BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ
  • ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ
  • ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು
  • ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್
  • ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
  • ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್
  • ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತದಿಂದ ಭರದ ಸಿದ್ದತೆ
  • ಜೂಜಾಟದಲ್ಲಿ ತೊಡಗಿದ್ದ ಐವರು ಪೊಲೀಸ್ ಬಲೆಗೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೂರು ಡಿಸಿಎಂ ವಿಚಾರ ಕೇಂದ್ರದಲ್ಲಿ ತಿಳಿಸಲಾಗುವುದು : ಸಚಿವ ಕೆ.ಎನ್. ರಾಜಣ್ಣ
ತುಮಕೂರು

ಮೂರು ಡಿಸಿಎಂ ವಿಚಾರ ಕೇಂದ್ರದಲ್ಲಿ ತಿಳಿಸಲಾಗುವುದು : ಸಚಿವ ಕೆ.ಎನ್. ರಾಜಣ್ಣ

By News Desk BenkiyabaleUpdated:January 10, 2024 6:01 pm

ತುಮಕೂರು


ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೫ ವರ್ಷ ಪೂರೈಸುತ್ತಾರಾ, ಲೋಕಸಭಾ ಚುನಾವಣೆ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜಣ್ಣನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ ೫ ವರ್ಷ ಪೂರೈಸಬಾರದು ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳಿಗೆ ಶಾಸಕರ ಬೆಂಬಲ, ಪಕ್ಷದ ಹೈಕಮಾಂಡ್ ಆಶೀರ್ವಾದ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಗಳಾಗಿ ಇರುತ್ತಾರೆ ಎಂದರು.
ಮೂರು ಡಿಸಿಎಂ
ಈಗಾಗಲೇ ಮೂರು ಡಿಸಿಎಂ ನೇಮಕದ ವಿಚಾರವನ್ನು ಪಕ್ಷದ ಉಸ್ತುವಾರಿ ಸುರ್ಜೇವಾಲಾ ಅವರ ಮುಂದೆ ಪ್ರಸ್ತಾಪ ಮಾಡಿದ್ದೇವೆ. ಇನ್ನು ಮುಂದೆ ಈ ಸಂಬAಧ ಯಾರು ತೀರ್ಮಾನ ತೆಗೆದುಕೊಳ್ಳುತ್ತಾರೋ ಅವರ ಮುಂದೆ ಈ ವಿಚಾರ ಪ್ರಸ್ತಾಪ ಮಾಡಿದರೆ ಸೂಕ್ತ ಎನ್ನುವುದು ನನ್ನ ಭಾವನೆ ಎಂದರು.
ಪಕ್ಷದ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮೂರು ಡಿಸಿಎಂ ಬೇಡಿಕೆ ವಿಚಾರ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ, ಗೊತ್ತಿಲ್ಲ ಎಂದರೆ ಹೇಗೆ, ಎಲ್ಲ ಮಾಧ್ಯಮಗಳಲ್ಲಿ ಬಿತ್ತರವಾಗಿದೆ ಎಂದರು.
ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಗಾಯಗಾಂಧಿ, ರಾಹುಲ್‌ಗಾಂಧಿಯವರ ಮುಂದೆ ಈ ವಿಚಾರದ ಬಗ್ಗೆ ಪ್ರಸ್ತಾಪ ಮಾಡುತ್ತೇವೆ. ನಂತರ ಅವರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಮೂರು ಡಿಸಿಎಂ ನೇಮಕದ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ಹೊಸದಾಗಿ ಆಗುವ ಡಿಸಿಎಂಗಳು ಡಿ.ಕೆ. ಶಿವಕುಮಾರ್ ಅವರ ಫೋರ್ಟ್ ಪೋಲಿಯೋ ಕಿತ್ತೊಳ್ತಾರಾ ಎಂದು ಪ್ರಶ್ನಿಸಿದರು.
ಮೂರು ಡಿಸಿಎಂ ನೇಮಕ ಬೇಡಿಕೆಗೆ ಯಾವ ಸಚಿವರೂ ವಿರೋಧ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕಳೆದ ವರ್ಷವೂ ಟ್ಯಾಬ್ಲೋನಲ್ಲಿ ನಾರಾಯಣ ಗುರುಗಳ ಭಾವಚಿತ್ರ ನಿರಾಕರಣೆ ಮಾಡಲಾಗಿತ್ತು. ಜನರು ಇದಕ್ಕೆ ಪ್ರತಿಕ್ರಿಯೆ ಸಹ ನೀಡಿದ್ದರು. ರಾಷ್ಟಿçÃಯ ಹಬ್ಬಗಳಲ್ಲಿ ಸಮಾಜ ಸುಧಾಕರಿಗೆ ಅನ್ಯಾಯ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ ಎಂದರು.
ಮುಂದಿನ ವರ್ಷಗಳಲ್ಲಿ ಗೂಡ್ಸೆ ಟ್ಯಾಬ್ಲೋ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ. ತಳಸಮುದಾಯದಿಂದ ಬಂದಿರುವ ಸಮಾಜ ಸುಧಾರಕ ನಾರಾಯಣಗುರುಗಳ ನಿರಾಕರಣೆ ಮಾಡಿರುವುದು ಕನ್ನಡಿಗರಿಗೆ ಮಾಡಿರುವ ಘೋರ ಅಪಮಾನ ಎಂದರು.
ಹೆಚ್‌ಡಿಕೆಗೆ ತಿರುಗೇಟು
ನಮ್ಮ ಕಾಂಗ್ರೆಸ್ ದಲಿತರ ಹೆಸರೇಳಿಕೊಂಡು ರಾಜಕಾರಣ ಮಾಡುತ್ತಿಲ್ಲ. ಎಲ್ಲ ಬಡವರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬಡವರು, ದಲಿತರು ಸೇರಿದಂತೆ ಎಲ್ಲ ವರ್ಗದ ಶೋಷಿತರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೆ.ಎನ್. ರಾಜಣ್ಣ ಅವರು, ಕುಮಾರಸ್ವಾಮಿ ಯಾರ ಹೆಸರೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ನಾವು ಇನ್ನೊಬ್ಬರ ಕಡೆ ಒಂದು ಬೊಟ್ಟು ಮಾಡಿ ತೋರಿಸಿ ಟೀಕೆ ಮಾಡಿದರೆ ಇನ್ನು ಮೂರು ಬೊಟ್ಟುಗಳು ನಮ್ಮ ಕಡೆ ತೋರಿಸುತ್ತವೆ. ಇದನ್ನು ನಾವುಗಳು ಬೇರೆಯವರ ಬಗ್ಗೆ ಮಾತನಾಡುವ ಮುನ್ನ ಅರ್ಥ ಮಾಡಿಕೊಳ್ಳಬೇಕು ಎಂದರು.
ಕಾAಗ್ರೆಸ್ ಸಮುದ್ರ ಇದ್ದಂತೆ
ಕಾAಗ್ರೆಸ್ ಪಕ್ಷ ಸಮುದ್ದ ಇದ್ದಂತೆ. ಸಮುದ್ರಕ್ಕೆ ಶುದ್ಧ ಗಂಗಾ ನದಿಯ ನೀರು ಹರಿದು ಬರುತ್ತದೆ. ಹಾಗೆಯೇ ಚರಂಡಿ ನೀರು ಸಹ ಬರುತ್ತದೆ. ಹಾಗಾಗಿ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ಸಚಿವ ಕೆ.ಎನ್. ರಾಜಣ್ಣ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಮುದ್ದಹನುಮೇಗೌಡ, ಮಾಜಿ ಸಚಿವ ವಿ. ಸೋಮಣ್ಣ ಸೇರಿದಂತೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಆದರೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ ಎಂದರು.
ಮುದ್ದಹನುಮೇಗೌಡರು ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆ ಮಾಡಲು ನನ್ನನ್ನು ಭೇಟಿ ಮಾಡಿಲ್ಲ. ಬ್ಯಾಂಕ್‌ನಿAದ ಸಾಲ ಪಡೆಯುವ ವಿಚಾರವಾಗಿ ಚರ್ಚಿಸಲು ಭೇಟಿ ಮಾಡಿದ್ದಾರೆ. ಇದಕ್ಕೆ ಯಾವುದೇ ರೀತಿಯ ರಾಜಕೀಯ ಲೇಪ ಬಳಿಯುವ ಅವಶ್ಯಕತೆ ಇಲ್ಲ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್. ನಿಂಗಪ್ಪ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಹುಳಿಯಾರು ಪದವಿ ಕಾಲೇಜಿನಲ್ಲಿ ಕಿರುನಾಟಕಗಳ ಸ್ಪರ್ಧೆ
Next Article ಜ.೧೨ ನಗರದ ೩೫ ವಾರ್ಡ್ಗಳಲ್ಲಿ ಸ್ವಚ್ಛತೆಗಾಗಿ ಪ್ಲಾಗಥಾನ್: ಅಶ್ವಿಜ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ

