BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೋವಿಡ್ ಕೇರ್ ಸೆಂಟರ್’ನಲ್ಲಿ ರೆಸಾರ್ಟ್‍ನಂತಹ ವಾತಾವರಣ ನಿರ್ಮಾಣ
Trending

ಕೋವಿಡ್ ಕೇರ್ ಸೆಂಟರ್’ನಲ್ಲಿ ರೆಸಾರ್ಟ್‍ನಂತಹ ವಾತಾವರಣ ನಿರ್ಮಾಣ

By News Desk BenkiyabaleUpdated:July 31, 2020 6:42 pm

ಮಧುಗಿರಿ: 

        ರೋಗಾಣು ನಮ್ಮ ಶತೃ, ರೋಗಿಯಲ್ಲ ಎಂಬ ದ್ಯೇಯದೊಂದಿಗೆ ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಂಡದಲ್ಲಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದು, ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ. ಕೆಲವೊಮ್ಮೆ ಮಧ್ಯ ರಾತ್ರಿಯವರೆಗೂ ಕರ್ತವ್ಯ ನಿರ್ವಹಿಸಬೇಕಾದ ಸಂದರ್ಭಗಳು ಒದಗಿ ಬಂದರೂ ಬೆಳಗ್ಗೆ ಮತ್ತೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗುವ ಎಸಿ ಮತ್ತು ತಹಶೀಲ್ದಾರ್‍ರವರ ಕಾರ್ಯದಕ್ಷತೆಗೆ ಅಧಿಕಾರಿಗಳು ಮತ್ತು ವೈದ್ಯರು ಸಾಥ್ ನೀಡಿದ್ದಾರೆ.

ರೆಸಾರ್ಟ್‍ನಂತಹ ವಾತಾವರಣ ನಿರ್ಮಾಣ:

       ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಸಮೀಪ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಸೋಂಕಿತರ ಚಿಕಿತ್ಸೆಗಾಗಿ 102 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದು, ಇಲ್ಲಿ ರೆಸ್ಪಾನ್ಸ್ಟ್‍ನಂತಹ ವಾತಾವರಣ ನಿರ್ಮಿಸಲಾಗಿದೆ. ಅಲ್ಲಿಗೆ ಬರುವ ಸೋಂಕಿತರನ್ನು ಕೋವಿಡ್ ಸೆಂಟರ್‍ನ ವಿಶೇಷ ಅತಿಥಿಗಳಂತೆ ಸತ್ಕರಿಸುತ್ತಿದ್ದು, ಸೋಂಕಿತರು ಬಂದ ಮಾರನೇ ದಿನವೇ ಭಯದ ವಾತಾವರಣ ಬಿಟ್ಟು, ರೆಸಾರ್ಟ್‍ನಂತಹ ವಾತಾವರಣವನ್ನು ಅನುಭವಿಸುತ್ತಿದ್ದಾರೆ.

ಏನೆಲ್ಲ ಸೌಲಭ್ಯವಿದೆ:

      ಉತ್ತಮ ಪರಿಸರ, ಸ್ವಚ್ಛ್ಚತೆಗೆ ಮೊದಲ ಅದ್ಯತೆ, ವೈದ್ಯಕೀಯ ಸೌಲಭ್ಯ, ವಿಟಮಿನ್‍ಯುಕ್ತ ಆಹಾರ, ಸ್ನಾನಕ್ಕೆ ಬಿಸಿ ನೀರು, ನಿಂಬೆ, ಚಹಾ, ಕಾಫಿ ಮತ್ತು ಕಷಾಯ, 24*7 ವೈದ್ಯಕೀಯ ಸೇವೆ, ಪೋಲೀಸ್ ಕಾವಲು, ಬೆಳಕಿನ ವ್ಯವಸ್ಥೆ, ಮುಖಗವಸು ಮತ್ತು ಸ್ಯಾನಿಟೈಸರ್‍ನ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 10 ದಿನಗಳವರೆಗೂ ನಾಲ್ಕು ಗೋಡೆಗಳ ಮದ್ಯೆ ಇರುವ ವಿಶೇಷ ಅತಿಥಿಗಳು ಡಿಪ್ರೆಷನ್‍ಗೆ ಜಾರಬಾರದೆಂಬ ಉದ್ದೇಶದಿಂದ ದೈನಂದಿನ ಸಮಾಚಾರಗಳನ್ನು ತಿಳಿಯಲು ಪ್ರತಿಯೊಬ್ಬರಿಗೂ ಓದಲು ದಿನ ಪತ್ರಿಕೆಗಳು, ಪುಸ್ತಕಗಳು, ಮನೋರಂಜನೆಗೆ (ಸೌಂಡ್ ಸಿಸ್ಟಮ್), ಆದ್ಯತೆ ನೀಡಿದ್ದು, ಕಳೆದ ಎರಡು ದಿನಗಳ ಹಿಂದೆ ಇಲ್ಲಿಗೆ ಬೇಟಿ ನೀಡಿದ್ದ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿ ರವೀಶ್ ಇಲ್ಲಿನ ಪರಿಸರವನ್ನು ಪರಿಶೀಲಿಸಿ ಸ್ವತಃ ವಿಶೇಷ ಅತಿಥಿಗಳೊಂದಿಗೆ ಕೋವಿಡ್ ಕೇರ್ ಬಗ್ಗೆ ವಿಚಾರಿಸಿ ಓದಲು ದಿನಪತ್ರಿಕೆಗಳನ್ನು ವಿತರಿಸುವ ವಿನೂತನ ಕ್ರಮ ಜಿಲ್ಲೆಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

