BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜ.10, 11: 26ನೇ ವರ್ಷದ ದುರ್ಗಪೂಜೆ
  • ಅಧ್ಯಯನದಿಂದ ಯಶಸ್ಸು ಸಾಧ್ಯ
  • ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು
  • ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ
  • 41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ
  • ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ
  • ೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ
  • ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಎಂಪ್ರೆಸ್ ಶಾಲೆಯ ಗೋಡೆಗಳ ಮೇಲೆ ಬಣ್ಣದ ಚಿತ್ತಾರ
Trending

ತುಮಕೂರು : ಎಂಪ್ರೆಸ್ ಶಾಲೆಯ ಗೋಡೆಗಳ ಮೇಲೆ ಬಣ್ಣದ ಚಿತ್ತಾರ

By News Desk BenkiyabaleUpdated:December 15, 2020 6:15 pm

ತುಮಕೂರು : 

     ಚಿತ್ರಕಲೆ ಅನ್ನೋದು ಒಂದೇ ನೋಟಕ್ಕೆ ಎಂಥವರನ್ನೂ ಸೆಳೆದು ಬಿಡುತ್ತೆ, ಅದಲ್ಲೂ ಕಲಾವಿದನ ಕುಂಚದಲ್ಲಿ ಅರಳುವ ಚಿತ್ರಗಳು ಸುಂದರವಾಗಿದ್ದರೆ ನೋಡುಗರು ಫಿದಾ ಆಗಿ ಬಿಡುತ್ತಾರೆ, ಅಂಥ ತಾಕತ್ತು ಚಿತ್ರ ಕಲೆಗಿದೆ.

     ತುಮಕೂರಿನ ಶಾಲೆಯೊಂದರ ಗೋಡೆ ಮೇಲೆ ಗೋಡೆ ಮೇಲೆ ಹಾಗೂ ಶಾಲಾ ಕೊಠಡಿ ಒಳಗೆ ಅರಳಿರುವ ಚಿತ್ರಗಳನ್ನು ನೋಡಿದ್ರೆ ಸಾಕು ಎಂಥವರು ತಲೆದೂಗದೇ ಇರಲಾರರು.

       ಹೌದು, ನಗರದ ಎಂಪ್ರೆಸ್ ಶಾಲೆಯಲ್ಲಿ ಶಾಲಾ ಕೊಠಡಿ ಹಾಗೂ ಗೋಡೆಯ ಮೇಲೆ ವಿವಿಧ ರೀತಿಯ ಬಣ್ಣದ ಚಿತ್ತಾರ ನೋಡುಗರ ಕಣ್ಣಿಗೆ ಹಬ್ಬದಂತೆ ಭಾಸವಾಗುತ್ತವೆ, ಇಲ್ಲಿನ ಯುಕೆಜಿ, ಎಲ್‍ಕೆಜಿ ಮಕ್ಕಳಿಗಾಗಿ ಬಣ್ಣದ ಲೋಕವನ್ನೇ ಸೃಷ್ಟಿಸಲಾಗಿದೆ.
ಮಕ್ಕಳಿಗೆ ಇಷ್ಟವಾಗುವ ರೀತಿಯ ಚಿತ್ರಗಳನ್ನೇ ಬರೆಯಲಾಗಿದ್ದು, ಇವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲಿವೆ.

