಧಿಗಳು

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಅನಂತಯಾನ ಪುಸ್ತಕ ಲೋಕಾರ್ಪಣೆ

By News Desk BenkiyabaleUpdated:September 22, 2022 5:53 pm

ಬೆಂಗಳೂರು :

 

ದಿವಂಗತ ಅನಂತಕುಮಾರ್‌ ಅವರದ್ದು ಚುಂಬಕ ವ್ಯಕ್ತಿತ್ವ. ಅವರು ನಮಗೆಲ್ಲಾ ಪ್ರೇರಣ ಶಕ್ತಿಯಾಗಿದ್ದಂತಹ ಅವರ ಭವಿಷ್ಯದ ಅಪೇಕ್ಷೆಯನ್ನು ಈಡೇರಿಸುತ್ತ ಕಂಕಣಬದ್ದರಾಗಿರಬೇಕು ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು.

 

ಇಂದು ದಿವಂಗತ ಅನಂತಕುಮಾರ್‌ ಅವರ 63 ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಅನಂತ ಪ್ರೇರಣ ಕಾರ್ಯಕ್ರಮಗಳ ಮೊದಲ ದಿನದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅನಂತಯಾನ ಪುಸ್ತಕದ ಮೊದಲ ಭಾಗವನ್ನು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, 1963 ಸುಮಾರು 40 ವರ್ಷಗಳ ಒಡನಾಟ ನಮ್ಮದು. ಪಿಯುಸಿ ಫಸ್ಟ್‌ ಇಯರ್‌ನಲ್ಲಿ ಇರುವಾಗ ನನ್ನ ವಿದ್ಯಾರ್ಥಿ ಪರಿಷತ್‌ಗೆ ಸೇರಿದ ಕ್ಷಣದಿಂದ ನನ್ನ ಒಡನಾಟ ಅನಂತಕುಮಾರ್‌ ಜೊತೆ ಆಗಿದೆ. ಅನಂತಕುಮಾರ್‌ ಅವರದ್ದು ಆಕರ್ಷಕ ವ್ಯಕ್ತಿತ್ವ. ಅವರ ಒಡನಾಟ ನೆನೆಪು ಮಾಡಿಕೊಳ್ಳುವುದು ನಮ್ಮ ಕೆಲಸಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುತ್ತದೆ. ನಮಗೆಲ್ಲಾ ಪ್ರೇರಣ ಶಕ್ತಿಯಾಗಿದ್ದರು. ನಮ್ಮೆಲ್ಲರ ಜೀವನದಲ್ಲಿ ಅವರ ಅನುಭವದ ಪಾಠ ಇದೆ. ಅನಂತಯಾನ ಪುಸ್ತಕ ಲೋಕಾರ್ಪಣೆ ಮಾಡಿದ್ದೇನೆ, ಬಹಳಷ್ಟು ಪರಿಶ್ರಮ ಈ ಪುಸ್ತಕದ ಹಿಂದೆ ಇದೆ. ನಮ್ಮೆಲ್ಲರ ಭಾವನೆಗಳ ಜೊಡಣೆ ಪುಸ್ತಕದಲ್ಲಿ ಆಗಿದೆ. ಅನಂತಕುಮಾರ್‌ ನೆನಪು ಸದಾ ಹಸಿರಾಗಿರಬೇಕು, ಅದಕ್ಕೆ ಇಂತಹ ಪ್ರೇರಣಾದಾಯಕ ಕಾರ್ಯಕ್ರಮಗಳ ಹೆಚ್ಚಾಗಬೇಕು. ಅವರ ನೆನೆಪು ಎಂದರೆ ನಮ್ಮ ಕೆಲಸಕ್ಕೆ ಇನ್ನಷ್ಟು ಪ್ರೇರಣೆ ಪಡೆದು ಮುಂದಕ್ಕೆ ಹೋಗುವಂತಹದ್ದು. ಅವರ ಭವಿಷ್ಯದ ಅಪೇಕ್ಷೆಯನ್ನು ಈಡೇರಿಸಲು ಕಂಕಣಬದ್ದರಾಗಿಬೇಕು. ಅವರು ನಮ್ಮೊಂದಿಗೆ ಇಂದು ಇಲ್ಲ, ಅವರು ಮಾಡಿರುವ ಕೆಲಸದ ಮೂಲಕ ಅವರು ಇನ್ನು ನಮ್ಮ ಮಧ್ಯೆ ಇದ್ದಾರೆ. ತೇಜಸ್ವಿನಿ ಅನಂತಕುಮಾರ್‌ ಅವರ ಕ್ರೀಯಾಶೀಲ ಕಾರ್ಯಗಳ ಮೂಲಕ ಇನ್ನು ಜೀವಂತವಾಗಿದ್ದಾರೆ ಎಂದರು.

