ಮಧುಗಿರಿ:

ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಶಿವನಗೆರೆಯ. ಕೆರೆ ಕೋಡಿ ಬಿದ್ದಿದ್ದು ಕೋಡಿಯ ನೀರು ಸಾರ್ವಜನಿಕ ರಸ್ತೆಗೆ ಹರೀದಿದ್ದು ರಸ್ತೆಯಲ್ಲಿ ಎರಡು ಅಡಿ.ನೀರು ನಿಂತಿದ್ದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ರಸ್ತೆಯಲ್ಲಿ ಓಡಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಪರಿಶೀಲಿಸಿ ನೀರಿನ ಹಾನಿಯ ಬಗ್ಗೆ ಮತ್ತು ಬೆಳೆ ಹಾನಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು ನಂತರ ಶಿವನ ಗೆರೆಯ. ಭೂತರಾಯನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ ನಾಗೇಶ್ ಬಾಬು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿನ್ನಪ್ಪ ಮುಖಂಡರುಗಳಾದ.ಬಸವನಹಳ್ಳಿ ನಾಗರಾಜಪ್ಪ .ಗುಟ್ಟೆ ರಮೇಶ್. ಕಾರ್ಪೆನಹಳ್ಳಿ ರಂಗನಾಥ್.ಗ್ರಾಮಪಂಚಾಯಿತಿ ಸದಸ್ಯರಾದ .ರಮೇಶ್ ಗೌಡ.ಮಹೇಶ್. ಮತ್ತಿತರರು ಹಾಜರಿದ್ದರು.

(Visited 1 times, 1 visits today)