      ಚಿತ್ರಕಲಾ ಶಿಕ್ಷಕರ ತಂಡ ಇಲ್ಲಿನ ಶಾಲೆ ಗೋಡೆಗಳ ಮೇಲೆ ವಿಶೇಷ ಚಿತ್ರಗಳನ್ನು ಬರೆದಿದ್ದಾರೆ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲಿವೆ, ಗಣಿತದ ಆಯಾಮ ರಚನೆ, ಹಣ್ಣು, ತರಕಾರಿ ರಾರಾಜಿಸುತ್ತಿವೆ, ಪ್ರಾಣಿ ಪಕ್ಷಿಗಳು ಹಾರುತ್ತಿವೆಯೋನೋ ಎಂಬಂತೆ ಬಾಸವಾಗುವ ಚಿತ್ರಗಳು, ಓಡುತ್ತಿರುವ ರೈಲು, ಸೂರ್ಯನ ಉದಯ, ಪ್ರಕೃತಿ ಸೌಂದರ್ಯ, ಶಾಲಾ ಮೈದಾನ, ಹಾರುವ ಚಿಟ್ಟೆಗಳು, ಮಿಕ್ಕಿ ಮೌಸ್, ಛೋಟಾ ಭೀಮ್ ಸೇರಿದಂತೆ ವಿವಿಧ ಚಿತ್ರಗಳು ಶಾಲಾ ಗೋಡೆಗಳ ಮೇಲೆ ಅರಳಿ ನಿಂತಿವೆ.

      ಮಕ್ಕಳ ಕಲಿಕೆಗೆ ಅನುಕೂಲವಾಗಲು ಸ್ಲೇಟ್‍ಗಳ ಮಾದರಿ ಚಿತ್ರ ಬರೆಯಲಾಗಿದ್ದು, ಅಲ್ಲಿಯೇ ಎಲ್‍ಕೆಜಿ, ಯುಕೆಜಿ ಮಕ್ಕಳಿಗೆ ಬರೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಇಷ್ಟೆಲ್ಲಾ ಚಿತ್ರಗಳು ಚಿತ್ರಕಲಾ ಶಿಕ್ಷಕರಾದ ರವೀಶ್ ಕೆ.ಎಂ., ಜಿಹೆಚ್‍ಎಸ್ ನೇರಳೇಕೆರೆ, ರಂಗಸ್ವಾಮ್ಯಯ್ಯ ಜಿಹೆಚ್‍ಎಸ್ ಚೇಳೂರು, ಇಂದ್ರಕುಮಾರ್ ಜಿಹೆಚ್‍ಎಸ್ ಹೆಬ್ಬೂರು, ಆನಂದ್ ಜಿಹೆಚ್‍ಎಸ್ ಕೊಂಡ್ಲಿ ,ವೇಣುಗೋಪಾಲ್ ಜಿಹೆಚ್‍ಎಸ್ ಶೇಷೇನಹಳ್ಳಿ ಹಾಗೂ ಹೀನಾ ಕೌಸರ್ ಜೆಜಿಜಿಸಿ ತುಮಕೂರು ಇವರ ಕೈಚಳಕದಲ್ಲಿ ಅರಳುತ್ತಿದ್ದು, ಮಕ್ಕಳ ಪಾಲಿಗೆ ಬಹು ಉಪಯುಕ್ತವಾಗಲಿದೆ.

      ಕೊರೊನಾ ಕಾರಣದಿಂದ ಎಲ್‍ಕೆಜಿ, ಯುಕೆಜಿ ಶಾಲೆ ಆರಂಭವಾಗಿಲ್ಲ, ಇದರ ನಡುವೆ ಚಿತ್ರಕಲಾ ಶಿಕ್ಷಕರು ಮುಂದೆ ಶಾಲೆ ಆರಂಭವಾಗುವವ ವೇಳೆಗೆ ಉತ್ತಮ ಚಿತ್ರ ಬರೆದರೆ ಮಕ್ಕಳಿಗೆ ಅನುಕೂಲ ಆಗಲಿದೆ ಎಂದು ನಿರ್ಧರಿಸಿ ಚಿತ್ತಾರ ಮೂಡಿಸಿದ್ದಾರೆ,
ಚಿತ್ರಕಲಾ ಶಿಕ್ಷಕರ ಕಾರ್ಯಕ್ಕೆ ಎಂಪ್ರೆಸ್ ಕಾಲೇಜಿನ ಪ್ರಾಶುಪಾಲ ಕೆ.ಎಸ್.ಸಿದ್ದಲಿಂಗಪ್ಪ, ಉಪ ಪ್ರಾಶುಪಾಲ ಎಸ್.ಕೃಷಪ್ಪ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಿದೆ.

