BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ
  • ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್
  • ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ
  • ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ
  • ಶ್ರೀರಾಮ ದೇವಾಲಯಕ್ಕೆ ಸೋಲಾರ್ ದೀಪ ಕೊಡುಗೆ
  • ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ
  • ಭೂಮಿ ಉತ್ತಿ ರೈತರು ಬೆಳೆದರೆ ಹಸಿವು ನೀಗಿಸಲು ಸಾಧ್ಯ
  • ಯಲ್ಲಾಪುರ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅನಾವಶ್ಯಕವಾಗಿ ಓಡಾಡುವವರಿಗೆ ಕಡ್ಡಾಯ ಕ್ವಾರಂಟೈನ್!
Trending

ಅನಾವಶ್ಯಕವಾಗಿ ಓಡಾಡುವವರಿಗೆ ಕಡ್ಡಾಯ ಕ್ವಾರಂಟೈನ್!

By News Desk BenkiyabaleUpdated:July 15, 2020 6:56 pm

ಮಧುಗಿರಿ:

      ಹೋಂ ಕ್ವಾರಂಟೈನ್‍ನಲ್ಲಿರುವವರು ಸಮುದಾಯದಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದರೆ, ಅಂತಹವರನ್ನು ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಪತ್ತೆ ಹಚ್ಚಿ ಅವರುಗಳ ವಿರುದ್ಧ ಎಫ್.ಐ.ಆರ್ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

      ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಧುಗಿರಿ ತಾಲೂಕಿನ ಕೋವಿಡ್ 19 ನಿಯಂತ್ರಣದ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾವುದೇ ಸೋಕಿತ ವ್ಯಕ್ತಿಯ ಕೋವಿಡ್ ವರದಿ ಬಂದ ನಂತರವಷ್ಟೇ ಮನೆಯಿಂದ ಹೊರ ಬರಬೇಕು, ಅಂತಹವರನ್ನು ಸ್ಥಲೀಯ ಆಡಳಿತದವರು ನಿಗಾವಹಿಸಬೇಕು ಇಲ್ಲವಾದರೆ ಸಮುದಾಯಕ್ಕೆ ಹರಡುವುದನ್ನು ತಡೆಗಟ್ಟುವುದು ಕಷ್ಟಕರವಾಗುತ್ತದೆ. ಕಂಟೈನ್ಮೆಂಟ್ ವಲಯದಲ್ಲಿನ ಎಲ್ಲರ ಪರೀಕ್ಷಾ ವರದಿ ಬಂದ ನಂತರವಷ್ಟೆ ತೆರವುಗೊಳಿಸಬೇಕು.

      ಕೋವಿಡ್-19 ಗೆ ಸಂಬಂದಿಸಿದಂತೆ ಜಿಲ್ಲೆಗೆ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ತುರ್ತಾಗಿ ಆಂಟಿ ರ್ಯಾಪಿಡ್ ಕಿಟ್‍ಗಳು ಮಂಜೂರಾಗಿದ್ದು, ಇನ್ನೂ ಹೆಚ್ಚಿನ ಕಿಟ್‍ಗಳಿಗಾಗಿ ಸಿಎಂಗೆ ಮನವಿ ಮಾಡಲಾಗಿದೆ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಕರೋನಾ ಸೋಂಕು ಪತ್ತೆಯ ಫಲಿತಾಂಶ ಬರುವುದು ತಡವಾಗಿ ಬಹಳಷ್ಟು ತೊಂದರೆಯಾಗಿತ್ತು. ಸೋಂಕು ಪತ್ತೆಗೆ ಸುಮಾರು 10 ದಿನಗಳ ಸಮಯ ತೆಗೆದುಕೊಳ್ಳಲಾಗುತ್ತಿತ್ತು. ಈಗ ಒಂದು ಗಂಟೆಯೊಳಗೆ ವರದಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ, ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ಮಧುಗಿರಿಯಲ್ಲಿ ಸೋಂಕು ನಿಯಂತ್ರಣದಲ್ಲಿದೆ:

      ಜಿಲ್ಲೆಯಲ್ಲಿ ಮಧುಗಿರಿ ತಾಲೂಕಿನಲ್ಲಿ ಕರೋನಾ ಸೋಂಕು ನಿಯಂತ್ರಣದಲ್ಲಿದ್ದು, ಕ್ವಾರಂಟೈನ್ ಪ್ರದೇಶಗಳಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚಿನ ಶ್ರಮವಹಿಸಿ ಸೋಂಕನ್ನು ನಿಯಂತ್ರಿಸಲು ಕ್ರಮ ವಹಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚದಿದ್ದರೆ ರೋಗ ನಿಯಂತ್ರಣ ಅಸಾಧ್ಯ. ಇದರಿಂದ ಎಚ್ಚರಿಕೆ ವಹಿಸಿ ಸೋಂಕಿತರ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚಿ ಎಂದು ತಹಶೀಲ್ದಾರ್ ಡಾ.ವಿಶ್ವಾಥ್ ರವರಿಗೆ ಸೂಚಿಸಿದ ಸಚಿವರು ಹಳ್ಳಿಗಳಲ್ಲಿ ಸೋಂಕು ಹರಡಿದರೆ ನಿಯಂತ್ರಣ ಕಷ್ಟ ಪ್ರತಿ ಹಳ್ಳಿಗಳಲ್ಲೂ ಸಂಬಂದಪಟ್ಟ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿ ಪ್ರತೀ ದಿನಾ ವರದಿ ಪಡೆದು ಎಚ್ಚರ ವಹಿಸಬೇಕೆಂದು ತಾ.ಪಂ ಇಓ ದೊಡ್ಡಸಿದ್ದಪ್ಪನವರಿಗೆ ಸೂಚಿಸಿದರು.

