ತುಮಕೂರು:
ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಹೋರಾಟ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ಮನೆಯ ಮಾತಾಗುತ್ತಿದ್ದಾರೆ ತಿಂಗಳು ಕಾಲೆಳೆಯುವ ಒಳಗೆ ಒಬ್ಬ ಭ್ರಷ್ಟ ಅಧಿಕಾರಿಗಳ ಬೇಟೆ ತಪ್ಪುವುದಿಲ್ಲ. ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಕೆಲಸ ಪಡೆಯಬೇಕಿದ್ದರೆ ಅಧಿಕಾರಿಗಳಿಗೆ ಲಂಚ ನೀಡಲೇಬೇಕು ಇದ್ದ ಸಮಯದಲ್ಲಿ ಎಸಿಬಿ ಅಧಿಕಾರಿಗಳಿಂದ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಇವರುಗಳ ಹೋರಾಟದಿಂದ ಬಡ ರೈತರು ಮತ್ತು ಮಧ್ಯಮ ವರ್ಗದ ಸಾರ್ವಜನಿಕರು ಅಲ್ಪಪ್ರಮಾಣದ ನಿಟ್ಟುಸಿರು ಬಿಟ್ಟಂತೆ ಇದೆ ತಿಂಗಳಲ್ಲಿ ಒಬ್ಬ ಭ್ರಷ್ಟ ಅಧಿಕಾರಿಗಳು ಸಿಕ್ಕಿ ಜೈಲು ಪಾಲುದಾರ ಭ್ರಷ್ಟಾರ ಬಿಡದೆ ಅಧಿಕಾರಿಗಳು. ಸರಣಿ ಭ್ರಷ್ಟಾರ ಮುಂದುವರೆಸಿದ್ದಾರೆ ತುಮಕೂರು ತಾಲ್ಲೂಕು ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಲಿ ನಿವೇಶನದ ಈ ಸ್ವತ್ತು ಮಾಡಿಸಿ ಕೊಳ್ಳಲು ಅರುಣ್ ಕುಮಾರ್ ಅರ್ಜಿ ನೀಡಿದ್ದು ಪಂಚಾಯಿತಿ ಕಾರ್ಯದರ್ಶಿ ಶ್ರೀಧರ್ 7500 ಲಂಚಕ್ಕೆ ಬೇಡಿಕೆ ಇಟ್ಟು 3000 ಹಣ ಮುಂಗಡವಾಗಿ ಪಡೆದು ಉಳಿದ 4500 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಅವರ ಹೋರಾಟಕ್ಕೆ ಎಸಿಬಿ ಅಧಿಕಾರಿಗಳ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಜಿಲ್ಲಾ ಪಂಚಾಯತ್ ಸಿಇಓ ವಿದ್ಯಾಕುಮಾರಿ ನಿರ್ಲಕ್ಷ್ಯತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್ ಕುಮ್ಮಕ್ಕು ನಿಂದ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಏಳೋರು ಇಲ್ಲ ಕೇಳೋರು ಇಲ್ಲವಂತ ಆಗಿದೆ ಓಖಇಉ ವರ್ಕ್ ಕಳಪೆ ಗುಣಮಟ್ಟದ ಕಾಮಗಾರಿ ಕೆಲವು ಕೆಲಸ ಮಾಡದೆ ಬಿಲ್ ಮಾಡಿಕೊಳ್ಳುತ್ತಾರೆ ಸ್ಟ್ರೀಟ್ ಲೈಟ್ ಬಲ್ಬ್ ಹಗರಣ ಮೋಟಾರ್ ಪಂಪ್ ಸೆಟ್ ಕೊಳ್ಳುವುದರಲ್ಲಿ ಕಳಪೆ ಹಗರಣ ಓಖಇಉ ಹಣ ಬಿಡುಗಡೆ ಮಾಡಲು ಇಂಜಿನಿಯರ್ ಶೇ 30% ಕಮಿಷನ್ ದಂಧೆ ಒಟ್ಟಾಗಿ ಹೇಳುವುದಾದರೆ ಗ್ರಾಮಪಂಚಾಯತ್ ಗಳಲ್ಲಿ ಸಾಲು ಸಾಲು ಹಗರಣ ಸರಮಾಲೆಯೇ ಸರಿ ಕ್ರಮಕೈಗೊಳ್ಳಬೇಕಾದ ಜಿಲ್ಲಾಪಂಚಾಯತ್ ಅಇಔ ಮೌನ ಸಾರ್ವಜನಿಕರು ಎಷ್ಟೇ ದೂರುಗಳು ನೀಡಿದರು ಒಂದಕ್ಕೂ ಕ್ರಮಕೈಗೊಳ್ಳುವುದಿಲ್ಲ ಮೊದಲು ಜಿಲ್ಲಾ ಪಂಚಾಯತ್‍ಅಇಔ ವರ್ಗವಾಣೆ ಆಗಿ ಉತ್ತಮ   ಪರಿಹಾರ ಎಂದು ಸಾಮಾಜಿಕ ಹೋರಾಟಗಾರ ಪತ್ರಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಬೇಸರ ವ್ಯಕ್ತಪಡಿಸಿದರು.
ಕಾರ್ಯಾಚರಣೆ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಇನ್ಸ್ಪೆಕ್ಟರ್ ವಿರೇಂದ್ರ ವಿಜಯಲಕ್ಷ್ಮಿ ನರಸಿಂಹರಾಜು ಚಂದ್ರು ಶಿವಣ್ಣ ನವೀನ್ ಕುಮಾರ್ ಸುರೇಶ್ ಇನ್ನಿತರರಿದ್ದರು.

(Visited 13 times, 1 visits today)