BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ
  • ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ
  • ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ
  • ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
  • ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ
  • ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ
  • ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ
  • ವಿಪತ್ತು ನಿರ್ವಹಣೆ ತಾಲೂಕು ಮಟ್ಟದ ಅಧಿಕಾರಿಗಳೇ ಹೊಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು  : ಸಿದ್ದಗಂಗಾ ಮಠಕ್ಕೆ ಕೋಲ್ಡ್ ಸ್ಟೋರೇಜ್ ಮಂಜೂರು!!
Trending

ತುಮಕೂರು  : ಸಿದ್ದಗಂಗಾ ಮಠಕ್ಕೆ ಕೋಲ್ಡ್ ಸ್ಟೋರೇಜ್ ಮಂಜೂರು!!

By News Desk BenkiyabaleUpdated:June 19, 2020 6:19 pm

ತುಮಕೂರು  :

     ಸಿದ್ದಗಂಗಾ ಮಠದಲ್ಲಿ 10 ರಿಂದ 12 ಸಾವಿರ ಮಕ್ಕಳು ಪ್ರತಿನಿತ್ಯ ಊಟ ಮಾಡುವುದರಿಂದ ತರಕಾರಿ ಸಂಗ್ರಹಣೆ ಮಾಡುವುದು ಕಷ್ಟವಾಗುತ್ತಿದೆ ಹಾಗಾಗಿ ಮಠಕ್ಕೆ ಕೃಷಿ ಇಲಾಖೆಯು ನಬಾರ್ಡ್‍ನಿಂದ 7.5 ಕೋಟಿ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್‍ನ್ನು ನಿರ್ಮಾಣ ಮಾಡಲು ಹಣ ಮಂಜೂರು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

      ಶ್ರೀ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಸಚಿವರು ಶ್ರೀಗಳ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಲಾಭ ಬರುವ ಯಾವ ಬೆಳೆಯನ್ನು ಬೇಕಾದರು ಬೆಳೆಯಲಿ ಸರ್ಕಾರ ಅವರಿಗೆ ಬಿತ್ತನೆ ಬೀಜದ ವ್ಯವಸ್ಥೆ ಮಾಡುವ ಕಾರ್ಯಮಾಡುತ್ತದೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಯಲ್ಲಿ ಎಲ್ಲಿ ಬೇಕಾದರು ಮಾರಾಟ ಮಾಡುವ ಸ್ವಾತಂತ್ರ ರೈತರಿಗೆ ಇದೆ. ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಸಂಪೂರ್ಣ ಅನುಕೂಲವಾಗುತ್ತದೆ. ಎಂ.ಎನ್.ಸಿ. ಕಂಪನಿಯವರು ನೇರವಾಗಿ ರೈತರ ಹೊಲಗಳಿಗೆ ಹೋಗಿ ಅವರ ಬೆಳೆಗಳನ್ನು ಕೊಂಡುಕೊಳ್ಳುತ್ತಾರೆ, ಇದರಿಂದ ಯಾವುದೇ ರೀತಿಯ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ ಎಂದರು.

     ಈ ಸಂದರ್ಭದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಸೇರಿದಂತೆ ಮತ್ತಿತರರಿದ್ದರು.

(Visited 31 times, 1 visits today)
Previous ArticleSSLC ಪರೀಕ್ಷೆಗೆ ಯಾವ ವಿದ್ಯಾರ್ಥಿಯು ಗೈರು ಹಾಜರಾಗಬಾರದು : ಸಚಿವ
Next Article ಕೊಳವೆ ಬಾವಿ ಕೊರೆಯುವುದಷ್ಟೇ ಅಧಿಕಾರಿಗಳ ಕೆಲಸವಲ್ಲ : ಜಿ.ಪಂ.ಉಪಾಧ್ಯಕ್ಷೆ
News Desk Benkiyabale

Related Posts

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm news

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm news

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm news
ತಾಜಾ ಸುದ್ಧಿಗಳು
news

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm
news

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm
news

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm
news

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm
news

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm
news

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm
Our Youtube Channel
Our Picks

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

By News Desk BenkiyabaleJuly 25, 2026 6:05 pm

ಹುಳಿಯಾರು: ಪ್ರತಿಯೊಬ್ಬರ ಜೀವನದಲ್ಲೂ ಕಷ್ಟಪಟ್ಟು ಶ್ರಮವಹಿಸಿದರೆ ಎಂತಹ ಸವಾಲುಗಳನ್ನಾದರೂ ಮೆಟ್ಟಿ ನಿಲ್ಲಬಹುದು. ಕೇವಲ ಕನಸು ಕಾಣುವುದಷ್ಟೇ ಅಲ್ಲ, ಅದನ್ನು ನನಸು…

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.