Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್
  • ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ
  • ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ
  • ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ
  • ಸೆ.೧೫ ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
  • ಬಡತನ ನಿರ್ಮೂಲನೆ ನಮ್ಮ ಉದ್ದೇಶ : ಶಶಿಧರ್
  • ಸಾಹಿತ್ಯ, ಕಾವ್ಯಗಳ ತೌಲನಿಕ ಅಧ್ಯಯನ ಅಗತ್ಯ: ನಾಡೋಜ ಹಂಪನಾ
  • ಜನಸಂಖ್ಯಾವಾರು ಮೀಸಲಾತಿ ಹೆಚ್ಚಳವಾಗಲು ಹೋರಾಟ ಅಗತ್ಯ
Facebook Twitter Instagram YouTube RSS
Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Benkiyabale
Home » SSLC ಫಲಿತಾಂಶ: ತುಮಕೂರಿಗೆ 18ನೇ ಸ್ಥಾನ
Trending

SSLC ಫಲಿತಾಂಶ: ತುಮಕೂರಿಗೆ 18ನೇ ಸ್ಥಾನ

By News Desk BenkiyabaleUpdated:April 30, 2019 7:28 pm

ತುಮಕೂರು:

       ತುಮಕೂರು ಶೈಕ್ಷಣಿಕ ಜಿಲ್ಲೆಯು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದುಕೊಂಡಿದೆ ಎಂದು ಡಿಡಿಪಿಐ ಎಂ.ಆರ್. ಕಾಮಾಕ್ಷಿ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಕಳೆದ 2019ರ ಮಾರ್ಚ್ ಮಾಹೆಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನೋಂದಣಿಯಾದ 21126(ಬಾಲಕರು-11253, ಬಾಲಕಿಯರು-9873) ವಿದ್ಯಾರ್ಥಿಗಳ ಪೈಕಿ 16947(ಬಾಲಕರು-8718, ಬಾಲಕಿಯರು-8229) ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಶೇ.80.21 ಫಲಿತಾಂಶ ಲಭಿಸಿದೆ. ತೇರ್ಗಡೆಯಾದ ಒಟ್ಟು 16947 ವಿದ್ಯಾರ್ಥಿಗಳಲ್ಲಿ ಕನ್ನಡ ಮಾಧ್ಯಮದ 9160, ಆಂಗ್ಲ ಮಾಧ್ಯಮದ 7754, ಉರ್ದು ಮಾಧ್ಯಮದ 33 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಶಾಲೆಗಳ 5356, ಅನುದಾನಿತ ಶಾಲೆಗಳ 6594, ಅನುದಾನಿತ ರಹಿತ ಶಾಲೆಗಳ 4997 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 2712 ಪರಿಶಿಷ್ಟ ಜಾತಿ, 974 ಪ.ಪಂಗಡ, 1697 ಪ್ರವರ್ಗ-1, 3655 ಪ್ರವರ್ಗ-2ಎ, 1598 ಪ್ರವರ್ಗ-2ಬಿ, 3474 ಪ್ರವರ್ಗ 3ಎ, 2479 ಪ್ರವರ್ಗ 3ಬಿ ಹಾಗೂ 358 ಇತರೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

      ತಾಲ್ಲೂಕುವಾರು ಫಲಿತಾಂಶ :-

      ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಥಮ ಬಾರಿಗೆ ಪರೀಕ್ಷೆ ಬರೆದ, ಪುನರಾವರ್ತಿತ ಹಾಗೂ ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ 23047 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 17522 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ತಾಲ್ಲೂಕುವಾರು ತೇರ್ಗಡೆಯಾದವರ ವಿವರ ಇಂತಿದ್ದು, ಆವರಣದಲ್ಲಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ವಿವರ ನೀಡಲಾಗಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು-1902(2463), ಗುಬ್ಬಿ-2559 (3280), ಕುಣಿಗಲ್-2242(3017), ತಿಪಟೂರು-1831(2690), ತುಮಕೂರು-7385(9415), ತುರುವೇಕೆರೆ-1603(2182).

 ಶೇ.100 ಫಲಿತಾಂಶ ಪಡೆದ ಶಾಲೆಗಳು:

