BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
  • ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
  • ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
  • ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
  • ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಹಿತ್ಯ ಮಾಂತ್ರಿಕ ಚಿ.ಉದಯಶಂಕರ್ ಜನಿಸಿದ್ದು ಚಟ್ನಿಳ್ಳಿ ಗ್ರಾಮದಲ್ಲಿ
Trending

ಸಾಹಿತ್ಯ ಮಾಂತ್ರಿಕ ಚಿ.ಉದಯಶಂಕರ್ ಜನಿಸಿದ್ದು ಚಟ್ನಿಳ್ಳಿ ಗ್ರಾಮದಲ್ಲಿ

By News Desk BenkiyabaleUpdated:February 18, 2021 6:41 pm

ಗುಬ್ಬಿ:

      ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಸಂಗೀತ ಇತಿಹಾಸವನ್ನು ನಿರ್ಮಿಸಿದ ಚಿ.ಉದಯಶಂಕರ್ ಕನ್ನಡ ಹಾಗೂ ಧಾರ್ಮಿಕ ಚಿತ್ರಗೀತೆಗಳಿಗೆ ಸಾಕಷ್ಟು ಸಾಹಿತ್ಯವನ್ನು ಬರೆಯುವ ಮೂಲಕ ಆ ಕಾಲದಲ್ಲಿ ತನ್ನದೇ ಆದ ಹವಾ ಸೃಷ್ಟಿಸಿಕೊಂಡಿದ್ದವರು.

      ಚಿ.ಉದಯಶಂಕರ್ ಡಾ|| ರಾಜ್ ಕುಮಾರ್‍ರವರ ಪ್ರತಿ ಚಿತ್ರಕ್ಕೂ ಕೂಡ ತನ್ನದೇ ಆದ ಸಂಗೀತದ ಮೂಲಕ ಗಮನ ಸೆಳೆದವರು. ಇವರು ಗುಬ್ಬಿ ತಾಲ್ಲೂಕಿನ ಸಿ ಎಸ್ ಪುರ ಹೋಬಳಿಯ ಚಿಟ್ನಳ್ಳಿ ಗ್ರಾಮದವರು ಎಂಬುದು ಬಹಳ ವಿಶೇಷವಾಗಿದೆ. ಗ್ರಾಮೀಣ ಭಾಗದ ಪ್ರತಿಯೊಂದು ದಶಕಗಳ ಹಿಂದೆಯೇ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಮೈಲಿಗಲ್ಲನ್ನ ಸೃಷ್ಟಿಸಿತು.

ತಂದೆ ಸದಾಶಿವಯ್ಯನವರು ಕೂಡ ಕನ್ನಡದ ಸಾಹಿತಿಯಾಗಿದ್ದು, ಮಗ ಚಿ.ಉದಯಶಂಕರ್‍ರವರಿಗೂ ಸಾಹಿತ್ಯದ ಕೃಷಿ ಮುಂದುವರೆಯಿತು ಕನ್ನಡದ ಸುಮಾರು 3ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಬರೆದಂತಹ ಏಕೈಕ ಸಾಹಿತಿ ಎಂದರೆ ಅದು ಚಿ.ಉದಯಶಂಕರ್. ಎಲ್ಲಾ ಸಾಹಿತಿಗಳಂತೆ ಅವರೂ ಕೂಡ ಗಾಂಧಿನಗರದಲ್ಲಿ ಕಷ್ಟ ಬಿದ್ದವರೇ ನಂತರ ಡಾ|| ರಾಜ್‍ಕುಮಾರ್‍ರವರ ಸಂತ ತುಕಾರಾಮ ಚಿತ್ರದ ಮೂಲಕ ಅವರ ಬರೆದ ಸಾಹಿತ್ಯ ಇಡೀ ಕನ್ನಡ ನಾಡಿನ ಗಮನ ಸೆಳೆಯಿತು.ಕೇವಲ ಸಾಹಿತ್ಯ ಮಾತ್ರವಲ್ಲದೆ ಡಾ|| ರಾಜ್‍ಕುಮಾರ್‍ರವರ ಹಲವು ಚಿತ್ರಗಳಿಗೆ ಸಂಭಾಷಣೆಯನ್ನು ನೀಡಿದಂತಹ ಕೀರ್ತಿ ಚಿ.ಉದಯಶಂಕರ್ ಅವರದ್ದು ಡಾ|| ರಾಜ್‍ಕುಮಾರ್‍ರವರ ಸುಮಾರು ಎಂಬತ್ತೆಂಟು ಚಿತ್ರಗಳಿಗೆ ಉದಯಶಂಕರ್ ಅವರು ಸಂಭಾಷಣೆಯನ್ನೂ ಬರೆದಿರುವುದು ಬಹಳ ವಿಶೇಷ ಎನಿಸಿದೆ. ಅವರ ಸಾಹಿತ್ಯ ಸಾಕಷ್ಟು ಸರಳತೆಯಿಂದ ಕೂಡಿದ್ದರಿಂದ ಹಳ್ಳಿಯಿಂದ ನಗರದ ಜನರಿಗೂ ಕೂಡ ಅದರ ಸಾಹಿತ್ಯ ಬಹಳ ಪ್ರೀತಿಯನ್ನ ತರುತ್ತಿತ್ತು.

