BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ
  • ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ
  • ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ
  • ತುರುವೇಕೆರೆ: ಪೌರ ನೌಕರರು ಕರ್ತವ್ಯಕ್ಕೆ ಗೈರು, ಪ.ಪಂಚಾಯಿತಿ ಕಚೇರಿಗೆ ಬೀಗ
  • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿನಿಲಯಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು
  • ಯೋಜನೆಗಳ ಸೌಲಭ್ಯಕ್ಕಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ: ಸಿಇಒ
  • ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೂತನ ಮೆನು: ಪಾಲಿಕೆ ಆಯುಕ್ತೆ
  • ಸನ್ನಡತೆ ಆಧಾರದ ಮೇಲೆ ೭೪ ರೌಡಿಶೀಟರ್‌ಗಳ ರೌಡಿಶೀಟರ್ ಕ್ಲೋಸ್: ಎಸ್ ಪಿ ಅಶೋಕ್ ಕೆ.ವಿ.
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕರ್ತವ್ಯಕ್ಕೆ ಶಿಕ್ಷಕ ಗೈರು ಪೋಷಕರಿಂದ ಶಾಲೆಗೆ ಬೀಗ!
Trending

ಕರ್ತವ್ಯಕ್ಕೆ ಶಿಕ್ಷಕ ಗೈರು ಪೋಷಕರಿಂದ ಶಾಲೆಗೆ ಬೀಗ!

By News Desk BenkiyabaleUpdated:September 11, 2019 7:27 pm

ಮಧುಗಿರಿ:

      ಶಾಲೆಯಲ್ಲಿ ಸುಮಾರು 6 ತಿಂಗಳಿಂದ ಶಿಕ್ಷಕ ಕರ್ತವ್ಯಕ್ಕೆ ಹಾಜರಾಗದ ಕಾರಣ ಗ್ರಾಮ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು ಬೀಗ ಹಾಕಿ ಪ್ರತಿಭಟಿಸಿದರು.

      ತಾಲೂಕಿನ ಪುರವರ ಹೊಬಳಿಯ ಕೊಂಡವಾಡಿ ಗ್ರಾಪಂನ ಕಂಸಾನಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 40 ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಇಬ್ಬರು ಶಿಕ್ಷಕರಿದ್ದು ಕಳೆದ 3 ತಿಂಗಳ ಹಿಂದೆ ರಜೆಯಲ್ಲಿ ಹೋದ ಶಿಕ್ಷಕರೊಬ್ಬರು ರಜೆಗೆ ಹೋದವರು ಮತ್ತೆ ಇತ್ತ ಕಳೆ ಸುಳಿದಿಲ್ಲಾ, ಇಲ್ಲಿ ಏಕೈಕ ಶಿಕ್ಷಕರಿದ್ದಾರೆ, ಇಲಾಖೆಯ ಮೀಟಿಂಗ್, ಅಕ್ಷದಾಸೋಹ, ಇದರ ಜತೆ ಬಿಎಲ್‍ಓ ಹೊಣೆಯನ್ನು ನಿಭಯಿಸುತಿದ್ದು ಈ ಭಾಗಗ ಮಕ್ಕಳು ಶಿಕ್ಷಣ ವಂಚಿತರಾಘುತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