      ಪ್ರಸಕ್ತ ಸಾಲಿನ ಫಲಿತಾಂಶದಲ್ಲಿ 20 ಸರ್ಕಾರಿ, 2 ಅನುದಾನಿತ ಹಾಗೂ 24 ಅನುದಾನರಹಿತ ಶಾಲೆಗಳು ಸೇರಿದಂತೆ ಒಟ್ಟು 46 ಶಾಲೆಗಳಲ್ಲಿ ಶೇ. 100ರಷ್ಟು ಫಲಿತಾಂಶ ದೊರೆತಿದೆ.
ತುಮಕೂರು ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ತಿಪಟೂರು ತಾಲ್ಲೂಕಿನ ಹೊಂಗೆಲಕ್ಷ್ಮಿಕ್ಷೇತ್ರ ಹಾಗೂ ತಡಸೂರು; ಗುಬ್ಬಿ ತಾಲ್ಲೂಕಿನ ಲಕ್ಕೇನಹಳ್ಳಿ, ಕಲ್ಲರದಗೆರೆ, ನೇರಳೆಕೆರೆ, ಕೊಂಡ್ಲಿ, ಶಿವಪುರ; ತುಮಕೂರು ನಗರದ ಹನುಮಂತಪುರ; ತುಮಕೂರು ತಾಲ್ಲೂಕಿನ ಬ್ಯಾತ, ದುರ್ಗದಹಳ್ಳಿ; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಸಲು; ಕುಣಿಗಲ್ ತಾಲ್ಲೂಕಿನ ಹಿತ್ತಲಹಳ್ಳಿ ಮಠ, ಇಪ್ಪಾಡಿ, ಡಿ.ಹೊಸಹಳ್ಳಿ; ತುರುವೇಕೆರೆ ತಾಲ್ಲೂಕಿನ ಹುಲಿಕೆರೆ ಸರ್ಕಾರಿ ಪ್ರೌಢಶಾಲೆಗಳು ಶೇ.100ರಷ್ಟು ಫಲಿತಾಂಶ ಗಳಿಸಿಕೊಂಡಿವೆ.

     ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೇಲನಹಳ್ಳಿ ಹಾಗೂ ತುರುವೇಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತುಮಕೂರು ತಾಲ್ಲೂಕಿನ ದೊಡ್ಡವೀರನಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಗೆ ಈ ಬಾರಿ ಶೇ.100ರಷ್ಟು ಫಲಿತಾಂಶ ದೊರೆತಿದೆ.

      ತುಮಕೂರು ತಾಲ್ಲೂಕಿನ ಅನುದಾನಿತ ಶಾಲೆಗಳಾದ ಹಿರೇದೊಡ್ಡವಾಡಿಯ ಉಮಾಪ್ರಗತಿ ಪ್ರೌಢಶಾಲೆ ಹಾಗೂ ಗಂಟಗಾನಹಳ್ಳಿಯ ಬೊಮ್ಮಲಿಂಗೇಶ್ವರ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ ಲಭಿಸಿದೆ.

