BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುವೆಂಪುರವರ ನಾಡಗೀತೆಗೆ ಅಪಮಾನ: ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಲು ಒತ್ತಾಯ
Trending

ಕುವೆಂಪುರವರ ನಾಡಗೀತೆಗೆ ಅಪಮಾನ: ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಲು ಒತ್ತಾಯ

By News Desk BenkiyabaleUpdated:May 30, 2022 6:44 pm

ತುಮಕೂರು:


ರಾಷ್ಟ್ರಕವಿ ಕುವೆಂಪು ಅವರ ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಸರಕಾರ ಕೂಡಲೇ ಬಂಧಿಸಬೇಕು ಹಾಗೂ ಆತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ, ತೋಳಿಗೆ ಕಪ್ಪುಪಟ್ಟಿ ಧರಿಸಿ, ರಾಜ್ಯ ಒಕ್ಕಲಿಗರ ಸಂಘ, ತುಮಕೂರು ಜಿಲ್ಲಾ ಒಕ್ಕಲಿಗರ ಸಂಘದವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಬಾಲಗಂಗಾಧರನಾಥಸ್ವಾಮೀಜಿ ವೃತ್ತದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ ಅವರ ನೇತೃತ್ವದಲ್ಲಿ ನೂರಾರು ಒಕ್ಕಲಿಗ ಸಮುದಾಯುದ ಮುಖಂಡರು, ಸಾಹಿತಿಗಳು, ಪ್ರಗತಿಪರರು ಪಾಲ್ಗೊಂಡು ರೋಹಿತ್ ಚರ್ಕತೀರ್ಥ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹನುಮಂತರಾಯಪ್ಪ, ಇಡೀ ನಾಡೇ ಕುವೆಂಪು ಅವರನ್ನು ರಾಷ್ಟ್ರಕವಿ ಎಂದು ಒಪ್ಪಿಕೊಂಡಿದೆ.ಅವರು ನೀಡಿದ ವಿಶ್ವಮಾನವ ಸಂದೇಶವನ್ನು ಇಡೀ ಪ್ರಪಂಚವೇ ಗೌರವಿಸುತ್ತಿರುವ ಸಂದರ್ಭದಲ್ಲಿ ರೋಹಿತ ಚರ್ಕತೀರ್ಥ ಎಂಬು ವ್ಯಕ್ತಿ, ಕುವೆಂಪು ಬರೆದ ನಾಡಗೀತೆಯನ್ನು 2017ರಲ್ಲಿ ತಿರುಚಿ,ಕೆಟ್ಟ ಅರ್ಥ ಬರುವಂತೆ, ಒಂದು ಪಕ್ಷಕ್ಕೆ, ಸಮುದಾಯಕ್ಕೆ ಸಿಮೀತ ಎಂಬಂತೆ ಬಿಂಬಿಸಿರುವುದು ನಾಚಿಕೇಗೇಡಿನ ಸಂಗತಿ, ಇದನ್ನು ರಾಜ್ಯ ಒಕ್ಕಲಿಗರ ಸಂಘ ಖಂಡಿಸುತ್ತದೆ. ರಾಜ್ಯ ಸರಕಾರ ಕೂಡಲೇ ಈತನನ್ನು ಬಂಧಿಸಿ, ಗಡಿಪಾರು ಮಾಡಬೇಕು ಹಾಗೆಯೇ ಈತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಜಾ ಮಾಡಬೇಕೆಂಬುದು ನಮ್ಮ ಆಗ್ರಹವಾಗಿದೆ. ಒಂದು ವೇಳೆ ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಜಿಲ್ಲಾ ಒಕ್ಕಲಿಗರ ವಿಧ್ಯಾಭಿವೃದ್ದಿ ಸಂಘದ ಆರ್.ಕಾಮರಾಜು ಮಾತನಾಡಿ, ಕುವೆಂಪು ವಿಶ್ವ ಕವಿ, 2500 ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ತಮ್ಮ ಶ್ರೀರಾಮಾಯಣದರ್ಶನಂ ಕೃತಿಯ ಮೂಲಕ ಮೊದಲ ಜ್ಞಾನಪೀಠ ಪ್ರಶಸ್ತಿ ಬರುವಂತೆ ಮಾಡಿದವರು ಕುವೆಂಪು. ಅವರ ಹತ್ತಾರು ಕೃತಿಗಳು ಜಗತ್ತಿನ ಎಲ್ಲಾ ಭಾಷೆಗಳಿಗೆ ತುರ್ಜುಮೆಗೊಂಡಿವೆ. ಇಂತಹ ವ್ಯಕ್ತಿಯನ್ನು ಅರೆಬರೆ ತಿಳುವಳಿಕೆ ಇರುವ ರೋಹಿತ್ ಚರ್ಕತೀರ್ಥ ಎಂಬ ವ್ಯಕ್ತಿ ಅವಹೇಳನ ಮಾಡುವ ಮೂಲಕ ಇಡೀ ಕನ್ನಡ ನಾಡಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಆತನ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂಬುದು ನಮ್ಮ ಹೋರಾಟವಾಗಿದೆ ಎಂದರು.

(Visited 13 times, 1 visits today)
kuvempu tumkur
Previous Articleಲೂಟಿ ಮಾಡಿ ದೇಶ ಮಾರಿದ ಕಾಂಗ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಆರೋಪ
Next Article ರೈತರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಕೆಲಸವಾಗಲಿ : ಜೆ.ಸಿ. ಮಾಧುಸ್ವಾಮಿ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

By News Desk BenkiyabaleApril 03, 2026 4:46 pm

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ…

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.