BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗುಬ್ಬಿ: ಶುದ್ಧೀಕರಣವಾಗದೇ ಮನೆಗಳಿಗೆ ಹೇರೂರು ಕೆರೆಯ ನೀರು!!
Trending

ಗುಬ್ಬಿ: ಶುದ್ಧೀಕರಣವಾಗದೇ ಮನೆಗಳಿಗೆ ಹೇರೂರು ಕೆರೆಯ ನೀರು!!

By News Desk BenkiyabaleUpdated:July 13, 2020 6:32 pm
????????????????????????????????????????????????????????????????????????????????????????????????????????????????????????????????????????????

ಗುಬ್ಬಿ:

      ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೇರೂರು ಕೆರೆಯ ನೀರು ಯಾವುದೇ ಶುದ್ಧೀಕರಣವಾಗದೇ ನೇರ ಸಾರ್ವಜನಿಕರಿಗೆ ತಲುಪುತ್ತಿದೆ.

      ಈ ಅಶುದ್ದ ನೀರು ಬಳಸಿದರೂ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಎಂದು ಆರೋಪಿಸಿ ಪಟ್ಟಣದ ಕೆಲ ಪ್ರಜ್ಞಾವಂತ ನಾಗರೀಕರು ಸಾಮಾಜಿಕ ಜಾಲತಾಣದ ಮೂಲಕ ಇಡೀ ದಿನ ಚಾಟಿಂಗ್ ಮೂಲಕ ಕೊರೋನಾ ಸಂಕಷ್ಟದಲ್ಲಿ ವಿನೂತನ ರೀತಿ ಪ್ರತಿಭಟಿಸಿದ ಘಟನೆ ಭಾನುವಾರ ಕಂಡುಬಂತು.

      ಪಟ್ಟಣದ ಹಲವು ಬಡಾವಣೆಗೆ ಬೆಳಿಗ್ಗೆ ಸರಬರಾಜು ಆದ ಹೇಮಾವತಿ ನೀರು ಕೆಂಪು ಮಣ್ಣಿನಿಂದ ಕೂಡಿದ್ದು ಕಂಡು ಫೋಟೋ ತೆಗೆದು ವಾಟ್ಸ್‍ಪ್ ಮೂಲಕ ಚರ್ಚಿ ಆರಂಭಿಸಿದ ಕೆಲವರ ಆಕ್ರೋಶಕ್ಕೆ ಸಾಥ್ ನೀಡಿದ ಬಹಳ ಮಂದಿ ಸಾಮಾಜಿಕ ಜಾಲತಾಣದಲ್ಲೇ ತಮ್ಮೆಲ್ಲಾ ಆಕ್ರೋಶ ಹೊರಹಾಕಿದರು. ಜಲ ಶುದ್ದೀಕರಣ ಘಟಕ ಬಹಳ ತಿಂಗಳಿಂದ ಕೆಲಸ ಮಾಡುತ್ತಿಲ್ಲ. ನೀರು ಶುದ್ದಗೊಳಿಸದೇ ಕೆರೆಯ ನೀರು ನೇರವಾಗಿ ಸಾರ್ವಜನಿಕರ ಸಂಪು ಸೇರುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ತಲೆ ಕಡೆಸಿಕೊಂಡಿಲ್ಲ ಎಂದ ಕಿಡಿನುಡಿ ವ್ಯಕ್ತವಾಯಿತು.

      ಪಟ್ಟಣದಲ್ಲಿ ವಾಸವಿಲ್ಲದ ಅಧಿಕಾರಿಗಳು ಮೊದಲು ಈ ನೀರು ಕುಡಿಯಬೇಕು. ಹಾಗಾಗಿ ಪಟ್ಟಣದಲ್ಲಿನ ಎಲ್ಲಾ ಸರ್ಕಾರಿ ಕಚೇರಿಗೆ ಪಟ್ಟಣ ಪಂಚಾಯಿತಿ ಒದಗಿಸುವ ನೀರು ಕುಡಿಯಲು ವ್ಯವಸ್ಥೆ ಮಾಡುವುದು ಮತ್ತು ಇದೇ ನೀರು ಅಧಿಕಾರಿಗಲು ಮತ್ತು ಸಿಬ್ಬಂದಿಗೆ ಕುಡಿಸಲು ಒಂದು ಆಂದೋಲನ ಮಾಡಲು ಸಾಮಾಜಿಕ ಕಾರ್ಯಕರ್ತ ನಾಗಸಂದ್ರ ವಿಜಯ್‍ಕುಮಾರ್ ಕರೆ ನೀಡಿದರು. ಸಾಮಾಜಿಕ ಜಾಲತಾಣದಲ್ಲೇ ಇವರ ಕರೆಗೆ ಬೆಂಬಲ ಸೂಚಿಸಿದ ಹಲವಾರು ಮಂದಿ ಸೋಮವಾರ ಈ ಆಂದೋಲನಕ್ಕೆ ಚಾಲನೆ ನೀಡಲು ಸನ್ನದ್ದರಾಗಿದ್ದಾರೆ. ವಾಟ್ಸ್‍ಪ್ ಸಂದೇಶದಲ್ಲೇ ಸುಮಾರು ಐದು ತಾಸು ನಿರಂತರವಾಗಿ ಚರ್ಚೆ ನಡೆಸಿದ ಹತ್ತಾರು ಮಂದಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

