BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ
  • ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
  • ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ
  • ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ
  • ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ
  • ಐಟಿ ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ,  ಸಾಮಾಜಿಕ ಬದಲಾವಣೆ ಸಾಧ್ಯ: ಜಿಲ್ಲಾಧಿಕಾರಿ
  • ಹುಳಿಯಾರು: ಬಸ್ ನಿಲ್ದಾಣದ ಬಳಿ ನಿತ್ಯ ಕಸಕ್ಕೆ ಬೆಂಕಿ
  • ಪುರಾತನ ದೇವಸ್ಥಾನಗಳ ಸಂರಕ್ಷಣೆಯಾಗಲಿ: ಸಿದ್ಧಲಿಂಗ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಿರ್ಲಕ್ಷ ತೋರಿದ್ದೇ ಬಿಜೆಪಿ ಸೋಲಿಗೆ ಕಾರಣ : ಬಿ.ಸುರೇಶಗೌಡ
ಇತರೆ ಸುದ್ಧಿಗಳು

ನಿರ್ಲಕ್ಷ ತೋರಿದ್ದೇ ಬಿಜೆಪಿ ಸೋಲಿಗೆ ಕಾರಣ : ಬಿ.ಸುರೇಶಗೌಡ

By News Desk BenkiyabaleUpdated:May 19, 2023 5:18 pm

ತುಮಕೂರು

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಅತಿಯಾದ ಆತ್ಮವಿಶ್ವಾಸದ ಜೊತೆಗೆ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳ ಬಗ್ಗೆ ನಿರ್ಲಕ್ಷ ತೋರಿದ್ದೇ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ತಿಳಿಸಿದ್ದಾರೆ.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಎಂ.ಎಲ್.ಸಿ. ಚಿದಾನಂದಗೌಡ ಅಭಿಮಾನಿ ಬಳಗ ಹಾಗೂ ವಿಧಾನಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ ಬಳಗದವತಿಯಿಂದ ತುಮಕೂರು ನಗರ ಮತ್ತು ಗ್ರಾಮಾಂತರ ಶಾಸಕರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸರಕಾರದ ವಿರುದ್ದ ಇದ್ದ ಜನಾಕೋಶ್ರವನ್ನು ಅಷ್ಟಾಗಿ ಗಣನೆಗೆ ತೆಗೆದುಕೊಳ್ಳದೆ ಹೋಗಿದ್ದು ಸಹ ಪಕ್ಷದ ಸೋಲಿಗೆ ಕಾರಣವಾಯಿತು ಎಂದರು.
ಬಿಜೆಪಿ ಪಕ್ಷದ ಹೊಸ ಪ್ರಯತ್ನದ ಫಲವಾಗಿ ಹೊಸಮುಖಗಳಿಗೆ ಟಿಕೇಟ್ ನೀಡಿದ್ದರಿಂದ ೫೩ ಜನರ ಹಿರಿಯರು ಪಕ್ಷ ಬಿಟ್ಟು ಹೊರ ನಡೆದರು.ಇದು ಒಂದು ರೀತಿಯ ಒಳ್ಳೆಯ ಬೆಳವಣಿಗೆಯಾದರೂ,ಅದರ ನಷ್ಟವನ್ನು ತುಂಬಿಕೊಳ್ಳಲು ನಮಗೆ ಸಮಯಾವಕಾಶ ದೊರೆಯಲಿಲ್ಲ.ನಮ್ಮ ಜಿಲ್ಲೆಯಲ್ಲಿಯೂ ಚಿಕ್ಕನಾಯಕನಹಳ್ಳಿಯ ಕೆ.ಎಸ್.ಕಿರಣಕುಮಾರ್,ಗುಬ್ಬಿಯ ಬೆಟ್ಟಸ್ವಾಮಿ ಮತ್ತು ತುಮಕೂರು ನಗರದ ಎಸ್.ಶಿವಣ್ಣ ಅವರುಗಳು ಪಕ್ಷದಿಂದ ಹೊರಹೋಗದಂತೆ ತಡೆಯುವ ಪ್ರಯತ್ನ ಆಗಬೇಕಿತ್ತು.ಇದರಿಂದ ನಾವುಗಳು ಐದು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಶಾಸಕ ಬಿ.ಸುರೇಶಗೌಡ ನುಡಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ನಂಬಿ ಜನ ಮತ ಹಾಕಿದ್ದಾರೆ.