      ಕಳೆದ ಆರು ತಿಂಗಳಿಂದ ಗೈರಾಗುತ್ತಿರುವ ಶಿಕ್ಷಕರನ್ನು ತೆಗೆದು ಬೇರೆ ಶಿಕ್ಷಕರನ್ನು ನಿಯೋಜಿಸುವಂತೆ ಹಲವು ಬಾರಿ ಮನವಿ ಪತ್ರ ನೀಡಿದದ್ದೇವೆ, ಆದರೆ ಇಲಾಖೆಯ ಅಕಾರಿ ಈ ಬಗ್ಗೆ ನಿರ್ಲಕ್ಷ್ಯಿಸಿದ್ದು ಬಡ ಮಕ್ಕಳು ಅಕ್ಷರಬ್ಯಾಸದಿಂದ ವಂಚಿತರಾಗುತಿದ್ದಾರೆ. ನರಸಿಂಹರೆಡ್ಡಿ ಎಂಬ ಶಿಕ್ಷಕ ಸಮಯಕ್ಕೆ ಸರಿಯಾಗಿ ಬಾರದೆ ಖಾಸಗಿ ವ್ಯವಹಾರದಲ್ಲಿ ತೊಡಗಿದ್ದು ಸುಮಾರು 50 ಇಲ್ ಹಾಕಿ ನಂತರ ಒಂದು ದಿನ ಕರ್ತವ್ಯಕ್ಕೆ ಹಾಜರಾಗಿದ್ದಾರೆ, ನಂತರ ಮತ್ತೆ ಹತ್ತು ದಿನ ಇಎಲ್ ಹಾಕಿದ್ದು ಆರು ತಿಂಗಳು ಕಳೆದರು ಶಾಲೆ ಕಡೆ ದರ್ಶನ ಮಾಡಿಲ್ಲಾ, ಅಕಸ್ಮಾತ್ ಶಾಲೆಗೆ ಬಂದರೂ ಪಾಠ ಪ್ರವಚನ ಮಾಡದೆ ಮೊಬೈಲ್ ಹಿಡಿದು ಶಾಲೆಯಲ್ಲಿ ಖಾಸಗಿ ವ್ಯವಹಾರದ ವಿಚಾರ ಮಾತನಾಡುವಲ್ಲಿ ನಿರತರಾಗಿರುತ್ತಾರೆ, 22 ಮಾರ್ಚ್  2019 ರಿಂದ ಇದುವರಗೆ ಕರ್ತವ್ಯಕ್ಕೆ ಹಾಜರಾಗಿಲ್ಲಾ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನರಸಿಂಹರೆಡ್ಡಿ ಎಂಬ ಶಿಕ್ಷಕ ಶಾಲೆಗೆ ಹಾಜರಾಗುತ್ತಿಲ್ಲಾ, ಇಲಾಖೆಯು ಬೇರೆ ಶಿಕ್ಷಕರನ್ನು ನೇಮಿಸುತ್ತಿಲ್ಲಾ, ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದೆ ಎಂದು ಗ್ರಾಮಸ್ಥರು ಬಿಆರ್‍ಸಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.

      ಈ ಬಗ್ಗೆ ಬಿಆರ್‍ಸಿ ಆನಂದ ಕುಮಾರ್ ಮಾತನಾಡಿ, ಇಲ್ಲಿ ನಿಯೋಜಿಸಿದ್ದ ಶಿಕ್ಷಕ ಕರ್ತವ್ಯಕ್ಕೆ ಹಾಜರಾಗದ ಕಾರಣ ಹಲವು ಬಾರಿ ನೋಟಿಸದ ನೀಡಿದ್ದು ಇದರ ಬಗ್ಗೆ ಇಲಾಖೆಗೆ ಪತ್ರ ಬರೆಯಲಾಗಿದೆ, ನಾಳೆಯಿಂದ ಪುಲಮೇನಹಳ್ಳಿ ಶಾಲೆಯಿಂದ ವಾರದ 6 ದಿನಗಳ ತಾತ್ಕಾಲಿಕವಾಗಿ ನಿಯೋಜಿಸುವುದಾಗಿ ತಿಳಿಸಿದರು.