      ಒಟ್ಟಾರೆ ತುಮಕೂರು ಜಿಲ್ಲಾ ಚಿತ್ರ ಕಲಾ ಸಂಘ ಹಾಗೂ ಚಿತ್ರಕಲಾ ಶಿಕ್ಷಕರ ತಂಡ ಇಡೀ ಶಾಲೆಯಲ್ಲಿ 50 ಕ್ಕೂ ಹೆಚ್ಚು ಮಕ್ಕಳಿಗೆ ಮುದ್ದು ಎನಿಸುವ ಚಿತ್ರಗಳನ್ನು ಬರೆದಿದ್ದಾರೆ, ಬಣ್ಣದಲ್ಲಿ ಕಂಗೊಳಿಸುತ್ತಿರುವ ಶಾಲಾ ಆವರಣವನ್ನು ನೋಡೋದರೆ ಆನಂದ, ಚಿತ್ರಕಲಾ ಶಿಕ್ಷಕರ ಕಾರ್ಯಕ್ಕೆ ಇಡೀ ಶಿಕ್ಷಕ ವೃಂದವೇ ಮೆಚ್ಚುಗೆ ವ್ಯಕ್ತಪಡಿಸಿದೆ.

(Visited 5 times, 1 visits today)
Previous Articleಕೊರೊನ ಇರುವ ಕಾರಣ ಹೆಚ್ಚು ಜನ ಸೇರದೆ ಮತವನ್ನ ಕೇಳಿ : ಎಎಸ್‍ಐ
Next Article ಗ್ರಾ.ಪಂ ಚುನಾವಣೆ: ಪಿಆರ್‍ಓ ಮತ್ತು ಎಪಿಆರ್‍ಓಗಳಿಗೆ ತರಬೇತಿ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm
ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm
ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm
ಇತರೆ ಸುದ್ಧಿಗಳು

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm
ಇತರೆ ಸುದ್ಧಿಗಳು

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm
ಇತರೆ ಸುದ್ಧಿಗಳು

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm
Our Youtube Channel
Our Picks

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm

41 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಯತ್ನ

January 02, 2026 3:50 pm

ವಿದ್ಯಾರ್ಥಿಗಳೇ ತಮ್ಮ ಅರಿವನ್ನ ಎಚ್ಚರಗೊಳಿಸಿ

January 02, 2026 3:20 pm

೨೨ ಮಹಾರ್ ವೀರ ಸೈನಿಕರ ಹೆಸರುಗಳನ್ನು ಸರ್ಕಾರಿ ಅಜ್ಞೆಯಂತೆ ವಿಜಯ ಸ್ತಂಭವನ್ನು ಸ್ಥಾಪಿಸಲಾಗಿದೆ

January 02, 2026 2:54 pm

ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್

January 02, 2026 2:46 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜ.10, 11: 26ನೇ ವರ್ಷದ ದುರ್ಗಪೂಜೆ

By News Desk BenkiyabaleJanuary 05, 2026 3:45 pm

ತುಮಕೂರು: ರಾಮಕೃಷ್ಣ ನಗರದ ರಾಮಕೃಷ್ಣ ವಿವೇಕಾ ನಂದ ಆಶ್ರಮ 1992ರಲ್ಲಿ ಸ್ಥಾಪನೆಗೊಂಡು ಇದೀಗ ತನ್ನ 33ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಗೆ ಸನ್ನದ್ದಗೊಂಡಿದ್ದು…

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm

ತಾಲೂಕು ಕರ‍್ಯನಿರತ ಪತ್ರರ‍್ತರ ಸಂಘದ ಅಧ್ಯಕ್ಷರಾಗಿ ವಿ.ಕೆ ಮರ‍್ತಿ ಆಯ್ಕೆ

January 05, 2026 3:36 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.