BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗಣಿಬಾಧಿತ ಪ್ರದೇಶಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ: ಜಿಲ್ಲಾಧಿಕಾರಿ
  • ನಗರದಲ್ಲಿ ನ.೧೭ ರಿಂದ ನಾಟಕೋತ್ಸವ: ಸತೀಶ್ ತಿಪಟೂರು
  • ಭಾಷೆ ಕಣ್ಮರೆಯಾದರೆ ವಿವೇಕ ಸತ್ತಂತೆ
  • ತಾಲ್ಲೂಕಿನಲ್ಲಿ ಬಂಪರ್ ರಾಗಿ ಇಳುವರಿ ನಿರೀಕ್ಷೆ
  • ರೋಟರಿಯಿಂದ ಗರ್ಭ ಕಂಠ ಕ್ಯಾನ್ಸರ್, ಪೋಲಿಯೊ ಜಾಗೃತಿ
  • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಆದ್ಯ ಕರ್ತವ್ಯ: ಟಿ.ಎಸ್. ಅಶೋಕ್ ಕುಮಾರ್
  • ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮಿಸಿದ ಸಂತ ಕನಕದಾಸ
  • ಆರ್‌ಎಸ್‌ಎಸ್ ದೇಶದಲ್ಲಿ ಬ್ಯಾನ್ ಮಾಡುವಂತೆ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ : 980 ಮತದಾರರ ಪೈಕಿ 956 ಶಿಕ್ಷಕರ ಮತ ಚಲಾವಣೆ
Trending

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ : 980 ಮತದಾರರ ಪೈಕಿ 956 ಶಿಕ್ಷಕರ ಮತ ಚಲಾವಣೆ

By News Desk BenkiyabaleUpdated:December 16, 2020 7:04 pm

ಮಧುಗಿರಿ:

      ಇಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಇಪ್ಪತ್ತು ಸ್ಥಾನಗಳ ನಿರ್ದೇಶಕ ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆದು 980 ಮತದಾರರ ಪೈಕಿ 956 ಶಿಕ್ಷಕರು ಮತ ಚಲಾವಣೆ ಮಾಡಿ ಶೇ97.55ರಷ್ಟು ಮತದಾನವಾಗಿದೆ.

      ಈ ಮತದಾನವು ಮಧುಗಿರಿ ಶಕ್ತಿ ಕೇಂದ್ರ ಮಿನಿವಿಧಾನಸೌಧ ಮುಂಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆ 3ಕೊಠಡಿಗಳಲ್ಲಿ ನಡೆಯಿತು. ಮೊದಲ ಕೊಠಡಿಯಲ್ಲಿ 336-328,ಎರಡನೇ ಕೊಠಡಿಯಲ್ಲಿ 314-304ಮತ್ತು ಮೂರನೇ ಕೊಠಡಿಯಲ್ಲಿ 330-324 ಮತಗಳು ಚಲಾವಣೆಗೊಂಡವು. ಉಳಿದ ಇಪ್ಪತ್ತಾರು ಮತದಾರರಲ್ಲಿ 1ಮತ ಡಬ್ಬಲ್ ಎಂಟ್ರಿಯಾಗಿದ್ದು ಮೂವರು ಶಿಕ್ಷಕರು ಬಡ್ತಿ ಹೊಂದಿ ಹೈಸ್ಕೂಲ್ ಹೋದ ಕಾರಣ ಇನ್ನೂ ಇಪ್ಪತ್ತು ಶಿಕ್ಷಕರು ಮಾತ್ರ ಮತದಾನದಿಂದ ದೂರ ಉಳಿದರು.