      ಶಿಕ್ಷಕರ ಸಮಸ್ಯೆ ಬಗ್ಗೆ ಒಂದು ವರ್ಷದಿಂದ ಇಲಾಖೆ ಗಮನಕ್ಕೆ ತರಲಾಗಿದೆ ಆದರು ಪ್ರಯೋಜನವಿಲ್ಲಾ, ನಾಳೆ ಇಲ್ಲಿ ಇಬ್ಬರು ಶಿಕ್ಷಕರನ್ನು ನಿಯೋಜಿಸದಿದ್ದಲ್ಲಿ ಶಾಲೆಯ ಮಕ್ಕಳು ಹಾಗೂ ಪೋಷಕರು ಪಾದಯಾತ್ರೆ ಮಾಡುವ ಮೂಲಕ ಬಿಇಓ ಕಚೇರಿ ಮುಂದೆ ಧರಣಿ ಮಾಡುವುದಾಗಿ ಗ್ರಾಪಂ ಸದಸ್ಯ ವಿಜಿ ಕುಮಾರ್ ಎಚ್ಚರಿಸಿದರು.

(Visited 24 times, 1 visits today)
Previous Articleಅನಧಿಕೃತ ಕಟ್ಟಡದ ಮೇಲೆ ದುಪ್ಪಟ್ಟು ತೆರಿಗೆ ವಿಧಿಸುವ ನಿಯಮ ಕೈಬಿಡಿ – ಪಾಲಿಕೆ ಸದಸ್ಯರ ಆಗ್ರಹ
Next Article ಕೇಂದ್ರ ಸರಕಾರದ ವಿರುದ್ಧ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ!
News Desk Benkiyabale

Related Posts

ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ

May 28, 2025 3:44 pm ತುಮಕೂರು

ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ

May 28, 2025 3:43 pm ತುಮಕೂರು

ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ

May 28, 2025 3:42 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ

May 28, 2025 3:44 pm
ತುಮಕೂರು

ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ

May 28, 2025 3:43 pm
ತುಮಕೂರು

ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ

May 28, 2025 3:42 pm
ತುಮಕೂರು

ತುರುವೇಕೆರೆ: ಪೌರ ನೌಕರರು ಕರ್ತವ್ಯಕ್ಕೆ ಗೈರು, ಪ.ಪಂಚಾಯಿತಿ ಕಚೇರಿಗೆ ಬೀಗ

May 28, 2025 3:40 pm
ತುಮಕೂರು

ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿನಿಲಯಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲಿಸಿದ ಶಾಸಕ ಸಿ.ಬಿ.ಸುರೇಶ್ ಬಾಬು

May 28, 2025 3:38 pm
ತುಮಕೂರು

ಯೋಜನೆಗಳ ಸೌಲಭ್ಯಕ್ಕಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ: ಸಿಇಒ

May 28, 2025 3:37 pm
Our Youtube Channel
Our Picks

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಪ.ಪಂ ಕಚೇರಿಗೆ ಜಿಲ್ಲಾ ಲೋಕಾಯುಕ್ತರ ಭೇಟಿ: ದೂರುಗಳ ಪರಿಶೀಲನೆ

By News Desk BenkiyabaleMay 28, 2025 3:44 pm

ತುರುವೇಕೆರೆ: ಸಾರ್ವಜನಿಕರು ನೀಡಿದ ದೂರುಗಳ ಪರಿಶೀಲನೆಗಾಗಿ ಜಿಲ್ಲಾ ಲೋಕಾ ಯುಕ್ತ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಮೇಟಿಯವರು ಇಲ್ಲಿನ ಪಟ್ಟಣ ಪಂಚಾಯಿತಿ…

ರಮಾಬಾಯಿ ಅವರ ಪರಿನಿಬ್ಬಾಣ ದಿವಸ್ ದಿನ ಆಚರಣೆ

May 28, 2025 3:43 pm

ಪ್ರತಿಯೊಬ್ಬ ವ್ಯಕ್ತಿಗೆ ಆಮ್ಲಜನಕ ಅತ್ಯಂತ ಮುಖ್ಯ

May 28, 2025 3:42 pm

ತುರುವೇಕೆರೆ: ಪೌರ ನೌಕರರು ಕರ್ತವ್ಯಕ್ಕೆ ಗೈರು, ಪ.ಪಂಚಾಯಿತಿ ಕಚೇರಿಗೆ ಬೀಗ

May 28, 2025 3:40 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.