      ಹೇರೂರು ಕೆರೆ ನೀರು ನೇರವಾಗಿ ಮನೆಯ ಸೊಂಪಿಗೆ ಬಂದಿದ್ದು, ಆರ್‍ಓ ಅಳವಡಿಸಿಕೊಂಡವರು ನೀರು ಶುದ್ದೀಕರಿಸಿ ಕುಡಿಯಲು ಮುಂದಾದರೆ, ಹಲವು ಬಡ ಕುಟುಂಬಗಳು ಈ ಹೇಮೆ ನೀರನ್ನೇ ಕುಡಿಯಲು ಮತ್ತು ಅಡುಗೆಗೆ ಬಳಸುತ್ತಾರೆ. ಈಗಾಗಲೇ ಕೊರೋನಾದಿಂದ ಕಂಗೆಟ್ಟ ಜನ ಅಶುದ್ದ ನೀರು ಕುಡಿದು ಇನ್ಯಾವ ಕಾಯಿಲೆಗೆ ತುತ್ತಾಗಬೇಕೂ ತಿಳಿಯುತ್ತಿಲ್ಲ. ಆರ್‍ಓ ಬಳಸುವವರಿಗೆ ಫಿಲ್ಟರ್ ಬದಲಿಸುವ ಸ್ಥಿತಿ ಜೇಬಿಗೆ ಬಿದ್ದ ಕತ್ತರಿಯಾಗಿದೆ. ಮೂರು ತಿಂಗಳು ಬರುವ ಫಿಲ್ಟರ್ ಒಂದೇ ತಿಂಗಳಲ್ಲಿ ಬದಲಿಸುವ ಅನಿವಾರ್ಯ ಈ ಕೆರೆ ನೀರು ಮಾಡಿದೆ. ಈ ಬಗ್ಗೆ ಕೇಳಿದರೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೆರೆಯಲ್ಲಿ ಮೀನು ಹಿಡಿಯುವ ಕಾರಣಕ್ಕೆ ಹೀಗೆ ಆಗಿದೆ ಎಂಬ ಹಾಸ್ಯಾಸ್ಪದ ಹೇಳಿಕೆ ನೀಡುತ್ತಾರೆ ಎಂದು ಬಿಜೆಪಿ ಮುಖಂಡ ಭೈರಪ್ಪ ದೂರಿದರು.

      ಕೆಲ ಗ್ರೂಪಿನಲ್ಲಿ ಇಷ್ಟೆಲ್ಲಾ ಚರ್ಚೆ ಗಮನಿಸದ ಅಧಿಕಾರಿಗಳು ಜಾಣ ಮೌನವಹಿಸಿದ್ದು ಸಹ ಚರ್ಚೆ ಮಾಡಿದ ಮಂದಿ ವಿನೂತನ ಹೋರಾಟಕ್ಕೆ ನಾಂದಿ ಹಾಡಿ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಪಟ್ಟಣದ ಹೇರೂರು ಕೆರೆ ನೀರು ಕುಡಿಯಲು ವ್ಯವಸ್ಥೆ ಮಾಡಿ ಮುಖ್ಯಾಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳಿಗೆ ಪ್ರಶ್ನಿಸಲು ಮುಂದಾಗಿದ್ದಾರೆ.

      ಸಾಮಾಜಿಕ ಜಾಲತಾಣದ ಚರ್ಚೆ ಸಾರ್ಥಕತೆ ಪಡೆಯಲು ಇಂದು ನೆಲ್ಲಿಯಲ್ಲಿ ಬಂದ ನೀರನ್ನು ಬಾಟಿಲಿನಲ್ಲಿ ಹಿಡಿದು ಅಧಿಕಾರಿಗಳಿಗೆ ಕುಡಿಸಲು ಮುಂದಾದ ಕೆಲ ಪ್ರಜ್ಞಾವಂತರ ತಂಡ ಶುದ್ದೀಕರಣ ಘಟಕ ದುರಸ್ಥಿಗೆ ಒತ್ತಾಯಿಸಲಿದೆ.

(Visited 16 times, 1 visits today)
Previous Articleತುಮಕೂರು : ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸಾ ಕೇಂದ್ರ!!
Next Article ತುಮಕೂರು : ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಸೀಲ್ ಡೌನ್!!
News Desk Benkiyabale

Related Posts

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news
ತಾಜಾ ಸುದ್ಧಿಗಳು
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
Our Youtube Channel
Our Picks

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

By News Desk BenkiyabaleSeptember 05, 2026 3:49 pm

ಕೊರಟಗೆರೆ: ತಾಲೂಕಿನ ಜಿ. ನಾಗೇನಹಳ್ಳಿ ಸಮೀಪದ ಶ್ರೀ ಬಯಲು ಆಂಜನೇಯ ಸ್ವಾಮಿ ಹಾಗೂ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ನಾಲ್ಕನೇ ಶ್ರಾವಣ…

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.