BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಯಮಾತಿಗೆ ಆಗ್ರಹ – 10ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
Trending

ಕಾಯಮಾತಿಗೆ ಆಗ್ರಹ – 10ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

By News Desk BenkiyabaleUpdated:February 12, 2020 6:36 pm

ತುಮಕೂರು :

      ತಾತ್ಕಾಲಿಕ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರ ಕೆಲಸ ಕಾಯಂಗೊಳಿಸಬೇಕು, ಸೇವಾ ಭದ್ರತೆ ನೀಡಬೇಕು ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫಿಟ್‍ವೆಲ್ ಟೂಲ್ಸ್ ಅಂಡ್ ಫೋರ್ಜಿಂಗ್ ಕಾರ್ಮಿಕರ ಸಂಘ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಸತ್ಯಾಗ್ರಹ 10ನೇ ದಿನಕ್ಕೆ ಕಾಲಿಟ್ಟಿದೆ

ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ 5 ಕೆಎಚ್‍ಟಿ ಫೇಸ್‍ನ ಕಾರ್ಖಾನೆ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಕಾರ್ಮಿಕರು ಕಳೆದ 9 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಆಡಳಿತ ಮಂಡಳಿ ತಿರುಗಿಯೂ ನೋಡುತ್ತಿಲ್ಲ. ಕಾರ್ಮಿಕರ ಬಗ್ಗೆ ಆಡಳಿತ ಮಂಡಳಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಕಾರ್ಮಿಕ ಅಧಿಕಾರಿಗಳು ಬಂದು ಆಡಳಿತ ಮಂಡಳಿಯವರ ಜೊತೆ ಮಾತುಕತೆ ನಡೆಸಿದರೂ ಅವರ ಮಾತಿಗೂ ಕಿಮ್ಮತ್ತು ಇಲ್ಲವಾಗಿದೆ. ಅಧಿಕಾರಗಳೆಂದರೆ ಆಡಳಿತ ಮಂಡಳಿ ಅಸಡ್ಡೆ ತೋರುತ್ತಿದ್ದಾರೆ ಎಂದು ಧರಣಿನಿರತರು ದೂರಿದರು.

      ಅಢಳಿತ ಮಂಡಳಿ ಕಾರ್ಮಿಕರ ಒಗ್ಗಟ್ಟನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ. ಹತ್ತಾರ ವರ್ಷಗಳಿಂದ ಗುತ್ತಿಗೆ ಮತ್ತು ತಾತ್ಕಲಿಕ ಕಾರ್ಮಿಕರಾಗಿ ದುಡಿಯುತ್ತಿರುವವರನ್ನು ನಿಯಮದಂತೆ ಖಾಯಂಗೊಳಿಸಬೇಕು. ಇದುವರೆಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಿ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಮನೆ ಬಾಡಿಗೆ ಭತ್ಯೆಯನ್ನು ನೀಡದೆ ಆಡಳಿತ ಮಂಡಳಿ ದೌರ್ಜನ್ಯ ಎಸಗುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ.

      ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ ರಜೆಗಳನ್ನು ನೀಡುತ್ತಿಲ್ಲ. ಪ್ರಯಾಣ ಭತ್ಯೆಯನ್ನು ಕೊಡುತ್ತಿಲ್ಲ. ನಾವು ವಾರದ ಮತ್ತು ಇತರೆ ರಜೆಗಳನ್ನು ಹಾಕಿದರೆ ಪಂಚ್ ಲಾಕ್ ಮಾಡಿ ಕಾರ್ಮಿಕರನ್ನು ಕಾರ್ಖಾನೆಯ ಹೊರಗೆ ನಿಲ್ಲಿಸಿ ಅವಮಾನ ಮಾಡುತ್ತಿದ್ದಾರೆ. ಇದನ್ನು ಕೇಳಿದರೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

      ಮೂರು ದಿನಗಳ ಹಿಂದೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಧರಣಿ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಆಡಳಿತ ಮಂಡಳಿಯವರ ಜೊತೆ ಮಾತುಕತೆಗಾಗಿ ಕರೆಸಿದರು. ಮೇನೇಜರ್ ಇಲ್ಲವೆಂಬ ಕುಂಟು ನೆಪ ಹೇಳಿ ಸಾಗಹಾಕಿದರು. ಕಾರ್ಮಿಕ ಅಧಿಕಾರಿಗಳಿ ಮಾತಿಗೆ ಕೂಡ ಆಡಳಿತ ಮಂಡಳಿ ಬೆಲೆ ನೀಡುತ್ತಿಲ್ಲ.

      ಕಾರ್ಮಿಕರ ನಡುವೆ ಬಿರುಕು ಮೂಡಿಸಲು ಕೇವಲ 22 ಮಂದಿ ಕಾರ್ಮಿಕರನ್ನು ಕಾಯಂ ಮಾಡಲಾಗಿದೆ. ತಾತ್ಕಾಲಿಕ ಆಧಾರ ಮತ್ತು ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರು 200ಕ್ಕೂ ಹೆಚ್ಚು ಮಂದಿ ಇದ್ದೇವೆ. ಆದರೆ ನಮ್ಮನ್ನು ಕಾಯಂಗೊಳಿಸುವ ಮತ್ತು ಬೇಡಿಕೆಗಳನ್ನು ಈಡೇರಿಸಲು ಮುಂದಾಗದೆ ಆಡಳಿತ ಮಂಡಳಿಯವರು ಸತಾಯಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡರು ದೂರಿದರು.

(Visited 15 times, 1 visits today)
Previous Articleತುಮಕೂರು : ಕೆರೆಯಲ್ಲಿ ಈಜಲು ಹೋಗಿ 3 ಬಾಲಕರ ಸಾವು
Next Article ದೆಬ್ಬೇಘಟ್ಟ ರಸ್ತೆ ಕಾಮಗಾರಿಗೆ ಶೀಘ್ರ ಚಾಲನೆಗೆ ಶಾಸಕರ ಭರವಸೆ
News Desk Benkiyabale

Related Posts

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm news

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news
ತಾಜಾ ಸುದ್ಧಿಗಳು

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
Our Youtube Channel
Our Picks

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

By News Desk BenkiyabaleJuly 04, 2026 5:05 pm

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.