     20 ಸ್ಥಾನಗಳ ಪೈಕಿ 13ಶಿಕ್ಷಕರು 7ಶಿಕ್ಷಕರು ಆಯ್ಕೆಯಾಗಬೇಕು,ಪ್ರತೇಕ ಮತಪತ್ರಗಳನ್ನು ಶಿಕ್ಷಕ ಶಿಕ್ಷಕಿಯರ ಆಯ್ಕೆಗೆ ಉಪಯೋಗಿಸಲಾಯಿತು. ಗುರು ಮಿತ್ರ ಮತ್ತು ಶಿಕ್ಷಕರ ಸ್ನೇಹ ಬಳಗದ ಎರಡೂ ತಂಡಗಳಿಂದ ತಲಾ ಇಪ್ಪತ್ತು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 8ಪಕ್ಷೇತರರಲ್ಲಿ ಏಕ್ಯೆಕ ಮಹಿಳಾ ಅಭ್ಯರ್ಥಿ ಸ್ಪರ್ಧಿಸಿದ್ದರು.

       ಬೆಳಿಗ್ಗೆ 8ಗಂಟೆಯಿಂದ ಮಧ್ಯಾಹ್ನ 4ಗಂಟೆವರೆಗೂ ಮತದಾನ ನಡೆದು 2ಗುಂಪಿನವರು ಮತ್ತು ಪಕ್ಷೇತರರು ಮತದಾರರನ್ನು ಕೊನೆ ಕ್ಷಣದವರೆಗೂ ಮತಯಾಚಿಸಿದ್ದು ಕಂಡುಬಂತು. ಸಂಘದ ಅಧ್ಯಕ್ಷ ವೆಂಕಟರಂಗಾರೆಡ್ಡಿ ಹಾಗೂ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಹೆಚ್.ವೆಂಕಟೇಶಯ್ಯ ತಮ್ಮ ಬೆಂಬಲಿಗರನ್ನು ಗೆಲ್ಲಿಸಲು ತರೇವಾರಿ ಚುನಾವಣೆ ತಂತ್ರಗಳನ್ನು ಹೆಣೆಯುತ್ತಿದ್ದು ನೋಡಬಹುದಾಗಿತ್ತು.

      ಈ ಚುನಾವಣೆ ಸಾರ್ವತ್ರಿಕ ಚುನಾವಣೆ ಗಿಂತಲೂ ಭಿನ್ನವಾಗಿಯೇ ನಡೆಯಿತು. ಬೆಳಗಿನಿಂದಲೇ ತಿಂಡಿ ಮಧ್ಯಾಹ್ನ ಊಟ ಹೆಸರುಬೇಳೆ ಪಾಯಸ ಹಾಗೂ ಫ್ಲೆಕ್ಸ್ ಗಳ ಭರಾಟೆ ಎದ್ದು ಕಂಡು ಬಂದಿತು. ಚುನಾವಣೆ ನಡುವೆಯೂ ರಕ್ತದಾನ ಶಿಬಿರದಲ್ಲಿ ಡಿಡಿಪಿಐ ಕಚೇರಿ ಮುಂದೆ ಇದ್ದ ವಾಹನದಲ್ಲಿ ಹಲವು ಶಿಕ್ಷಕರು ರಕ್ತದಾನ ಮಾಡಿ ಗಮನ ಸೆಳೆದರು.