January 07, 2026 4:38 pm
ಇತರೆ ಸುದ್ಧಿಗಳು

ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ

January 07, 2026 4:37 pm
ಇತರೆ ಸುದ್ಧಿಗಳು

ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು

January 07, 2026 4:36 pm
ಇತರೆ ಸುದ್ಧಿಗಳು

ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್

January 07, 2026 4:35 pm
ಇತರೆ ಸುದ್ಧಿಗಳು

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

January 06, 2026 4:54 pm

ಗಾಂಜಾ ಮಾರುತ್ತಿದ್ದ ಚನ್ನಾಪುರದ ಪಾಪಣ್ಣ ಅರೆಸ್ಟ್

January 06, 2026 4:47 pm
Our Youtube Channel
Our Picks

ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ

January 07, 2026 4:38 pm

ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ

January 07, 2026 4:37 pm

ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು

January 07, 2026 4:36 pm

ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್

January 07, 2026 4:35 pm

ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

January 06, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ

By News Desk BenkiyabaleJanuary 07, 2026 4:38 pm

ಕುಣಿಗಲ್: ಪ್ರಾಣ ಹೋದರು ಸರಿಯೇ ಖಾಸಗಿ ಇಟ್ಟಿಗೆ ಕಾರ್ಖಾನೆಯಾದ ವಿನ್ನರ್ ಬರ್ಗರ್ ಗೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಕೆರೆಯಲ್ಲಿ ಮಣ್ಣನ್ನು…

ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ

January 07, 2026 4:37 pm

ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು

January 07, 2026 4:36 pm

ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಜಿಲ್ಲೆ ತುಮಕೂರು: ಜಿ.ಪರಮೇಶ್ವರ್

January 07, 2026 4:35 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.