     ಹೆಚ್ಚುವರಿ ಕೇಂದ್ರಗಳು :

      ಮುಂದಿನ ದಿನಗಳಲ್ಲಿ ಸೊಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಮೀಪದ ಬಿಸಿಎಂ ಹಾಸ್ಟೆಲ್‍ನಲ್ಲಿ 30 ಹಾಸಿಗೆಗಳು ಮತ್ತು ಬಡವನಹಳ್ಳಿಯ ಮುರಾರ್ಜಿ ವಸತಿ ಶಾಲೆಯಲ್ಲಿ 100 ಹಾಸಿಗೆಗಳ ಸೌಕರ್ಯದ ಸಿದ್ದತೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಮಧುಗಿರಿಯ ಕೋವಿಡ್ ಕೇರ್ ಸೆಂಟರ್‍ಗೆ ಬೇಟಿ ನೀಡಿ ಪರಿಶೀಲಿಸಿ ಅಲ್ಲಿನವರೊಂದಿಗೆ ಸ್ವತಃ ಮಾತನಾಡಿದ್ದು, ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಲೂಕು ಆಡಳಿತ ಸೋಂಕಿತರ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದು, ಇಲ್ಲಿನ ಪರಿಸರ ಬಹಳಷ್ಟು ಉತ್ತಮವಾಗಿದೆ. ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದ್ದು, ಮಾದರಿ ಕೇಂದ್ರವಾಗಿದೆ.

– ಸಿ.ಆರ್. ರವೀಶ್, ಲೋಕಾಯುಕ್ತ ಡಿವೈಎಸ್ಪಿ, ತುಮಕೂರು.

      ಈಗ ಮಧುಗಿರಿ ಸಾರ್ವಜನಿಕ ಅಸ್ಪತ್ರೆಯಲ್ಲಿ 20 ನಿಮಿಷಕ್ಕೆ ಕರೋನಾ ವರದಿ ವರದಿ ಬರುತ್ತಿದ್ದು, ಸೊಂಕು ಕಾಣಿಸಿಕೊಂಡ ತಕ್ಷಣಕ್ಕೆ ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಪಾಸಿಟೀವ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಗುಣಮಟ್ಟದ ಚಿಕಿತ್ಸೆ ನೀಡಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. – ಡಾ. ರತ್ನಾವತಿ, ಕೋವಿಡ್ ನೋಡಲ್ ಅಧಿಕಾರಿ, ಮಧುಗಿರಿ.

      ರೋಗಿ ನಮ್ಮ ಶತೃವಲ್ಲ, ರೋಗಾಣು ನಮ್ಮ ಶತೃ ಎಂಬ ದ್ಯೇಯದೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲೂಕಿನ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದು, ಸೊಂಕಿತರನ್ನು ಕೋವಿಡ್ ಕೇರ್ ಕೇಂದ್ರದಲ್ಲಿ ವಿಶೇಷ ಅತಿಥಿಗಳಂತೆ ಗೌರವಿಸುತ್ತಿದ್ದು, ಗುಣಮಟ್ಟದ ಸೌಕರ್ಯವನ್ನು ಕಲ್ಪಿಸಲಾಗಿದೆ. ಪೋಷಕರೊಂದಿಗೆ ಕೇಂದ್ರಕ್ಕೆ ಬಂದಿದ್ದ ಮಗುವೊಂದು ಇಲ್ಲಿನ ಕೇಂದ್ರದಲ್ಲಿ ನಮ್ಮ ತಂದೆ ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಂಡರು ಧನ್ಯವಾದಗಳು ಎಂದು ಬರೆದು ಕೇಂದ್ರದ ಬಾಗಿಲಿಗೆ ಅಂಟಿಸಿ ಹೋದ ಸಾಲುಗಳು ನಮ್ಮ ಕೆಲಸಕ್ಕೆ ಮತ್ತಷ್ಟು ಪ್ರೇರಣೆ ನೀಡಿದೆ.

      – ಡಾ. ಜಿ. ವಿಶ್ವನಾಥ್, ತಹಶೀಲ್ದಾರ್ ಮಧುಗಿರಿ.
 

(Visited 33 times, 1 visits today)
Previous Articleಕೋವಿಡ್ ಲಕ್ಷಣ ಕಂಡುಬಂದರೆ ಫೀವರ್ ಕ್ಲಿನಿಕ್‍ಗೆ ಬನ್ನಿ: ಎಸಿ
Next Article  ತುಮಕೂರು : 101 ಮಂದಿಗೆ ಕೊರೊನಾ ಸೋಂಕು ದೃಢ!!
News Desk Benkiyabale

Related Posts

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm news

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm news
ತಾಜಾ ಸುದ್ಧಿಗಳು

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm
Our Youtube Channel
Our Picks

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

By News Desk BenkiyabaleJuly 14, 2026 4:07 pm

ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಳಿಯಾರಿನಲ್ಲಿ ಹಮ್ಮಿಕೊಂಡಿರುವ ಈ ಮಧ್ಯವರ್ಜನ ಶಿಬಿರವು ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು ನೀಡುವ ಒಂದು…

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.