      ಅಲ್ಲದೆ ಅನುದಾನ ರಹಿತ ಶಾಲೆಗಳಾದ ತುರುವೇಕೆರೆ ತಾಲ್ಲೂಕಿನ ಪ್ರಿಯ ಆಂಗ್ಲಮಾಧ್ಯಮ ಶಾಲೆ, ತಿಪಟೂರು ತಾಲ್ಲೂಕಿನ ಶ್ರೀಬಾಳೆಕಟ್ಟೆ ಸಂಸ್ಥಾನ ಶ್ರೀ ಮಠದ ಪ್ರೌಢಶಾಲೆ, ತುಮಕೂರು ನಗರದ ಶ್ರೀದೇವಿ ವಿದ್ಯಾಮಂದಿರ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ವಾಸವಿ ಪ್ರೌಢಶಾಲೆ, ತುರುವೇಕೆರೆ ತಾಲ್ಲೂಕು ಶ್ರೀ ಆದಿ ಚುಂಚನಗಿರಿ ಮಯೂರ ಆಂಗ್ಲ ಮಾಧ್ಯಮ ಶಾಲೆ, ತುಮಕೂರು ತಾಲ್ಲೂಕು ಮಲ್ಲಸಂದ್ರದ ಸೆಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ, ತುಮಕೂರು ನಗರ ಮರಳೂರು ರಸ್ತೆಯ ಅಂಕಿತ್ ಆಂಗ್ಲ ಮಾಧ್ಯಮ ಶಾಲೆ, ಗೂಳರವೆ ರಸ್ತೆಯ ಸೆಕ್ರೇಡ್ ಹಾರ್ಟ್ ಶಾಲೆ, ತಿಪಟೂರು ತಾಲ್ಲೂಕು ಕೆ.ಬಿ.ಕ್ರಾಸ್‍ನ ಶ್ರೀಮದ್ ರಂಭಾಪುರಿ ಆಂಗ್ಲ ಮಾಧ್ಯಮ ಶಾಲೆ, ತುಮಕೂರು ತಾಲ್ಲೂಕು ಕುಣಿಗಲ್ ರಸ್ತೆಯ ವರಿನ್ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ, ಗುಬ್ಬಿ ತಾಲ್ಲೂಕು ಜ್ಞಾನವರ್ಧಕ ವಿದ್ಯಾಮಂದಿರ, ಚಿಕ್ಕನಾಯಕನಹಳ್ಳಿ ತಾಲ್ಲೂಕು ನವೋದಯ ಶಾಲೆ, ತುಮಕೂರು ತಾಲ್ಲೂಕು ಎಸ್.ಎಸ್.ಪುರಂ ಸೆಕ್ರೇಡ್ ಹಾರ್ಟ್ ಶಾಲೆ, ಗುಬ್ಬಿ ತಾಲ್ಲೂಕು ಮಾರುತಿ ನಗರದ ಶುಭೋದಯ ಬಾಲಕಿಯರ ಪ್ರೌಢಶಾಲೆ, ಬಾಗೂರು ಗೇಟ್ ಶ್ರೀ ಗುರುಶ್ರೀ ಆಂಗ್ಲ ಮಾಧ್ಯಮ ಶಾಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕು ವಿಜಯನಗರ ಬಡಾವಣೆಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ, ತುಮಕೂರು ತಾಲ್ಲೂಕಿನ ಕಿಡ್ಸ್ ಇಂಟರ್‍ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕುಣಿಗಲ್ ತಾಲ್ಲೂಕು ಕೆಹೆಚ್‍ಬಿ ಕಾಲೋನಿಯ ಸರ್ವೋದಯ ಆಂಗ್ಲ ಮಾಧ್ಯಮ ಶಾಲೆ, ತುಮಕೂರು ನಗರ ರಿಂಗ್ ರಸ್ತೆಯ ಶ್ರೀ ಡಿಎಟಿ ಪಬ್ಲಿಕ್ ಶಾಲೆ, ಗುಬ್ಬಿ ತಾಲ್ಲೂಕು ಕೆ.ಜಿ.ಟೆಂಪಲ್‍ನ ಬೃಂದಾವನ್ ಆಂಗ್ಲ ಮಾಧ್ಯಮ ಶಾಲೆ, ತುಮಕೂರು ನಗರದ ಶ್ರೀ ಗುರುಕುಲ್ ಆಂಗ್ಲ ಮಾಧ್ಯಮ ಶಾಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೌಶಲ್ಯ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆ, ತಿಪಟೂರು ತಾಲ್ಲೂಕು ಕೆ.ಬಿ.ಕ್ರಾಸ್‍ನ ಶ್ರೀ ಗುರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಗುಬ್ಬಿ ತಾಲ್ಲೂಕು ಸಿ.ನಂದಿಹಳ್ಳಿ ಗೋಮ್ಜ್ ಆಂಗ್ಲ ಮಾಧ್ಯಮ ಶಾಲೆಗಳು ಶೇ. 100ರಷ್ಟು ಫಲಿತಾಂಶವನ್ನು ಪಡೆದುಕೊಂಡಿವೆ.

ಟಾಪ್ 10 ವಿದ್ಯಾರ್ಥಿಗಳು:-

      ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 625 ಗರಿಷ್ಠ ಅಂಕಗಳಿಗೆ ಅತಿ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ 10 ವಿದ್ಯಾರ್ಥಿಗಳು ಟಾಪ್ 10 ಸ್ಥಾನ ಗಳಿಸಿಕೊಂಡಿದ್ದು, ವಿವರ ಇಂತಿದೆ.

      ನಗರದ ಶ್ರೀ ಸಿದ್ಧಗಂಗಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಿ.ಹರ್ಷಿತ್ (624 ಅಂಕ), ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ರೋಟರಿ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ.ಎಂ.ಶರಧಿ (622), ತುಮಕೂರಿನ ಡಾನ್ ಬಾಸ್ಕೋ ಶಾಲೆಯ ಸಂದೀಪ್ ಎನ್.ಉತ್ತರಾಕರ್ (621), ಸರಸ್ವತಿ ಪುರಂನ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಎನ್.ಅನಘ (619), ಗುಬ್ಬಿ ತಾಲ್ಲೂಕಿನ ಜ್ಞಾನ ವರ್ಧಕ ವಿದ್ಯಾ ಮಂದಿರದ ಜಿ.ಪಿ. ಸಚಿನ್ (619), ತುಮಕೂರಿನ ಚೇತನ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿನಿ ಜಿ.ವರ್ಷ (618), ಡಾಫೋಡಿಲ್ಸ್ ಸ್ಕೂಲ್ ಫಾರ್ ಎಕ್ಸ್‍ಲೆನ್ಸ್ ಶಾಲೆಯ ಎಸ್. ಯಶ್ವಂತ್ (618), ಗುಬ್ಬಿ ತಾಲ್ಲೂಕು ಶುಭೋದಯ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಪಿ.ಭೂಮಿಕ (617), ತುಮಕೂರು ತಾಲ್ಲೂಕು ಕ್ಯಾತ್ಸಂದ್ರದ ಸುಮತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಸ್.ಶ್ರೀಲಕ್ಷ್ಮಿ(617) ಹಾಗೂ ಎಸ್.ಎಸ್.ಪುರಂನ ಮಾರುತಿ ವಿದ್ಯಾಕೇಂದ್ರ ಶಾಲೆಯ ವಿದ್ಯಾರ್ಥಿನಿ ಶರಣ್ಯಭಟ್ (617).
 

