ಪೊಲೀಸರೊಂದಿಗಿನ ನಂಟು ; ರೌಡಿ ಶೀಟರ್ ಆರ್‍ಎಕ್ಸ್ ಮಂಜನ ಶವಕ್ಕೆ ಗಂಟು!!

ತುಮಕೂರು:       ತುಮಕೂರು ನಗರದ ಹೊಸಬಡಾವಣೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ರೌಡಿ ಶೀಟರ್ ಆರ್‍ಎಕ್ಸ್ ಮಂಜನ ಕೊಲೆಯಾಗಿದೆ.       ಬಿಹೆಚ್ ರಸ್ತೆಯಲ್ಲಿರುವ ಮಂಜುಶ್ರೀ ಬಾರ್ ಎದುರು ಸುಮಾರು ರಾತ್ರಿ 9:30ರ ಸರಿಸುಮಾರಿನಲ್ಲಿ ಈ ಕೊಲೆ ನಡೆದಿದ್ದು, ವೈಷ್ಯಮದ ಹಿನ್ನೆಲೆಯಲ್ಲಿ ಈ ಹತ್ಯೆಯಾಗಿರುವ ಸಾಧ್ಯತೆ ಇದೆ ಎಂದು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಬಿಹೆಚ್ ರಸ್ತೆಯ ಮಂಜುಶ್ರೀ ಬಾರ್ ಎದುರು ಯುವಕನೋರ್ವನ ಚಾಕುವಿನ ಇರಿತಕ್ಕೆ ಬಲಿಯಾಗಿ ರಕ್ತದ ಮಡುವಿನಲ್ಲಿ ರೋದನೆಗೈಯುತ್ತಿದ್ದ … Continue reading ಪೊಲೀಸರೊಂದಿಗಿನ ನಂಟು ; ರೌಡಿ ಶೀಟರ್ ಆರ್‍ಎಕ್ಸ್ ಮಂಜನ ಶವಕ್ಕೆ ಗಂಟು!!