BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್
  • ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ
  • ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ
  • ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ
  • ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ
  • ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ
  • ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ
  • ‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆರೆ ಹೂಳೆತ್ತುವುದರಿಂದ ಸರ್ಕಾರದ ಹಣ ಪೋಲು!
Trending

ಕೆರೆ ಹೂಳೆತ್ತುವುದರಿಂದ ಸರ್ಕಾರದ ಹಣ ಪೋಲು!

By News Desk BenkiyabaleUpdated:June 23, 2022 3:59 pm

ಚಿಕ್ಕನಾಯಕನಹಳ್ಳಿ:


ಕೆರೆ ಏರಿ ಸುಭದ್ರತೆ ಮಾಡಿದರೆ ಮಾತ್ರ ನೀರು ಶೇಖರಣೆ ಅವಕಾಶವಾಗುತ್ತದೆ ಕೇವಲ ಹೂಳೆತ್ತುವುದು ರಿಂದ ಸರ್ಕಾರದ ಹಣ ಪೋಲಾಗುತ್ತದೆ ಎಂದು ಸದಸ್ಯ ಸಿ.ಡಿ ಸುರೇಶ್ ಆಗ್ರಹಿಸಿದರು. ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಪುರಸಭಾ ಅಧ್ಯಕ್ಷೆ ಪುಷ್ಪ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ವಿಶೇಷ ಸಭೆಯಲ್ಲಿ ಅವರು ಸಲಹೆ ನೀಡಿದರು.
15ನೇ ಹಣಕಾಸು ಯೋಜನೆಯ ಸಾಮಾನ್ಯ ಮೂಲ ಅನುಧಾನ ಕ್ರಿಯಾ ಯೋಜನೆಯ 155 ಲಕ್ಷ ಅನುದಾನದಲ್ಲಿ ಕುಡಿಯುವ ನೀರು ಕಾಮಗಾರಿಗೆ ಹಾಗೂ ಘನತ್ಯಾಜ್ಯ ವಸ್ತು ವಿಲೇವಾರಿ ನಿರ್ವಾಣ ಕಾಮಗಾರಿಗೆ ಮೀಸಲಿರಿಸಿದ್ದ 93 ಲಕ್ಷ ರೂಗಳನ್ನು ಸಚಿವರು ಕೆರೆಯ ಹೂಳೆತ್ತಿ ರಿವಿಟ್ಮೆಂಟ್ ನಾವು ಮಾಡುತ್ತೇವೆ ನೀವು ನೀರು ಶೇಖರಿಸುವ ಕಾರ್ಯವನ್ನು ಮಾಡಿ ಎಂದು ಸಭೆಗೆ ಸೂಚಿಸಿದರು.
ಇದಕ್ಕೆ ಸಹಮತಿಸದೇ ಕೆಲವು ಸದಸ್ಯರಾದ ಸಿಡಿ ಸುರೇಶ್ ಮಾತನಾಡುತ್ತಾ ಹೂಳ್ ಎತ್ತುವುದಾದರೆ ಕೇವಲ ಹತ್ತರಿಂದ ಹದಿನೈದು ಲಕ್ಷದಲ್ಲಿ ಕಾಮಗಾರಿ ಮುಗಿಸಬಹುದು ಆದರೆ ಏರಿಯಾ ಭದ್ರತೆ ಹಾಗೂ ಅದರ ಸುರಕ್ಷತೆ ಜೊತೆಗೆ ಸುತ್ತಮುತ್ತಲಿನ ಗಿಡಗಳನ್ನು ತೆಗೆಯುವುದರಿಂದ ಅಭಿವೃದ್ಧಿ ಸಾಧ್ಯವಾಗುತ್ತದೆ ಇದರ ಜೊತೆಯಲ್ಲಿಯೇ ಹೂಳ್ ಎತ್ತುವ ಮೂಲಕ ಸರ್ಕಾರದ ಹಣವನ್ನು ಪೋಲಾಗದಂತೆ ನೋಡಿಕೊಳ್ಳಬಹುದು ಕೇವಲ ಹೂಳೆತ್ತುವುದು ಅವಕಾಶ ನೀಡಿದರೆ ಇಟ್ಟಿಗೆ ಫ್ಯಾಕ್ಟರಿ ಯವರೇ ಅವರದೇ ಹಣದಲ್ಲಿ ಹೂಳ್ ಎತ್ತಿಕೊಳ್ಳುತ್ತಾರೆ ಎಂದರು.
