ಗುಬ್ಬಿ

ಹಾಡುಹಗಲೇ ಡಿಎಸ್‍ಎಸ್ ತಾಲೂಕು ಸಂಚಾಲಕ ನರಸಿಂಹಮೂರ್ತಿ ಎಂಬುವವನ ಬರ್ಬರ ಕೊಲೆ ಮಾಡಲಾಗಿದೆ. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಟೀ ಅಂಗಡಿ ಮುಂದೆ ಕುಳಿತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ನರಸಿಂಹಮೂರ್ತಿ ಕುರಿ ಮೂರ್ತಿ(45) ಕೊಲೆಯಾದ ವ್ಯಕ್ತಿ.
ಡಿಎಸ್‍ಎಸ್ ಸಂಘದ ತಾಲ್ಲೂಕು ಸಂಚಾಲಕನಾಗಿದ್ದ ಕುರಿ ಮೂರ್ತಿಯವರು. ಇನ್ನು ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೊಲೆಗೈದವರ ಪತ್ತೆಗೆ ಬಲೆ ಬೀಸಿದ್ದಾರೆ

(Visited 176 times, 1 visits today)