 

ಅನಂತಕುಮಾರ್‌ ಅವರ ಹಿಂದಿನ ಶಕ್ತಿಯಾಗಿ ಕಾರ್ಯನಿರ್ವಹಿದ್ದವರು ತೇಜಸ್ವಿನಿ ಅವರು. ಸಮಾಜಕ್ಕೆ ಒಳ್ಳೆಯದಾಗಬೇಕು ಎನ್ನುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕಾಗಿದೆ. ಎಲ್ಲಾ ರಂಗಗಳು ತಮ್ಮ ಆದರ್ಶಗಳನ್ನು ಕಳೆದುಕೊಳ್ಳುವ ಪರಿಸ್ಥಿತಿಯಲ್ಲದ್ದೇವೆ. ಇದರಿಂದ ಹೊರಬಂದು ಒಳ್ಳೆಯ ಆದರ್ಶ ಕಾಣಬೇಕಾದರೆ ಅನಂತಕುಮಾರ್‌ ಅವರಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗಿದೆ. ಲಕ್ಷಾಂತರ ಜನರಲ್ಲಿ ಒಳ್ಳೆಯ ವ್ಯಕ್ತಿತ್ವಕ್ಕೆ ಪ್ರೇರಣೆಯಾದವರು ಅನಂತಕುಮಾರ್‌. ಅವರ ಎಲ್ಲಾ ಚಟುವಟಿಕೆಗಳಿಗೆ ಕೈಜೋಡಿಸಿ ಅನುಷ್ಠಾನಗೊಳಿಸಬೇಕಾಗಿದೆ. ನಾಳಿನ ಕಾರ್ಯಕ್ರಮದಲ್ಲೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಹೇಳಿದರು.

 

ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌, ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌, ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಎನ್‌ ಕುಮಾರ್‌, ಪದ್ಮಶ್ರೀ ದೊಡ್ಡರಂಗೇಗೌಡ್ರು, ಕ.ರಾ.ಗ್ರಾ.ಪ ವಿಶ್ವವಿದ್ಯಾಲಯದ ಉಪಕುಲಪತಿ ವಿಷ್ಣುಕಾತ್‌ ಚಟ್ಪಲ್ಲಿ, ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಪಿ ವಿ ಕೃಷ್ಣ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ ಪ್ರದರ್ಶಿನಿಯನ್ನು ಉದ್ಘಾಟಿಸಿದರು.

 

ನಾಳೆ ಬೆಳಿಗ್ಗೆ 11 ಗಂಟೆಗೆ ಅನಂತ್ ಕುಮಾರ್ ಅವರ ಜೊತೆ ಕೆಲಸ ಮಾಡಿದ ಪ್ರಮುಖ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಸಂಜೆ 6:00ಗೆ ಸಭಾ ಕಾರ್ಯಕ್ರಮವಿದ್ದು ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಬಿಎಸ್ ಯಡಿಯೂರಪ್ಪನವರು ಹಾಗೂ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

 

(Visited 1 times, 1 visits today)
virendrahegdekageri
Previous Articleನಿವೇಶನಕ್ಕಾಗಿ ಕಟ್ಟಡ ಕಾರ್ಮಿಕರ ಪ್ರತಿಭಟನೆ
Next Article 226 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ
News Desk Benkiyabale

Related Posts

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm ಇತರೆ ಸುದ್ಧಿಗಳು

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm
ಇತರೆ ಸುದ್ಧಿಗಳು

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
ಇತರೆ ಸುದ್ಧಿಗಳು

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
Our Youtube Channel
Our Picks

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

November 05, 2025 2:51 pm

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪದವೀಧರ ಮತದಾರರ ನೋಂದಣಿ ದಿನಾಂಕ ವಿಸ್ತರಣೆಗೆ ವಿದ್ಯಾರ್ಥಿಗಳ ಆಗ್ರಹ

By News Desk BenkiyabaleNovember 05, 2025 2:51 pm

ತುರುವೇಕೆರೆ: ಪದವೀಧರ ಮತದಾರರ ನೋಂದಣಿ ದಿನಾಂಕವನ್ನು ಚುನಾವಣಾ ಆಯೋಗ ವಿಸ್ತರಿಸಬೇಕೆಂದು ತಿಪಟೂರು ಸರ್ಕಾರಿ ಪ್ರ ಥಮ ದರ್ಜೆ ಕಾಲೇಜಿನ ಹಿರಿಯ…

ಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪಣತೊಡಿ: ಶಾಸಕ

November 05, 2025 2:50 pm

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.