BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಗರ್ ಹುಕ್ಕುಂ ಸಾಗುವಳಿದಾರರಿಂದ ಹಕ್ಕು ಪತ್ರಕ್ಕೆ ಒತ್ತಾಯ
ತುಮಕೂರು

ಬಗರ್ ಹುಕ್ಕುಂ ಸಾಗುವಳಿದಾರರಿಂದ ಹಕ್ಕು ಪತ್ರಕ್ಕೆ ಒತ್ತಾಯ

By News Desk BenkiyabaleUpdated:May 11, 2022 7:09 pm

ಗುಬ್ಬಿ:
ಬಗರ್ ಹುಕ್ಕುಂ ಸಾಗುವಳಿದಾರರ ಹೋರಾಟ ಸಮಿತಿಗಳು ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಭೂ ಸಮಾವೇಶವನ್ನು ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಕೇಂದ್ರದಲ್ಲಿ ನಡೆಸಲಾಯಿತು.
ಸಮಾವೇಶವನ್ನು ಉದ್ಘಾಟಿಸಿದ ಕೆ.ಪಿ.ಆರ್.ಎಸ್ ನ ರಾಜ್ಯ ಕಾರ್ಯದರ್ಶಿ ಯಶವಂತ್ ಮತನಾಡಿ ರೈತ ಹೋರಾಟಗಳನ್ನು ರಾಜ್ಯ ಸರ್ಕಾರ ಗುರುತಿಸಬೇಕು ಬರಿ ಬಾಯಿಮಾತಿನಿ ರೈತ ಪರ ಕಾಳಜಿ ಬಿಟ್ಟು ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿದರು.
ಪ್ರಸ್ತಾವಿಕ ಮತನಾಡಿದ ಜಿಲ್ಲಾ ಸಂಚಾಲಕ ಅಜ್ಜಪ್ಪ ಮತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೂಲಕ ಸರ್ಕಾರ ಕಿರುಕುಳ ನೀಡುವದನ್ನು ನಿಲ್ಲಿಸಬೇಕು ಹಿಂದಿನ ಉಸ್ತುವಾರಿ ಸಚಿವರ ಬರವಸೆಯೆಂತೆ ರೈತ ಮತ್ತು ಅರಣ್ಯ ಇಲಾಖೆಯ ನಡುವೆ ಇರುವ ಭುವಿವಾದ ಪರಿಹಾರಕ್ಕೆ ಸರ್ವೆ ಮೂಲಕ ಪರಿಹಾರ ಮಾಡಬೇಕೆಂದರು. ಕೆ.ಪಿ.ಆರ್ ಎಸ್‍ನ ರಾಜ್ಯಧ್ಯಕ್ಷ ಜಿ.ಸಿ ಬಯ್ಯರೆಡ್ಡಿ ರವರು ಮತನಾಡಿ ಹಿಂದಿನ ಕಂಧಾಯ ಸಚಿವ ಕಾಗೋಡು ತಿಮ್ಮಪ್ಪನವರು ರೈತ ಹೊರಾಟ ಪರಿಗಣಿಸಿ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕ ಸಲ್ಲಿಸಲಾಗಿದೆ. ಅದರೆ ಸರ್ಕಾರ ಮೀನ ಮೇಷ ಎಣಿಸುವ ಬದಲು ಹಕ್ಕು ಪತ್ರ ದುರಸ್ಥಿ ಕಾರ್ಯವನ್ನು ಮಾಡಿ ರೈತರಿಗೆ ಭೂಮಿ ಸಿಗುವಂತೆ ಮಾಡಬೇಕು. ಜೂನ್ 8 2022 ರಿಂದ ಭೂಮಿ, ವಸತಿ, ಬೆಂಬಲ ಬೆಲೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಎದರು ಅನಿರ್ಧಿಷ್ಟ ಪ್ರತಿಭಟನೆಗೆ ಕರೆ ನೀಡಿದರು.
ಸಮಾವೇಶದ ಅಧ್ಯಕ್ಷತೆ ವಹಿಸಿದ ಬಿ.ಉಮೇಶ ಮತನಾಡಿ ಜಿಲ್ಲೆಯ ನಾಡಿ ಮಿಡಿತ ಇರುವವರನ್ನು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು.ಹಲಾವರು ಸಮಸ್ಯೆಗಳು ಜಿಲ್ಲೆಯನ್ನಯ ಕಾಡುತ್ತಿವೆ. ಆಧಿಕಾರಿಗಳ ಗ್ರಾಮವಾಸ್ತವ್ಯ ದಿಂದ ಹೆಚಿನ ಸಮಸ್ಯಗಳಿಗೆ ಪರಿಹಾರ ಸಿಗುತ್ತಿಲ್ಲ ಅದಕ್ಕೆ ಬದಲಾಗಿ ಮುಖ್ಯ ಮಂತ್ರಿಗಳ ಕಾರ್ಯವೈಕರಿ ಬದಲು ಮಾಡಿಕೂಂಡುರೆ ಹಲಾವರು ಸಮಸ್ಯೆಗಳಿಗೆ ಪರಿಹಾರ ಕಾಣಲು ಸಧ್ಯಾವಾಗುತ್ತದೆ ಎಂದರು.ತಿಪಟೂರಿನ ಮುಖಂಡ ಆರ್.ಎಸ್.ಚನ್ನಬಸವಣ್ಣ, ಗುಬ್ಬಿಯ ದೂಡ್ಡನಂಜಯ್ಯ, ಕಾರ್ಮಿಕ ಮುಖಂಡ ಎನ್,ಕೆ.ಸುಬ್ರಮಣ್ಯ ಸಮಾವೇಶದಲ್ಲಿ ಮತನಾಡಿದರು. ವೇದಿಕೆಯಲ್ಲಿ ಗುಬ್ಬಿ ತಾಲ್ಲೂಕಿನ ರೈತ ಮುಖಂಡ ನರಸಿಂಹಮೂರ್ತಿ, ಚಿ.ನಾ .ಹಳ್ಳಿಯ ತಾಲ್ಲೂಕಿನ ಶಿವಣ್ಣ,ಲೋಕೆಶ್, ಶಿರಾ ತಾಲ್ಲೂಕಿನ ಕರಿಬಸಪ್ಪ,ರಾಚಪ್ಪ, ಕೋದಂಡಪ್ಪ ,ವೀರಣ್ಣ ಉಪಸ್ಥಿತರಿದ್ದರು.

(Visited 6 times, 1 visits today)
tumkur
Previous Articleಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಮೂಡಿದರೆ ಸತ್ಪ್ರಜೆಗಳಾಗುತ್ತಾರೆ
Next Article ಕಾಂಗ್ರೆಸ್ ಪಕ್ಷದ ಒಳಜಗಳ ಬಿಜೆಪಿಗೆ ವರದಾನ: ಬಿ.ವೈ ವಿಜಯೇಂದ್ರ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.