      ಬಾಲ್ಯ ವ್ಯವಸ್ಥೆಯಲ್ಲಿನ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರು ಹಾದಿ ತಪ್ಪಿದರೆ ತಮ್ಮದೇ ಸಂಘದ ಚುನಾವಣೆಯಲ್ಲಿ ತಂಡೋಪತಂಡವಾಗಿ ಮತ ಚಲಾಯಿಸಿ ಬಹಳಷ್ಟು ಶಿಕ್ಷಕರು 1ಸಾವಿರ ರೂ ಗಳನ್ನು ಪಡೆದು ಮತ ದಾನ ಮಾಡಿದುದರ ಬಗ್ಗೆ “ಟಾಕ್ ಆಫ್ ದಿ ಟೌನ್’ ಆಗಿತ್ತು. ಇದಲ್ಲದೆ ಉಡುಗೊರೆಗಳನ್ನು ಪಡೆದ ಬಗ್ಗೆ ಸಾರ್ವಜನಿಕ ಚರ್ಚೆಗಳು ಸಹಾ ನಡೆದವು.ಉತ್ತಮ ಸಮಾಜದ ಬುನಾದಿ ಆಗಬೇಕಾಗಿರುವ ಶಿಕ್ಷಕರ ವರ್ಗವೇ ದಾರಿತಪ್ಪಿ ನಡೆದರೆ ಸಾಮಾನ್ಯರ ಪಾಡೇನು ಐವತ್ತು ಸಾವಿರ ಸಂಭಳ ಪಡೆಯುವ ಶಿಕ್ಷಕ ಒಂದು ಸಾವಿರ ರೂಗಳಿಗೆ ಮಾರಟವಾದರೆ ಎಂತಹ ಪರಿಸ್ಥಿತಿ ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂಬ ಮಾತುಗಳು ಕೇಳಿ ಬಂದು ಶತಾಯಗತಾಯ ಈ ಚುನಾವಣೆ ಗೆಲ್ಲಲು ಸುಮಾರು 9ಲಕ್ಷ ಖರ್ಚುಮಾಡಿರುವುದು ಫಲಿತಾಂಶದ ಬಗ್ಗೆ ಕೂತೂಹಲ ಮೂಡಿಸಿದೆ.

      ಗುರುವಿನ ಸ್ಥಾನವನ್ನು ಪಡೆದಿರುವ ಶಿಕ್ಷಕರು ಇಂಥ ಚುನಾವಣೆ ಯಾರೂ ಕಂಡರಿಯದ ರೀತಿ ನಡೆದು ವಿಧಾನಸಭಾ ಚುನಾವಣೆಯನ್ನು ಮೀರಿಸುವಂತಿತ್ತು .ಈಗ ಆಡಳಿತ ನಡೆಸುತ್ತಿದ್ದ ಗುರುಮಿತ್ರ ತಂಡದವರು ತಮ್ಮ ಕಣ್ಮುಂದೆ ಇರುವ ಗುರುಭವನ ಅಭಿವೃದ್ಧಿಯನ್ನು ತೋರಿಸಿ ಮತ ಯಾಚಿಸಿದರೆ, ಶಿಕ್ಷಕರ ಸ್ನೇಹ ಬಳಗ ದವರು ಅಧಿಕಾರವಿಲ್ಲದೆ ನೀಡಲಾದ ಸೇವೆಗಳನ್ನು ಹೇಳಿ ಮತ ಯಾಚಿಸಿದ್ದು ಕಂಡುಬಂತು.

      ಶಾಸಕರನ್ನೆ ಸೋಲಿಸುವ ತಾಕತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗಿದೆ ಹೀಗೆಂದವರು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ,ಸರ್ಕಾರಿ ನೌಕರರ ಪ್ಯೆಕಿ ಶೇ80ರಷ್ಟು ಸಮಸ್ಯೆ ಗಳಿರುವುದು ಪ್ರಾಥಮಿಕ ಶಾಲ ಶಿಕ್ಷಕರದ್ದು ಇದನ್ನು ಹೇಗೆ ಬಗೆಹರಿಸುತ್ತಿರಿ ಎಂಬ ಶಾಸಕರುಗಳು ತಮ್ಮ ಬಳಿ ಹೇಳಿದ ಬಗ್ಗೆ ಮಧುಗಿರಿಯಲ್ಲಿ ಪ್ರಸ್ತಾಪಿಸಿ ಶಾಸಕರು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸದ್ದಿದ್ದರೆ ನಮ್ಮನೆ ಬದಲಿಸುತ್ತಾರೆಂಬ ಮಾತು ಈ ಚುನಾವಣೆಯಲ್ಲಿ ಯಾರಿಗೆ ಸಿಹಿಯಾಗಿಸಿದ್ದಾರೋ ನೋಡಬೇಕು.