ಹಾಗಾಗಿ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸುವವರೆಗೂ ಬಿಜೆಪಿ ಪಕ್ಷ ರಾಜ್ಯದಲ್ಲಿ ನಿದ್ದೆ ಮಾಡುವುದಿಲ್ಲ.ಸದನದ ಒಳಗೆ ಮತ್ತು ಹೊರಗೆ ನಿರಂತರವಾಗಿ ಇದರ ಹಿಂದೆ ಬೀಳುತ್ತೇವೆ.ಯಾವುದೇ ಷರತ್ತು ಇಲ್ಲದೆ ಎಲ್ಲರಿಗೂ ಉಚಿತ ವಿದ್ಯುತ್,ಮನೆಯ ಗೃಹಣಿಗೆ ೨೦೦೦ ರೂ, ಮಹಿಳೆಯರಿಗೆ ಕೆ.ಎಸ್.ಆರ್.ಟಿ.ಸಿ. ಬಸ್‌ಗಳಲ್ಲಿ ಉಚಿತ ಪ್ರಯಾಣ,೧೦ ಕೆ.ಜಿ.ಅಕ್ಕಿ, ನಿರುದ್ಯೋಗ ಭತ್ಯೆ ಎಲ್ಲವನ್ನು ಈಡೇರಿಸು ವವರೆಗೂ ಹೋರಾಟ ನಡೆಸುತ್ತೇವೆ.ಕೆ.ಎಸ್.ಆರ್.ಟಿ.ಸಿ. ಉಚಿತ ಪ್ರಯಾಣಕ್ಕೆ ತಿಂಗಳಿಗೆ ೨೦೦೦ ಕೋಟಿ ಬೇಕು.ಅದು ಹೇಗೆ ನಿಭಾಯಿಸುತ್ತಾರೆ ನಾವು ನೋಡುತ್ತೇವೆ ಎಂದು ಶಾಸಕ ಸುರೇಶಗೌಡ ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ಮತ್ತು ಡಿಕೆಶಿ ಶಕ್ತಿ ವಿರುದ್ದ ಗಟ್ಟಿ ವಿರೋಧಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ.ನಿಮ್ಮಗಳ ಋಣ ತೀರಿಸುವ ಕೆಲಸ ಮಾಡುತ್ತೆವೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಇಚ್ಚೆಯಾಗಿದೆ. ನಮ್ಮಲ್ಲಿ ತಪ್ಪುಗಳಿದ್ದರೆ ತಿದ್ದಿ ಸರಿದಾರಿಗೆ ತನ್ನಿ ಎಂದು ಮನವಿ ಮಾಡಿದರು.
ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ,ಈ ಬಾರಿಯ ಚುನಾವಣೆ ನಮಗೆ ಒಂದು ಸವಾಲಾಗಿತ್ತು.ಪ್ರಧಾನಿ ಮೋದಿ,ಇನ್ನಿತರ ರಾಷ್ಟçನಾಯಕರ ರೋಡ್ ಷೋ, ಕಾರ್ಯಕ್ರಮಗಳು ಹಾಗೂ ಯಾವುದೇ ಪಕ್ಷಕ್ಕೆ ಸೇರದ ಸಮಾನಮನಸ್ಕರ ಇಂತಹ ಕೂಟಗಳು ಸಹ ನಮ್ಮ ಗೆಲುವಿಗೆ ಸಹಕಾರಿಯಾದವು.ಸ್ವಯಂ ಪ್ರೇರಿತರಾಗಿ ಜನ ಮತ ನೀಡಿದ್ದಾರೆ.ಅವರ ಯಾವುದೇ ಕೆಲಸಗಳಿದ್ದರೂ ಮಾಡಿಕೊಡಲು ನಾವು ಸಿದ್ದ.ಮುಂದಿನ ಪದವಿಧರ ಕ್ಷೇತ್ರದ ಚುನಾವಣೆ ಯಲ್ಲಿ ವೈ.ಎ.ಎನ್.ಗೆಲ್ಲಬೇಕಿದೆ.ಅದಕ್ಕೆ ಬೇಕಾದ ಎಲ್ಲಾ ತಯಾರಿಯನ್ನು ಮಾಡಿಕೊಳ್ಳೋಣ ಎಂದರು.
ಉದ್ಯಮಿ ಹಾಗೂ ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮಾತನಾಡಿ,ಮತದಾರರಿಗೆ ಅಭಿನಂದನೆ ಸಲ್ಲಿಸುವ ಸಮಾರಂಭವಿದು. ವಿರೋಧ ಪಕ್ಷಗಳ
ಹಲವಾರು ಭರವಸೆಗಳ ಸುನಾಮಿಯ ನುಡವೆಯೂ ತುಮಕೂರು ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇಬ್ಬರ ಪ್ರರಿಶ್ರಮ ಮತ್ತು ಕಾರ್ಯಕರ್ತರ ಗಟ್ಟಿ ನಿಲುವು, ಗೆಲುವಿಗೆ ಸಹಕಾರಿಯಾಗಿದೆ.ಕ್ಷೇತ್ರಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ತರುವ ಕೆಲಸ ಮಾಡಲಿ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಮೋದಿ ಕೈ ಬಲಪಡಿಸೋಣ ಎಂದು ಸಲಹೆ ನೀಡಿದರು.
ಪ್ರೊ.ಕೆ.ಚಂದ್ರಣ್ಣ ಪ್ರಸ್ತಾವಿಕ ನುಡಿಗಳನ್ನಾಡಿದು.ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ,ದೊಡ್ಡಲಿAಗಪ್ಪ, ಎಸ್.ಪಿ.ಚಿದಾನಂದ್,ಬೆಳ್ಳಿಲೋಕೇಶ್,ಕೆAಪರಾಜು, ನಿವೃತ್ತ ಉಪನ್ಯಾಸಕ ರೇವಣ್ಣಸಿದ್ದಪ್ಪ,ವೈ.ಎ.ಎನ್.ಬಳಗದ ನಾಗಭೂಷಣ್, ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು

