BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್
  • ಪೋಷಕಾಂಶಗಳ ಸಂಪತ್ತು ಸಿರಿಧಾನ್ಯ
  • ಮೊಬೈಲ್ ಬಿಡಿ ಪುಸ್ತಕ ಹಿಡಿ: ಶಾಸಕ ಕೆಎನ್‌ಆರ್ ಕಿವಿಮಾತು
  • ಕುಡಿಯುವ ನೀರಿಗಾಗಿ ಜನರ ಆಗ್ರಹ
  • ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ
  • ಕರಾರಸಾ ಸಂಸ್ಥೆಯ ನೌಕರರ ಹೊರ ರಾಜ್ಯ ಅಧ್ಯಯನ ಪ್ರವಾಸಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ಚಾಲನೆ
  • ಕಲ್ಪತರುನಾಡಿನಲ್ಲಿ ವೈಕುಂಠ ಏಕಾದಶಿಯ ಸಡಗರ
  • ಭಕ್ತರಹಳ್ಳಿ ಗ್ರಾಮದಲ್ಲಿ ಆಹಾರ ಅದಾಲತ್ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಿಕಿತ್ಸೆ ಮುಗಿಸಿ ಭಾರತಕ್ಕೆ ಮರಳಿದ ಕೇಂದ್ರ ಸಚಿವ ಅರುಣ್​ ಜೇಟ್ಲಿ
Trending

ಚಿಕಿತ್ಸೆ ಮುಗಿಸಿ ಭಾರತಕ್ಕೆ ಮರಳಿದ ಕೇಂದ್ರ ಸಚಿವ ಅರುಣ್​ ಜೇಟ್ಲಿ

By News Desk BenkiyabaleUpdated:February 09, 2019 5:51 pm

ದೆಹಲಿ:

      ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದ  ವಿತ್ತ ಸಚಿವ ಅರುಣ್‌ ಜೇಟ್ಲಿ ಭಾರತಕ್ಕೆ ಮರಳಿದ್ದಾರೆ.

      ಭಾರತಕ್ಕೆ ಮರಳುತ್ತಲೇ ಟ್ವಿಟ್‌ ಮಾಡಿದ ಜೇಟ್ಲಿ, “ಮನೆಗೆ ಮರಳಿರುವುದಯ ಸಂತಸ ನೀಡಿದೆ” ಎಂದು ತಿಳಿಸಿದ್ದಾರೆ.

      ಜೇಟ್ಲಿ (66) ಅವರು ಅನಾರೋಗ್ಯ ಕಾರಣದಿಂದ ನಾರ್ಥ್​ ಬ್ಲಾಕ್​ನಲ್ಲಿರುವ ತಮ್ಮ ಆಫೀಸ್​ಗೆ ಬರುವುದನ್ನು ಕಳೆದ ವರ್ಷದ ಏಪ್ರಿಲ್​ನಲ್ಲೇ ಕೊನೆಗೊಳಿಸಿದ್ದರು. ಅದರ ಮರುತಿಂಗಳೇ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾದರು. ಆನಂತರ ಆಗಸ್ಟ್​ನಲ್ಲಿ ತಮ್ಮ ಕಚೇರಿ ಬಂದರಾದರೂ ಜನವರಿಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದರು.

      ಅಂಗಾಂಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು ಕಳೆದ ತಿಂಗಳು ಚಿಕಿತ್ಸೆಗೆಂದು ನ್ಯೂಯಾರ್ಕ್‌‌ಗೆ ತೆರಳಿದ್ದರು.       ಮೇ 14, 2018ರಲ್ಲಿ AIIMS ನಲ್ಲಿ ದೊಡ್ಡ ಸರ್ಜರಿ ಮಾಡಿಸಿಕೊಂಡಿದ್ದ ಜೇಟ್ಲಿ ಇದೇ ಮೊದಲ ಬಾರಿಗೆ ವಿದೇಶಕ್ಕೆ ತೆರಳಿದ್ದರು.  ಈ ಕಾರಣ ಅವರು, ಈ ವರ್ಷದ ಬಜೆಟ್‌ ಮಂಡನೆ ಮಾಡಲು ಆಗಲಿಲ್ಲ. ಜೇಟ್ಲಿ ಅನುಪಸ್ಥಿತಿಯಲ್ಲಿ ವಿತ್ತ ಸಚಿವಾಲಯದ ಖಾತೆ ವಹಿಸಿಕೊಂಡ ರೈಲ್ವೇ ಸಚಿವ ಪಿಯುಶ್‌ ಗೋಯೆಲ್‌ ಬಜೆಟ್‌ ಮಂಡನೆ ಮಾಡಿದ್ದಾರೆ.  ಈ ಸಮಯದಲ್ಲಿ 100ಕ್ಕೂ ಹೆಚ್ಚು ದಿನಗಳ ಕಾಲ ಸಚಿವಾಲಯವನ್ನು ಗೋಯೆಲ್ ನಿಭಾಯಿಸಿದ್ದಾರೆ.
       