ಇದಕ್ಕೆ ಕೆಲವು ಸದಸ್ಯರು ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ನಾಮಿನಿ ಸದಸ್ಯ ಮಿಲ್ಟ್ರಿ ಶಿವಣ್ಣ ಮಾತನಾಡುತ್ತಾ ಕಳೆದ 20 ವರ್ಷಗಳಿಂದಲೂ ಖಾಸಗಿ ಬಸ್ ಸ್ಟ್ಯಾಂಡ್ ನಲ್ಲಿ ನಿರ್ಮಾಣವಾಗಿರುವ ಪುರಸಭಾ ಮಳಿಗೆಗಳು ಮರು ಟೆಂಡರ್ ಆಗದೆ ಹಳೆ ಮಾಲೀಕರುಗಳು ಬೇರೆಯವರಿಗೆ ಮರು ಗುತ್ತಿಗೆ ಮೂಲಕ ಲಕ್ಷಾಂತರ ರೂಪಾಯಿಗಳಿಗೆ ಅಂಗಡಿ ಮಳಿಗೆಗಳನ್ನು ಒಪ್ಪಂದ ಕರಾರು ಮಾಡಿಕೊಳ್ಳುವ ಮೂಲಕ ಪುರಸಭೆಗೆ ಸಿಗಬೇಕಾದ ಲಕ್ಷಾಂತರ ರೂಪಾಯಿಗಳನ್ನು ಬಂಡವಾಳಶಾಹಿಗಳು ಲಪಟಾಯಿಸಿದ್ದಾರೆ ಎಂದು ಆರೋಪಿಸಿದರು. ಪಟ್ಟಣದ ತುಂಬೆಲ್ಲ ಗುಂಡಿ ಬಿದ್ದ ರಸ್ತೆಗಳು ಜನರು ಸಂಚಾರ ಮಾಡಲು ಆಗುತ್ತಿಲ್ಲ ಎಂದು ಸಚಿವರಲ್ಲಿ ಯುಜಿಡಿ ಒಳಚರಂಡಿ ಕಾಮಗಾರಿಯನ್ನು ಆರಂಭಿಸುವಂತೆ ಸಚಿವರಲ್ಲಿ ಮನವಿ ಮಾಡಿದರು ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿ ಜೂನ್ 30ರಂದು ಕಾಮಗಾರಿಗೆ ಶಂಕುಸ್ಥಾಪನೆ ಸ್ಥಾಪನೆ ಮಾಡಲಾಗುವುದು ಎಂದರು.
155 ಲಕ್ಷ ಅನುದಾನದಲ್ಲಿ ನಿರ್ಬಂಧಿತ ಅನುದಾನ ಮೀಸಲಿಟ್ಟಿದೆ 60ರಷ್ಟು ಮೌಲ್ಯದ 93 ಲಕ್ಷಗಳನ್ನು ಕುಡಿಯುವ ನೀರು ಕಾಮಗಾರಿಗೆ ಬಳಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಕ್ತನಿಧಿ ಶೇಕಡ 40ರಷ್ಟು ಅನುದಾನದ 62 ಲಕ್ಷ ರೂಗಳನ್ನು ಚರಂಡಿಗೆ ಬೆಸ್ಕಾಂ ಮೂಲಕ ಕಂಬಗಳು ಹಾಕಿಸುವುದು ಹಾಗೂ ಅವುಗಳ ನಿರ್ವಹಣೆಗೆ ಒತ್ತು ನೀಡುವುದು ಸಿಸಿ ರಸ್ತೆ ಹಾಗೂ ಸ್ಮಶಾನದ ಕಾಂಪೌಂಡ್ ನಿರ್ಮಾಣಕ್ಕೆ ಅಗತ್ಯಕ್ಕನುಗುಣವಾಗಿ ಬಳಕೆ ಮಾಡಿಕೊಳ್ಳಲು ತೀರ್ಮಾನಿಸಲಾಯಿತು. ಮಂದಿ ಮನೆ ನಿರ್ಮಾಣಕ್ಕೆ ಮುಂದಾಗಿ 70ರಿಂದ 80 ಮಂದಿ ಮನೆ ಕಟ್ಟಿಕೊಂಡಿದ್ದರು ಅವರುಗಳಿಗೆ ಕೇಂದ್ರ ಸರ್ಕಾರದ ಹಣ ಬಂದಿಲ್ಲ ಸಚಿವರಲ್ಲಿ ಸದಸ್ಯರು ಶ್ಯಾಮ್ ರೇಣುಕ ಪ್ರಸಾದ್ ರೇಣುಕಮ್ಮ ಟಿಂಬರ್ ಮಲ್ಲೇಶ್ ರತ್ನಮ್ಮ ಲಕ್ಷ್ಮಿಪಾಂಡುರಂಗಯ್ಯ ಆಗ್ರಹಿಸಿದರು.
ಇದಕ್ಕೆ ಸಚಿವರು ಗುರಿ ಎಷ್ಟಿದೆ ಎಂಬುದರ ಬಗ್ಗೆ ಮಾಹಿತಿ ಕೇಳಿದಾಗ ಅಧಿಕಾರಿ ಕಕ್ಕಾಬಿಕ್ಕಿಯಾದರು ಇದಕ್ಕೆ ನಾನು ಏನೂ ಮಾಡಲಾಗದು ಎಂದು ಕೈಚೆಲ್ಲಿ ಸಚಿವರು ಕುಳಿತರು. ಎರಡನೇ ವಾರ್ಡಿನ ಸದಸ್ಯ ರತ್ನಮ್ಮ ಮಾತನಾಡುತ್ತಾ ನಮ್ಮ ವಾರ್ಡ್ ನಲ್ಲಿ ಯಾರು ಬೇಕಾದರೂ ನಲ್ಲಿ ಹಾಕಬಹುದು ಆತರ ಸ್ಥಿತಿ ನಿರ್ಮಾಣವಾಗಿದೆ ಅಧಿಕಾರಿಗಳು ಸಂಬಂಧಪಟ್ಟವರು ಈ ತರಹದ ಸಮಸ್ಯೆ ಉದ್ಭವ ಮಾಡುತ್ತಿದ್ದಾರೆ ಎಂದು ಸಚಿವರಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಪುರಸಭಾ ಉಪಾಧ್ಯಕ್ಷೆ ಲಕ್ಷ್ಮೀ ಪಾಂಡುರಂಗಯ್ಯ ಮುಖ್ಯಾಧಿಕಾರಿ ಶ್ರೀನಿವಾಸ್ ಸದಸ್ಯರುಗಳಾದ ದಾಕ್ಷಾಯಣಮ್ಮ ರಾಜಶೇಖರ್ ಆಫೀಸ್ ಉಲ್ಲಾಖಾನ್ ಬಾಬು ಸಿಟಿ ಸುರೇಶ್ ತಿಪ್ಪೇಸ್ವಾಮಿ ರೇಣುಕಮ್ಮ ರಾಜಮ್ಮ ದಾಕ್ಷಾಯಣಮ್ಮ ಟಿಂಬರ್ ಮಲ್ಲೇಶ್ ಉಮಾ ಮತ್ತಿತರೇ ಸದಸ್ಯರು ಉಪಸ್ಥಿತರಿದ್ದರು.

