ಚಾಮರಾಜನಗರ :

      ನನಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ನನಗೆ ಮಾಡಿದ ಉಪಕಾರಕ್ಕೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ನೋಡುತ್ತೀನಿ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

      ಇಂದು ಸುದ್ದಿಗೋಷ್ಟಿಯಲಲ್ಲಿ ಮಾತನಾಡಿದ ಅವರು ನನಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ಕರ್ನಾಟಕಕ್ಕೆ ಕುಮಾರಸ್ವಾಮಿ ಸಿಎಂ ಆದ್ರೆ, ನನಗೆ ಮಾತ್ರ ಸಿದ್ದರಾಮಯ್ಯ ಅವರೇ ಲೀಡರ್ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

      ಎಲ್ಲರೂ ಕೂಟ ಒಗ್ಗಟ್ಟಾಗಿದ್ದೇವೆ, ಯಾರೇ ನಿಂತರೂ ಕೂಡ ಈ ಬಾರಿ ನಮ್ಮ ಅಭ್ಯರ್ಥಿಯೇ ಗೆಲುವು ದಾಖಲಿಸಿದ್ದಾರೆ. ನಮ್ಮ ಅಭ್ಯರ್ಥಿ ಧ್ರುವ ನಾರಾಯಣ್ ಗೆಲುವು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

(Visited 290 times, 1 visits today)