      ರಾಷ್ಟ್ರಪತಿ ಸೂಚನೆ ಮೇರೆಗೆ ವಿತ್ತ ಸಚಿವಾಲಯದ ಪೋರ್ಟ್‌‌ಫೋಲಿಯೋವನ್ನು ತಾತ್ಕಾಲಿಕವಾಗಿ ನಿಭಾಯಿಸಲಿದ್ದಾರೆ. ಸ್ವದೇಶಕ್ಕೆ ಮರಳಿರುವ ಜೇಟ್ಲಿ ಯಾವಾಗ ಖಾತೆಯ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆಸ್ಪತ್ರೆಯಿಂದಲೇ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌ ಹಾಗು ಫೇಸ್‌ಬುಕ್‌ ಬಳಕೆ ಮಾಡುತ್ತಿದ್ದ ಜೇಟ್ಲಿ, ವರದಿಗಾರರನ್ನು ವಿಡಿಯೋ ಕಾಲಿಂಗ್‌ ಮೂಲಕ ಸಂಪರ್ಕಿಸುತ್ತಿದ್ದರು.

 

 

 

 

(Visited 26 times, 1 visits today)
Previous Articleಭಾರತೀಯ ಸೈನಿಕರ ಕೈಗೆ ‘ಡೆಡ್ಲಿ’ ಸ್ನೈಪರ್ ರೈಫಲ್ ಗಳು!
Next Article ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ಭರವಸೆ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್

December 31, 2025 4:02 pm
ಇತರೆ ಸುದ್ಧಿಗಳು

ಪೋಷಕಾಂಶಗಳ ಸಂಪತ್ತು ಸಿರಿಧಾನ್ಯ

December 31, 2025 4:00 pm
ಇತರೆ ಸುದ್ಧಿಗಳು

ಮೊಬೈಲ್ ಬಿಡಿ ಪುಸ್ತಕ ಹಿಡಿ: ಶಾಸಕ ಕೆಎನ್‌ಆರ್ ಕಿವಿಮಾತು

December 31, 2025 3:59 pm
ಇತರೆ ಸುದ್ಧಿಗಳು

ಕುಡಿಯುವ ನೀರಿಗಾಗಿ ಜನರ ಆಗ್ರಹ

December 30, 2025 4:28 pm
ಇತರೆ ಸುದ್ಧಿಗಳು

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

December 30, 2025 4:27 pm
ಇತರೆ ಸುದ್ಧಿಗಳು

ಕರಾರಸಾ ಸಂಸ್ಥೆಯ ನೌಕರರ ಹೊರ ರಾಜ್ಯ ಅಧ್ಯಯನ ಪ್ರವಾಸಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ಚಾಲನೆ

December 30, 2025 4:25 pm
Our Youtube Channel
Our Picks

ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್

December 31, 2025 4:02 pm

ಪೋಷಕಾಂಶಗಳ ಸಂಪತ್ತು ಸಿರಿಧಾನ್ಯ

December 31, 2025 4:00 pm

ಮೊಬೈಲ್ ಬಿಡಿ ಪುಸ್ತಕ ಹಿಡಿ: ಶಾಸಕ ಕೆಎನ್‌ಆರ್ ಕಿವಿಮಾತು

December 31, 2025 3:59 pm

ಕುಡಿಯುವ ನೀರಿಗಾಗಿ ಜನರ ಆಗ್ರಹ

December 30, 2025 4:28 pm

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

December 30, 2025 4:27 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ದರೋಡೆ-ಸುಲಿಗೆ ಪ್ರಕರಣ ತಡೆಗೆ ಪೊಲೀಸರಿಂದ ಮಾಸ್ಟರ್ ಪ್ಲಾನ್

By News Desk BenkiyabaleDecember 31, 2025 4:02 pm

ಸಿರಾ: ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ್ಯುವೆಲರಿ ಅಂಗಡಿಗಳು, ಹೋಟೆಲ್ಗಳು ಹಾಗೂ ಬಾರ್ ಅಂಡ್…

ಪೋಷಕಾಂಶಗಳ ಸಂಪತ್ತು ಸಿರಿಧಾನ್ಯ

December 31, 2025 4:00 pm

ಮೊಬೈಲ್ ಬಿಡಿ ಪುಸ್ತಕ ಹಿಡಿ: ಶಾಸಕ ಕೆಎನ್‌ಆರ್ ಕಿವಿಮಾತು

December 31, 2025 3:59 pm

ಕುಡಿಯುವ ನೀರಿಗಾಗಿ ಜನರ ಆಗ್ರಹ

December 30, 2025 4:28 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.