BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ
  • ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ
  • ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ
  • ಬಡತನ, ಅವಮಾನಗಳ ಅರಿವು ಯಶಸ್ಸಿನ ಪ್ರೇರಣೆಯಾಗಲಿ
  • ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಜಗತ್ತಿಗೆ ಮಾದರಿ
  • ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
  • ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
  • ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಲೆಮಾರಿ ಜನಾಂಗದವರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಸೂಚನೆ
Trending

ಅಲೆಮಾರಿ ಜನಾಂಗದವರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಸೂಚನೆ

By News Desk BenkiyabaleUpdated:March 30, 2022 6:28 pm

ತುಮಕೂರು :

ಅಲೆಮಾರಿ, ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಎಲ್ಲಾ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಅಲೆಮಾರಿ, ಅರೆ ಅಲೆಮಾರಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ನಿವೇಶನ ರಹಿತ ಅಲೆಮಾರಿ/ಅರೆ ಅಲೆಮಾರಿಗಳಿಗೆ ನಿವೇಶನ ನೀಡುವುದು ಸೇರಿದಂತೆ ಅವರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಮಧುಗಿರಿ ಹಾಗೂ ಕೊರಟಗೆರೆ ತಾಲ್ಲೂಕುಗಳಲ್ಲಿ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ವರದಿಯಾಗಿದ್ದು, ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಳೆದ ಶುಕ್ರವಾರ ಪರಿಶಿಷ್ಟರ ಅನುದಾನ ಬಳಕೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಹಾಗೂ ಪರಿಶೀಲನಾ ಸಭೆಗೆ ಹಾಜರಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಮಗ್ರ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ(IPಉಖS)ಯಡಿ 86 ಪ್ರಕರಣಗಳು ಬಾಕಿಯಿದ್ದು ಶೀಘ್ರ ಇತ್ಯರ್ಥಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಕಂದಾಯ ಇಲಾಖೆಯ ಬಹುತೇಕ ಸಮಸ್ಯೆಗಳನ್ನು ತಾಲ್ಲೂಕು ಹಂತದಲ್ಲೇ ಬಗೆಹರಿಸಬೇಕು ಎಂದು ತಿಳಿಸಿದರು.

ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಎರಡನೇ ಡೋಸ್ ಶೇ. 96ರಷ್ಟು ಪೂರ್ಣಗೊಂಡಿದ್ದು, 15-17 ವಯಸ್ಸಿನ ಮಕ್ಕಳಿಗೆ ಮೊದಲ ಡೋಸ್ ಶೇ.76 ಹಾಗೂ ಎರಡನೇ ಡೋಸ್ ಶೇ.63 ರಷ್ಟು ಲಸಿಕೆ ನೀಡಲಾಗಿದೆ ಎಂದರಲ್ಲದೆ 12-14 ವಯಸ್ಸಿನ ಮಕ್ಕಳಿಗೆ 27ರಷ್ಟು ಕೊರ್ಬಿವ್ಯಾಕ್ಸ್ ಲಸಿಕಾಕರಣ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಮಕ್ಕಳ ಲಸಿಕಾಕರಣವನ್ನು ಏಪ್ರಿಲ್ 10ರೊಳಗಾಗಿ ಮುಗಿಸಬೇಕು ಎಂದು ಆರೋಗ್ಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ ವಿದ್ಯಾಕುಮಾರಿ ಮಾತನಾಡಿ ಮಧುಗಿರಿ ತಾಲ್ಲೂಕಿನ ಬ್ಯಾಲ್ಯ ಗ್ರಾಮದಲ್ಲಿ ಅಲೆಮಾರಿ/ ಅರೆ ಅಲೆಮಾರಿಗಳಿಗೆ ಮೀಸಲಿಟ್ಟಿರೋ ಜಾಗದಲ್ಲಿ ಒತ್ತುವರಿ ಮಾಡಿರುವುದು ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಒತ್ತುವರಿ ತೆರವುಗೊಳಿಸಿ ವರದಿ ನಿಡಬೇಕೆಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ ಕೋವಿಡ್ ಮೃತರ ಕುಟುಂಬಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ನೀಡುತ್ತಿದೆ. ಜಿಲ್ಲೆಯಲ್ಲಿ ಈವರೆಗೂ 1244 ಅರ್ಜಿಗಳು ಸ್ವೀಕೃತವಾಗಿದ್ದು, 1123 ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರಲ್ಲದೆ, ಪೈಕಿ ಪಹಣಿ ಒಟ್ಟುಗೂಡಿಸುವಿಕೆ, ಪಹಣಿ ಕಾಲಂ 3/9 ಮಿಸ್ ಮ್ಯಾಚ್, ಭೂಮಿ ಪೆಂಡೆನ್ಸಿ, ಸಾಮಾಜಿಕ ಭದ್ರತಾ ಯೋಜನೆ, ನಾಡ ಕಚೇರಿ, ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ನಾಗೇಂದ್ರಪ್ಪ, ಆರ್‍ಸಿಎಚ್ ಅಧಿಕಾರಿ ಡಾ: ಕೇಶವ್ ರಾಜ್, ಡಾ: ಮೋಹನ್ ದಾಸ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 8 times, 1 visits today)
DC tumkur YSpatil
Previous Articleಜಿಲ್ಲೆಯಲ್ಲಿ 59 ರಸ್ತೆ ಬ್ಲ್ಯಾಕ್‍ಸ್ಪಾಟ್: ಅಗತ್ಯ ಕ್ರಮ ವಹಿಸಲು ಸೂಚನೆ: ನಾರಾಯಣಸ್ವಾಮಿ
Next Article ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆಯುವುದರ ಮೂಲಕ ಕ್ಯಾನ್ಸರ್ ತಡೆಗಟ್ಟಲು ಸಾಧ್ಯ : ಸಿ.ಇ.ಓ
News Desk Benkiyabale