(Visited 33 times, 1 visits today)
Chikkanayakanahalli tumkur
Previous Articleಮರಳೂರು ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಜ್ಯೋತಿಗಣೇಶ್
Next Article ಯುವಕರು ಉದ್ಯೋಗ ನೀಡುವಂತಾಗಬೇಕು!
News Desk Benkiyabale

Related Posts

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm ಇತರೆ ಸುದ್ಧಿಗಳು

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm ಇತರೆ ಸುದ್ಧಿಗಳು

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm
ಇತರೆ ಸುದ್ಧಿಗಳು

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm
ಇತರೆ ಸುದ್ಧಿಗಳು

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm
ಇತರೆ ಸುದ್ಧಿಗಳು

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm
ಇತರೆ ಸುದ್ಧಿಗಳು

ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ

November 07, 2025 4:07 pm
ಇತರೆ ಸುದ್ಧಿಗಳು

ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ ಸ್ಥಾಪನೆ ಕೈಬಿಡುವಂತೆ ಸಿಪಿಐ ಆಗ್ರಹ

November 06, 2025 3:21 pm
Our Youtube Channel
Our Picks

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

November 07, 2025 4:52 pm

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm

ತುಮಕೂರು ವಿವಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ

November 07, 2025 4:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ: ಥಾವರ್‌ಚಂದ್ ಗೆಹ್ಲೋಟ್

By News Desk BenkiyabaleNovember 07, 2025 4:52 pm

ತುಮಕೂರು: ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನ ಪ್ರವಾಹದ ಸಂಕೇತವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬಣ್ಣಿಸಿದ್ದಾರೆ. ತುಮಕೂರು…

ಅಧಿಕಾರದಿಂದ ವರ್ಗಾವಣೆ ಬಳಿಕವೂ ಚೆಕ್ ಡ್ರಾ

November 07, 2025 4:14 pm

ವಿದ್ಯಾರ್ಥಿ, ಶಿಕ್ಷಕರ ನಡುವೆ ಪರಸ್ಪರ ನಂಬಿಕೆ-ವಿಶ್ವಾಸ ಮುಖ್ಯ

November 07, 2025 4:11 pm

ಜಿಲ್ಲಾ ಆಸ್ಪತ್ರೆಯಾಗುತ್ತಿದೆ ಖಾಸಗೀಕರಣ

November 07, 2025 4:08 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.