(Visited 136 times, 1 visits today)
Previous Articleಆಯೋಗಕ್ಕೆ ಮುಖ್ಯ ಕಾರ್ಯದರ್ಶಿ ಪತ್ರ ಬರೆಯಲಿ : ಬಿಜೆಪಿ ಶಾಸಕರ ಒತ್ತಾಯ
Next Article ಮೇವು, ನೀರು ಪೂರೈಕೆಯಾಗಲಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧಿಕಾರಿಗಳಿಗೆ ಸೂಚನೆ
News Desk Benkiyabale

Related Posts

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm ಇತರೆ ಸುದ್ಧಿಗಳು

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm ತುಮಕೂರು

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm
ತುಮಕೂರು

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm
ಇತರೆ ಸುದ್ಧಿಗಳು

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm
ತುಮಕೂರು

ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ

September 20, 2023 5:10 pm
ತುಮಕೂರು

ಸೆ.೧೫ ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

September 12, 2023 4:16 pm
ತುಮಕೂರು

ಬಡತನ ನಿರ್ಮೂಲನೆ ನಮ್ಮ ಉದ್ದೇಶ : ಶಶಿಧರ್

September 12, 2023 4:13 pm
Our Youtube Channel
Our Picks

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

September 25, 2023 5:06 pm

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm

ಮಾಹಿತಿ ಶಿಕ್ಷಣ ಸಂವಹನ ವಿಶೇಷ ಕಾರ್ಯಕ್ರಮ

August 22, 2023 5:18 pm

ಹೋಬಳಿ ಮಟ್ಟದ ಜನಸಂಪರ್ಕ ಸಭೆ ಮೂಲಕ ಸಮಸ್ಯೆ ಬಗೆಹರಿಸಲು ಕೆ.ಎನ್.ರಾಜಣ್ಣ ಸೂಚನೆ

August 17, 2023 4:52 pm

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದಿದ್ದರೆ ಶಿಸ್ತುಕ್ರಮ ಶಾಸಕ ಬಿ.ಸುರೇಶಗೌಡ ಎಚ್ಚರಿಕೆ

August 10, 2023 5:08 pm
News Tags
Accident Ambedkar Araga jnanendra BJP Bommai Ceo Chikkanayakanahalli Congress corona Cpim crime DC dss epaper gs basavaraju Gubbi jc madhuswamy Jds jyothiganesh Kn rajanna kodigenahalli Koratagere kumaraswamy kunigal madhugiri Mla Mla jyothiganesh mla shrinivas mlc r.rajendra Parameshwar pavagada Police police naveen Protest r.ashok R. Rajendra tumakur tumkur Tumkur dc yspatil Tumkur mahanagara palike tumur turuvekere University Vasanna YSpatil
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm

ಯೌವನಕ್ಕೆ “ವಿವೇಕಾನಂದದೀಕ್ಷೆ’’ ಕೊಡಿ

September 19, 2020 6:23 pm
Don't Miss
ಇತರೆ ಸುದ್ಧಿಗಳು

ಸಾರ್ವಜನಿಕರಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಬಾರದು : ಡಾ: ಜಿ.ಪರಮೇಶ್ವರ್

By News Desk BenkiyabaleSeptember 25, 2023 5:06 pm

ತುಮಕೂರು ಸಾರ್ವಜನಿಕರಿಂದ ಯಾವುದೇ ಅರ್ಜಿ ಬಂದಲ್ಲಿ ಅದನ್ನು ತಿರಸ್ಕರಿಸಬಾರದು. ಆದಷ್ಟು ಸಕಾರಾತ್ಮಕವಾಗಿ ಸ್ಪಂದಿಸುವAತಹ ಕೆಲಸ ಸರ್ಕಾರಿ ಅಧಿಕಾರಿ/ನೌಕರ ವಲಯದಿಂದ ಆಗಬೇಕು…

ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮದ ಗೌರಿ-ಗಣೇಶ ಆಚರಣೆ

September 20, 2023 5:12 pm

ಬರಗಾಲ ಪೀಡಿತ ರಾಜ್ಯವನ್ನಾಗಿ ಘೋಷಿಸಲು ಸಿಪಿಐ(ಎಂ) ಅಗ್ರಹ

September 20, 2023 5:11 pm

ನÀಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮ : ಅಶ್ವಿಜ

September 20, 2023 5:10 pm
News by Date
September 2023
M T W T F S S
 123
45678910
11121314151617
18192021222324
252627282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2023 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.