Related Posts

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ

March 26, 2026 5:25 pm
ಇತರೆ ಸುದ್ಧಿಗಳು

ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ

March 26, 2026 5:23 pm
ಇತರೆ ಸುದ್ಧಿಗಳು

ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ

March 26, 2026 5:21 pm
ಇತರೆ ಸುದ್ಧಿಗಳು

ಬಡತನ, ಅವಮಾನಗಳ ಅರಿವು ಯಶಸ್ಸಿನ ಪ್ರೇರಣೆಯಾಗಲಿ

March 26, 2026 5:20 pm
ಇತರೆ ಸುದ್ಧಿಗಳು

ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಜಗತ್ತಿಗೆ ಮಾದರಿ

March 26, 2026 5:19 pm
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm
Our Youtube Channel
Our Picks

ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ

March 26, 2026 5:25 pm

ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ

March 26, 2026 5:23 pm

ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ

March 26, 2026 5:21 pm

ಬಡತನ, ಅವಮಾನಗಳ ಅರಿವು ಯಶಸ್ಸಿನ ಪ್ರೇರಣೆಯಾಗಲಿ

March 26, 2026 5:20 pm

ತಾಂತ್ರಿಕ ವಿಶ್ವವಿದ್ಯಾಲಯ ಪಠ್ಯಕ್ರಮ ಜಗತ್ತಿಗೆ ಮಾದರಿ

March 26, 2026 5:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಹುಳಿಯಾರಿನಲ್ಲಿ ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟನೆ

By News Desk BenkiyabaleMarch 26, 2026 5:25 pm

ಹುಳಿಯಾರು: ಇಂದಿನ ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಅತ್ಯಗತ್ಯ ಎಂದು ಗೀತಕ್ಕ ಅವರು ಅಭಿಪ್ರಾಯಪಟ್ಟರು.…

ಹುಳಿಯಾರಿನ ಗಾಂಧಿ ಪೇಟೆಯಲ್ಲಿ ಮನೆ ಕಳ್ಳತನ

March 26, 2026 5:23 pm

ಬಡವರು, ಶೋಷಿತರ ಪರ ಹೋರಾಡಿದ ಜಿ.ಎಂ.ಸಣ್ಣಮುದ್ದಯ್ಯ: ಸಿದ್ಧಲಿಂಗಪ್ಪ

March 26, 2026 5:21 pm

ಬಡತನ, ಅವಮಾನಗಳ ಅರಿವು ಯಶಸ್ಸಿನ ಪ್ರೇರಣೆಯಾಗಲಿ

March 26, 2026 5:20 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.