     ಚಿ.ಉದಯಶಂಕರ್ ಅವರಿಗೆ ಸಾಹಿತ್ಯ ರತ್ನ ಅನ್ನುವ ಬಿರುದು ಕೂಡ ಆಯ್ತು ಮಹಾಸತಿ ಅನುಸೂಯಾ ಸತಿ ಸಾವಿತ್ರಿ ಭಾಗ್ಯದ ಬಾಗಿಲು ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮಾ ದೇವರ ಮಕ್ಕಳು ಹೀಗೆ ಇನ್ನೂ ಮುಂತಾದ ಚಿತ್ರಗಳಿಗೆ ಸಾಹಿತ್ಯ ಮತ್ತು ಸಂಭಾಷಣೆ ಬರೆದಿದ್ದಾರೆ.

      ಚಿ.ಉದಯಶಂಕರ್ ಅವರು ಶಾರದಮ್ಮನವರನ್ನು ಮದುವೆ ಮಾಡಿಕೊಂಡಿದ್ದು 3ಜನ ಮಕ್ಕಳಿದ್ದಾರೆ. ಅದರಲ್ಲಿ ಗುರುದತ್ ಒಬ್ಬ ಕನ್ನಡದ ಒಬ್ಬ ಖ್ಯಾತ ಚಿತ್ರನಟ ಎಂಬುದು ಕೂಡ ಇಲ್ಲಿ ಸ್ಮರಿಸಬೇಕಾಗಿದೆ. ಕನ್ನಡ ಸಿನಿಮಾ ಸಾಹಿತ್ಯ ಕ್ಷೇತ್ರದಲ್ಲಿ ಚಿ.ಉದಯಶಂಕರ್ ಅವರು ಯಾರು ಮುಟ್ಟಲಾಗದ ಎತ್ತರವನ್ನು ಏರಿದರು ಕನ್ನಡದ ಮನಸ್ಸುಗಳನ್ನು ತಮ್ಮ ಸಾಹಿತ್ಯದಿಂದ ತಣಿಸಿದರು. ಸರ್ವಮಾನವ ಸಂಭ್ರಮವೂ ಜುಲೈ ಮೂರರಂದು ಭೌತಿಕವಾಗಿ ಅವರು ನಮ್ಮನ್ನು ಅಗಲಿದರು ಅವರು ಬಿಟ್ಟು ಹೋದ ಸಾವಿರಾರು ಗೀತೆಗಳ ಮೂಲಕ ನಮ್ಮ ನಡುವೆ ಇಂದಿಗೂ ಜೀವಂತವಾಗಿದ್ದಾರೆ ಚಿ.ಉದಯಶಂಕರ್ ಇಂಥ ಮಹಾನುಭಾವ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿಯ ಚಿಟ್ನಳ್ಳಿ ಈಗಿನ ಚಂದ್ರಶೇಖರಪುರದವರು ಎಂದು ಹೇಳಲು ಹೆಮ್ಮೆಯಾಗುತ್ತದೆ ಇತ್ತ ಸಾಧಕನ ಜನ್ಮ ದಿನಾಚರಣೆಯನ್ನು 18-02-2021ರಂದು ಗುಬ್ಬಿ ತಾಲೂಕಿನ ಸಿಎಸ್ ಪುರದಲ್ಲಿ ಅವರ ಪುತ್ಥಳಿ ಅನಾವರಣ ಮಾಡುವ ಮೂಲಕ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲು ಕನ್ನಡ ರಕ್ಷಣಾ ವೇದಿಕೆ ಹಾಗೂ ಇನ್ನಿತರೆ ಸಂಘಟನೆಗಳು ಮತ್ತು ಅವರ ಅಭಿಮಾನಿಗಳು ಸಿದ್ಧರಾಗಿದ್ದಾರೆ.

 

(Visited 37 times, 1 visits today)
Previous Articleತುಮಕೂರು: ರೈಲು ತಡೆಯಲು ಮುಂದಾದ ರೈತರ ಬಂಧನ
Next Article ತುಮಕೂರು: ನಿಕಟಪೂರ್ವ ಡಿಸಿ ಡಾ.ರಾಕೇಶ್‍ಕುಮಾರ್’ಗೆ ಆತ್ಮೀಯ ಬೀಳ್ಕೊಡುಗೆ
News Desk Benkiyabale

Related Posts

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm news
ತಾಜಾ ಸುದ್ಧಿಗಳು
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm
news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm
news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
Our Youtube Channel
Our Picks

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

By News Desk BenkiyabaleSeptember 03, 2026 5:43 pm

ತುಮಕೂರು: ತಾಲ್ಲೂಕಿನ ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿಬಿ ಜಿ ರಾಮ್ ಜಿ…

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.