BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ
  • ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್
  • ಉತ್ತಮ ಆಡಳಿತ ವಾರ ಕಾರ್ಯಕ್ರಮ
  • ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ
  • ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ
  • ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ
  • ದರೋಡೆಕೋರನ ಬಂಧನ
  • ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಡಿತರಕ್ಕಾಗಿ ಮುಂಜಾನೆಯಿಂದಲೇ ಮೈಲುದ್ದದ ಸಾಲು
Trending

ಪಡಿತರಕ್ಕಾಗಿ ಮುಂಜಾನೆಯಿಂದಲೇ ಮೈಲುದ್ದದ ಸಾಲು

By News Desk BenkiyabaleUpdated:May 27, 2021 7:00 pm

ಹುಳಿಯಾರು :

      ಲಾಕ್‍ಡೌನ್ ಕಾರಣ ಪಡಿತರ ಪಡೆಯಲು ಫಲಾನುಭವಿಗಳು ಬೆಳ್ಳಂಬೆಳಿಗ್ಗೆ ನ್ಯಾಯಬೆಲೆ ಅಂಗಡಿಗಳ ಮುಂಭಾಗದಲ್ಲಿ ರಸ್ತೆಯುದ್ದಕ್ಕೂ ಮೈಲುದ್ದದ ಸಾಲು ನಿಂತು ಗಂಟೆಗಟ್ಟಲೆ ಕಾದು ಪಡಿತರ ಪಡೆಯುವ ದೃಶ್ಯ ಹುಳಿಯಾರು ಪಟ್ಟಣದಲ್ಲಿ ಸಾಮಾನ್ಯವಾಗಿದೆ.

      ಬೆಳಗ್ಗೆ 6 ರಿಂದ 10 ಗಂಟೆಯವರೆವಿಗೆ ಲಾಕ್‍ಡೌನ್ ಸಡಿಲಿಕೆ ಇದೆ. ನಂತರ ಓಡಾಡಿದರೆ ಪೊಲೀಸ್ ಲಾಠಿ ರುಚಿ ನಿಶ್ಚಿತ. ಹಾಗಾಗಿ ಹಳ್ಳಿಗಳಿಂದ ಫಲಾನುಭವಿಗಳು ಸೈಕಲ್, ಬೈಕ್ ಮೂಲಕ ಬೆಳ್ಳಂಬೆಳಗ್ಗೆಯೇ ನ್ಯಾಯಬೆಲೆ ಅಂಗಡಿಗಳ ಮುಂದೆ ಬಂದು ಕ್ಯೂ ನಿಲ್ಲುತ್ತಿದ್ದಾರೆ. ಹಳ್ಳಿಗರು ಬರುವುದನ್ನು ನೋಡಿ ಪಟ್ಟಣದವರು ಬಂದು ಸರತಿಯಲ್ಲಿ ಸೇರುತ್ತಿದ್ದಾರೆ. ಹಾಗಾಗಿ ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂದೆ ಮೈಲುದ್ದ ಸರತಿ ಇದ್ದೇ ಇರುತ್ತದೆ.
ಬಯೋಮೆಟ್ರಿಕ್ ಮೂಲಕ ಪಡಿತರ ವಿತರಿಸುತ್ತಿರುವುದರಿಂದ ಒಬ್ಬೊಬ್ಬರಿಗೆ ಕನಿಷ್ಠ ಎಂದರೂ ಹದಿನೈದಿಪ್ಪತ್ತು ನಿಮಿಷ ಸಮಯ ಹಿಡಿಯುತ್ತಿದೆ. ಹಾಗಾಗಿ ಗಂಟೆಗಟ್ಟಲೆ ಕ್ಯೂ ನಿಲ್ಲುವುದು ಅನಿವಾರ್ಯ. ಅಲ್ಲದೆ ಮೊದಲೆಲ್ಲ ಆಟೊದಲ್ಲಿ ತೆಗೆದು ಕೊಂಡು ಹೋಗುತ್ತಿದ್ದರು. ಈಗ ಆಟೊ ಕೂಡ ಬಿಡುತ್ತಿಲ್ಲವಾದ್ದರಿಂದ ದಿನಸಿ ವಸ್ತುಗಳನ್ನು ಕೊಂಡವರು ತಲೆ ಮತ್ತು ಹೆಗಲ ಮೇಲೆ ಹೊತ್ತುಕೊಂಡು ಹೋಗುವುದು ಸಾಮಾನ್ಯ ದೃಶ್ಯವಾಗಿತ್ತು.