(Visited 8 times, 1 visits today)
Previous Articleಹುಳಿಯಾರಿನಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳಿಗೆ ಕೊರೊನಾ ಪರೀಕ್ಷೆ
Next Article ಸಂಪರ್ಕ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಪೂರ್ಣಗೊಂಡಿವೆ
News Desk Benkiyabale

Related Posts

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗಣಿಬಾಧಿತ ಪ್ರದೇಶಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ: ಜಿಲ್ಲಾಧಿಕಾರಿ

November 11, 2025 3:29 pm
ಇತರೆ ಸುದ್ಧಿಗಳು

ನಗರದಲ್ಲಿ ನ.೧೭ ರಿಂದ ನಾಟಕೋತ್ಸವ: ಸತೀಶ್ ತಿಪಟೂರು

November 11, 2025 3:27 pm
ಇತರೆ ಸುದ್ಧಿಗಳು

ಭಾಷೆ ಕಣ್ಮರೆಯಾದರೆ ವಿವೇಕ ಸತ್ತಂತೆ

November 11, 2025 3:26 pm
ಇತರೆ ಸುದ್ಧಿಗಳು

ತಾಲ್ಲೂಕಿನಲ್ಲಿ ಬಂಪರ್ ರಾಗಿ ಇಳುವರಿ ನಿರೀಕ್ಷೆ

November 11, 2025 3:25 pm
ಇತರೆ ಸುದ್ಧಿಗಳು

ರೋಟರಿಯಿಂದ ಗರ್ಭ ಕಂಠ ಕ್ಯಾನ್ಸರ್, ಪೋಲಿಯೊ ಜಾಗೃತಿ

November 11, 2025 3:23 pm
ಇತರೆ ಸುದ್ಧಿಗಳು

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಆದ್ಯ ಕರ್ತವ್ಯ: ಟಿ.ಎಸ್. ಅಶೋಕ್ ಕುಮಾರ್

November 10, 2025 3:07 pm
Our Youtube Channel
Our Picks

ಗಣಿಬಾಧಿತ ಪ್ರದೇಶಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ: ಜಿಲ್ಲಾಧಿಕಾರಿ

November 11, 2025 3:29 pm

ನಗರದಲ್ಲಿ ನ.೧೭ ರಿಂದ ನಾಟಕೋತ್ಸವ: ಸತೀಶ್ ತಿಪಟೂರು

November 11, 2025 3:27 pm

ಭಾಷೆ ಕಣ್ಮರೆಯಾದರೆ ವಿವೇಕ ಸತ್ತಂತೆ

November 11, 2025 3:26 pm

ತಾಲ್ಲೂಕಿನಲ್ಲಿ ಬಂಪರ್ ರಾಗಿ ಇಳುವರಿ ನಿರೀಕ್ಷೆ

November 11, 2025 3:25 pm

ರೋಟರಿಯಿಂದ ಗರ್ಭ ಕಂಠ ಕ್ಯಾನ್ಸರ್, ಪೋಲಿಯೊ ಜಾಗೃತಿ

November 11, 2025 3:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗಣಿಬಾಧಿತ ಪ್ರದೇಶಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ: ಜಿಲ್ಲಾಧಿಕಾರಿ

By News Desk BenkiyabaleNovember 11, 2025 3:29 pm

ತುಮಕೂರು: ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದಿಂದ ಪರಿಸರ ಗಣಿಗಾರಿಕೆ ಪ್ರಭಾವ ವಲಯಕ್ಕಾಗಿ ಸಮಗ್ರ ಪರಿಸರ ಯೋಜನೆಯಡಿ ಜಿಲ್ಲೆಯ ಗಣಿಬಾಧಿತ…

ನಗರದಲ್ಲಿ ನ.೧೭ ರಿಂದ ನಾಟಕೋತ್ಸವ: ಸತೀಶ್ ತಿಪಟೂರು

November 11, 2025 3:27 pm

ಭಾಷೆ ಕಣ್ಮರೆಯಾದರೆ ವಿವೇಕ ಸತ್ತಂತೆ

November 11, 2025 3:26 pm

ತಾಲ್ಲೂಕಿನಲ್ಲಿ ಬಂಪರ್ ರಾಗಿ ಇಳುವರಿ ನಿರೀಕ್ಷೆ

November 11, 2025 3:25 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.