 ಬೆಂಗಳೂರಿನಿಂದ ಬರುವವರ ಸ್ವಯಂ ಕ್ವಾರಂಟೈನ್‍ನಲ್ಲಿರಿ :

      ಲಾಕ್‍ಡೌನ್ ಆರಂಭದಲ್ಲೇ ಬೆಂಗಳೂರಿನಿಂದ ಶೇ. 70 ರಷ್ಟು ಜನರು ತಮ್ಮ ಸ್ವಗ್ರಾಮಗಳಿಗೆ ವಾಪಾಸ್ಸಾಗಿದ್ದು, ಈಗಲೂ ಬರುವವರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಿಂದ ಬಂದವರು ತಮ್ಮ ಕುಟುಂಬದ ಮತ್ತು ಗ್ರಾಮದ ಹಿತ ದೃಷ್ಟಿಯಿಂದ ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್‍ನಲ್ಲಿದ್ದು, ಪರೀಕ್ಷೆಯ ನಂತರ ಗ್ರಾಮಗಳಿಗೆ ಪ್ರವೇಶಿಸಿದರೆ ಅನುಕೂಲ. ಇದರ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ ಶಿರಾ ತಾಲೂಕಿನಲ್ಲಿ ಬಹಳಷ್ಟು ಪ್ರಕರಣಗಳು ವರದಿಯಾಗಿದೆ ಎಂದು ಮಾಹಿತಿ ನೀಡಿದರು.

        ಪರೀಕ್ಷೆಗೊಳಪಟ್ಟರೆ ಕ್ವಾರಂಟೈನ್ ಕಡ್ಡಾಯ: ದಿನೇ ದಿನೇ ಒತ್ತಡ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಇನ್ನೂ 32 ಸಾವಿರ ವರದಿ ಬರುವುದು ಬಾಕಿಯಿದೆ. ಜಿಲ್ಲೆಯಲ್ಲಿ ಹೆಚ್ಚಿನ ಒತ್ತಡದಿಂದಾಗಿ ಇತರೆ ಪುಟ 2 ಕ್ಕೆ

(Visited 25 times, 1 visits today)
Previous Articleತಹಸೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ : ಸಿ.ಬಿ.ಐ ತನಿಖೆಗೆ ಆಗ್ರಹ!!
Next Article ತುಮಕೂರು : 32 ಮಂದಿಗೆ ಕೋವಿಡ್-19 ಸೋಂಕು ; ಒಂದು ಸಾವು!!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm
ಇತರೆ ಸುದ್ಧಿಗಳು

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm
ಇತರೆ ಸುದ್ಧಿಗಳು

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm
ಇತರೆ ಸುದ್ಧಿಗಳು

ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ

January 16, 2026 3:50 pm
ಇತರೆ ಸುದ್ಧಿಗಳು

ಶ್ರೀರಾಮ ದೇವಾಲಯಕ್ಕೆ ಸೋಲಾರ್ ದೀಪ ಕೊಡುಗೆ

January 16, 2026 3:48 pm
ಇತರೆ ಸುದ್ಧಿಗಳು

ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ

January 12, 2026 3:05 pm
Our Youtube Channel
Our Picks

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm

ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ

January 16, 2026 3:50 pm

ಶ್ರೀರಾಮ ದೇವಾಲಯಕ್ಕೆ ಸೋಲಾರ್ ದೀಪ ಕೊಡುಗೆ

January 16, 2026 3:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

By News Desk BenkiyabaleJanuary 16, 2026 3:55 pm

ಶಿರಾ: ತುಮಕೂರು ಜಿಲ್ಲೆಯಲ್ಲಿಯೇ ಶಿರಾ ನಗರ ದಿನೇ ದಿನೆ ಅತಿ ವೇಗದಲ್ಲಿ ಬೆಳವಣಿಗೆಯಾಗುತ್ತಿದ್ದು, ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದ್ದು, ಕಸದ ಸಮಸ್ಯೆಯೂ…

ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್

January 16, 2026 3:53 pm

ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ

January 16, 2026 3:52 pm

ಇಂದು ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ

January 16, 2026 3:50 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.