      ಹಳ್ಳಿಗಳಿಂದ ಬರುವ ಫಲಾನುಭವಿಗಳು ಪಡಿತರ ತೆಗೆದುಕೊಂಡು ಹೋಗಲು ಬಹಳ ಪ್ರಯಾಸ ಪಡುತ್ತಿದ್ದಾರೆ. ಮಕ್ಕಳು, ವೃದ್ಧರು ಬಿಸಿಲ ಝಳದಲ್ಲಿ ತಲೆಮೇಲೆ ಹೊತ್ತುಕೊಂಡು ಹೋಗುವುದು ಕಲ್ಲು ಹೃದಯವನ್ನೂ ಕರಿಗಿಸುವ ದೃಶ್ಯವಾಗಿದೆ. ಹಾಗಾಗಿ ಹಳ್ಳಿಗಳಿಗೆ ತೆರಳಿ ಪಡಿತರ ವಿತರಿಸುವ ವ್ಯವಸ್ಥೆ ಮಾಡಲು ತಹಶೀಲ್ದಾರ್ ಕ್ರಮ ಕೈಗೊಳ್ಳಬೇಕಿದೆ. ಇನ್ನು ಗುಂಪುಗೂಡದಂತೆ ತಡೆಯುವ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಟೋಕನ್ ವಿತರಿಸುವ ವ್ಯವಸ್ಥೆಯ ಜೊತೆಗೆ ಬಯೋಮೆಟ್ರಿಕ್ ಇಲ್ಲದೆ ಕಾರ್ಡುದಾರರಿಗೆಲ್ಲ ಪಡಿತರ ವಿತರಿಸಬೇಕಿದೆ.

(Visited 5 times, 1 visits today)
Previous Articleಹುಳಿಯಾರು : ಕೋವಿಡ್ ಕೇರ್ ಸೆಂಟರ್ ಆರಂಭ
Next Article ಗ್ರಾಮೀಣ ಭಾಗದಲ್ಲಿ ಸೋಂಕಿನ ಪ್ರಮಾಣ ಇಳಿಸಲು ಜಿಲ್ಲಾಡಳಿತಕ್ಕೆ ಸಿಎಂ ಸೂಚನೆ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm
ಇತರೆ ಸುದ್ಧಿಗಳು

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm
ಇತರೆ ಸುದ್ಧಿಗಳು

ಉತ್ತಮ ಆಡಳಿತ ವಾರ ಕಾರ್ಯಕ್ರಮ

January 02, 2026 2:19 pm
ಇತರೆ ಸುದ್ಧಿಗಳು

ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ

January 02, 2026 1:53 pm
ಇತರೆ ಸುದ್ಧಿಗಳು

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

December 31, 2025 4:09 pm
ಇತರೆ ಸುದ್ಧಿಗಳು

ಮಧುಗಿರಿಯಲ್ಲಿ ಅದ್ದೂರಿ ವೈಕುಂಠ ಏಕಾದಶಿ

December 31, 2025 4:07 pm
Our Youtube Channel
Our Picks

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm

ಉತ್ತಮ ಆಡಳಿತ ವಾರ ಕಾರ್ಯಕ್ರಮ

January 02, 2026 2:19 pm

ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ

January 02, 2026 1:53 pm

ಕಲಿತ ಶಾಲೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯದಿರಿ

December 31, 2025 4:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

By News Desk BenkiyabaleJanuary 02, 2026 2:54 pm

ಮಧುಗಿರಿ: ಅಸ್ಪೃಶ್ಯರ ಸ್ವಾಭಿಮಾನಕ್ಕಾಗಿ ಶೂರರಾದ ಮಹಾರರು ಸಿದ್ದನಾಕ ಮುಖಂಡತ್ವದಲ್ಲಿ ೧೮೧೮ ಜನವರಿ ೧ ರಂದು ಭೀಮಾಕೋರೆಗಾಂವ್ ಯುದ್ದದಲ್ಲಿ ಬಾಜಿರಾವ್ ಪೇಶ್ವೆಯ…

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm

ಉತ್ತಮ ಆಡಳಿತ ವಾರ ಕಾರ್ಯಕ್ರಮ

January 02, 2026 2:19 pm

ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ

January 02, 2026 1:53 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.