ಎಂ.ಕೆ.ಅಯ್ಯಪ್ಪ, ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆ. (ಆರ್​ಡಿಪಿಆರ್​ಡಿ).  ಜಿ.ಎನ್.ಶಿವಮೂರ್ತಿ, ಆಯುಕ್ತರು, ಉದ್ಯಮ ಮತ್ತು ಲೈವ್ಲಿ ಹುಡ್ ಬೆಂಗಳೂರು.

 ಕೆ.ಜಿ.ಶಾಂತಾರಾಂ, ಆಯುಕ್ತರು, ಕರ್ನಾಟಕ ಗೃಹ ಮಂಡಳಿ. ಆರ್.ರಾಮಚಂದ್ರನ್, ಹೆಚ್ಚುವರಿ ಆಯುಕ್ತರು, ಬಾಗಲಕೋಟೆ. ಡಾ. ಕೆ.ವಿ.ರಾಜೇಂದ್ರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್ ಬೆಳಗಾವಿ.
ವೆಂಕಟ್ ರಾಜಾ, ಹೆಚ್ಚುವರಿ ಆಯುಕ್ತರು, ಅಬಕಾರಿ ಇಲಾಖೆ.  ಫೌಜೀಯಾ ತರನಂ, ಜನರಲ್ ಮ್ಯಾನೇಜರ್, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ. ಲಕ್ಷ್ಮೀಕಾಂತ ರೆಡ್ಡಿ ಜಿ., ಜನರಲ್ ಮ್ಯಾನೇಜರ್, ಬಿಎಂಆರ್​ಸಿಎಲ್ ಬೆಂಗಳೂರು. ನಿತೀಶ್ ಕೆ., ಸಿಇಓ, ಜಿಲ್ಲಾ ಪಂಚಾಯತ್, ಬಳ್ಳಾರಿ. ಕೆ.ಎಂ. ಜಾನಕಿ, ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪೆದ್ದಪ್ಪಯ್ಯ ಆರ್.ಎಸ್., ಸಿಇಓ, ಜಿಲ್ಲಾ ಪಂಚಾಯತ್ ಕೊಪ್ಪಳ. ಎನ್.ಜಯರಾಂ, ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ಸಹಕಾರ ಮಾರಾಟ ಒಕ್ಕೂಟ.

(Visited 20 times, 1 visits today)