(Visited 1 times, 1 visits today)
tumkur Tumkur dc yspatil
Previous Articleಸಸ್ಯ ಸಂಜೀವಿನಿ ಸಿದ್ದರಬೆಟ್ಟ ಕ್ಷೇತ್ರ ಪ್ಲಾಸ್ಟಿಕ್ ಮಯ
Next Article ಇಂದು ಸಿಎಂ – ಡಿಸಿಎಂ ಪ್ರಮಾಣವಚನ ಸ್ವೀಕಾರ
News Desk Benkiyabale

Related Posts

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm
ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm
ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm
ತುಮಕೂರು

ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ

July 10, 2025 3:48 pm
ತುಮಕೂರು

ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ

July 10, 2025 3:47 pm
ತುಮಕೂರು

ಐಟಿ ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ,  ಸಾಮಾಜಿಕ ಬದಲಾವಣೆ ಸಾಧ್ಯ: ಜಿಲ್ಲಾಧಿಕಾರಿ

July 10, 2025 3:45 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

By News Desk BenkiyabaleJuly 10, 2025 3:51 pm

ಚಿಕ್ಕನಾಯಕನಹಳ್ಳಿ: ದೇಶದ ರಾಜಕಾರಣಿಗಳು ವಾರ್ಷಿಕವಾಗಿ ಶೇಕಡ ೧೦ ಹತ್ತರಷ್ಟು ಕುಡುಕ ಪ್ರಜೆಗಳನ್ನು ಸೃಷ್ಟಿಸುತ್ತಿವೆ ದುಡಿಯುವ ರೈತನಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೂಡ…

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm

ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ

July 10, 2025 3:48 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.