BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ
  • ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!
  • ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ
  • ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ
  • ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ
  • ಸಮೀಕ್ಷೆಯಲ್ಲಿ ಬಂಜಾರ(ಲ0ಬಾಣಿ) ಎಂದು ನಮೂದಿಸಿ
  • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ
  • ನೂತನ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಪುರುಷೋತ್ತಮ ಎಂ.ಎಲ್. ಅವರು ಅಧಿಕಾರ ಸ್ವಿಕಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಆಡಳಿತ ಕಾರಣ: ಆರ್ ರಾಜೇಂದ್ರ
ತುಮಕೂರು ಜಿಲ್ಲಾ ಸುದ್ಧಿಗಳು

ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಆಡಳಿತ ಕಾರಣ: ಆರ್ ರಾಜೇಂದ್ರ

By News Desk BenkiyabaleUpdated:May 27, 2019 6:41 pm

      ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಆಡಳಿತ ಕಾರಣ ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ,  ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದರು.

     ಬಿಜೆಪಿಗೆ ಮೊದಲನೆಯದಾಗಿ ಅಭಿನಂದನೆಯನ್ನು ಸಲ್ಲಿಸುತ್ತಾ ಮಾತು ಆರಂಬಿಸಿದ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕಿಳಿದಿದೆ ಹಾಗಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದರು.  ಸರ್ಕಾರದ ಆಡಳಿತದಲ್ಲಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿರವರು  ಸರಿಯಾಗಿ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಹಾಗಾಗಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.

        ಮುಖ್ಯಮಂತ್ರಿಗಳು ಎಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದರೆಂದರೆ ತಾಜ್ ವೆಸ್ಟ್‌  ಎಂಡ್ ಹೋಟೆಲ್ನಲ್ಲಿ  ಕಾಲಕಳೆಯುತ್ತಿದ್ದಾರೆ. ದೇವೇಗೌಡರು ಸೋಲು  ಅನುಭವಿಸಲು ಮೂಲ ಕಾರಣ ಒಬ್ಬ ವ್ಯಕ್ತಿ. ಕೆಎನ್ ರಾಜಣ್ಣ ಮತ್ತು ಮುದ್ದಹನುಮೇಗೌಡರ ವಿರುದ್ಧ ಹಣದ ವಿಚಾರವಾಗಿ ಆಪಾದಿಸಿದ ಹಿನ್ನೆಲೆಯಲ್ಲಿ ಸೋಲನ್ನು ಅನುಭವಿಸಬೇಕಾಯಿತು ದೇವೇಗೌಡರು ಸೋಲಿಗೆ  ಬಹು ಮುಖ್ಯ ಕಾರಣ ಈ ಜಿಲ್ಲೆಯ ಉಸ್ತುವಾರಿ  ತೆಗೆದುಕೊಂಡಂತಹವರು. ದೇವೇಗೌಡರು  ಬೆಂಗಳೂರಿಂದ ಬರುವಾಗ ಮತ್ತು  ತುಮಕೂರಿನಿಂದ ಬೆಂಗಳೂರಿಗೆ ಹೋಗುವಾಗ ಬಿ ಹೆಚ್ಚ್ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಸಹ ದೇವೇಗೌಡರು ಕೆ ಎನ್ ರಾಜಣ್ಣ ಅವರ ಮನೆಗೆ ಬರಲಿಲ್ಲ ಅವರು ಹಿಂದುಳಿದ ವರ್ಗದ ನಾಯಕ ಎನ್ನುವ ಕಾರಣಕ್ಕಾಗಿ ಅವರ ಮನೆಗೆ ಹೋಗಲಿಲ್ಲ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಅಂತಹ ಪ್ರಯತ್ನವನ್ನೂ ಮಾಡಲಿಲ್ಲ ಜೆಡಿಎಸ್ ಪಕ್ಷದವರ ಜೊತೆಗೆ ಹೋದರೆ ನಾವು ಶೂನ್ಯ ಸ್ಥಾನವನ್ನು ತಲುಪುತ್ತೇವೆ ಇದರಲ್ಲಿ ಸಂದೇಹವಿಲ್ಲ ಎಂದರು.

      ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಸಿ ಗೌರಿ ಶಂಕರ್ ತಮ್ಮ ಪಕ್ಷದ ವರಿಷ್ಠ ಹೆಚ್ಚ್ ಡಿ ದೇವೇಗೌಡರಿಗೆ ಹೆಚ್ಚು ಮತ ಹಾಕಿಸಲಾಗಿಲ್ಲ. ಬಿಜೆಪಿಗೆ ಎಂಟುಸಾವಿರ ಲೀಡ್ ಬಂದಿದೆ ಹಾಗಾಗಿ ಹತಾಶ  ಮನೋಭಾವದಿಂದ ಮಾತನಾಡುತ್ತಿದ್ದಾರೆ. ಅವರಿಗೆ ಮಧುಗಿರಿಯಲ್ಲಿ ಅಂದು ಗೆಲುವು ಸಿಕ್ಕಿದ್ದು ವಿಷಯವಲ್ಲ ಇನ್ನೂರೈವತ್ತು ಮತಗಳ ಅಂತರದಿಂದ ಗೆದ್ದಿದ್ದು ಅದು ಬಹುಮತಗಳಿಂದ ಅಲ್ಲ. ಗೆದ್ದ ನಂತರ ವಿಧಾನಸೌಧದ ಮೆಟ್ಟಿಲುಗಳು ಎಷ್ಟಿವೆ ಎಂದು ಎಣಿಕೆ ಮಾಡುವುದಕ್ಕೂ ಮುನ್ನವೇ ರಾಜೀನಾಮೆ ಕೊಟ್ಟರು. ಇದೀಗ ಬೇರೆಯವರ ಗಂಡಸುತನದ ಬಗ್ಗೆ ಮಾತನಾಡುವ  ವ್ಯಕ್ತಿ ಸದಾಶಿವನಗರದಲ್ಲಿ  ತನ್ನ ಸ್ವಂತ ಕಾರಿನಲ್ಲಿ ತಾನೇ ಡ್ರೈವಿಂಗ್  ಮಾಡಿಕೊಂಡು ಬಿಜೆಪಿಯವರ ಬಳಿ ಹೋಗಿ ಹಣ ಪಡೆದುಕೊಂಡು ಬಂದಿದ್ದಾರೆ. ಅದೇ ಕಾರಣದಿಂದ ಈಗ ಬಿಜೆಪಿ ಬಗ್ಗೆ ಮಾತನಾಡುತ್ತಿರುವುದು.  ಇನ್ನು ಗೋಲಿ  ಆಡುತ್ತಿರುವ ಹುಡುಗ ಗೌರಿ ಶಂಕರ್ ಹೀಗೆ ಮಾತನಾಡುವುದು ಸರಿಯಲ್ಲ. ನಾಲಿಗೆ  ಹಿಡಿತದಲ್ಲಿಟ್ಟುಕೊಂಡು ಮಾತನಾಡಲಿ.  ಶಾಸಕರಾಗಿ ಅಧಿಕಾರದಲ್ಲಿದ್ದಾಗಲೇ ಎಂಟು ಸಾವಿರಗಳ ಮತಗಳು ಬಿಜೆಪಿಗೆ ಲೀಡ್ ಆಗುತ್ತಿದೆ ಎಂದರೆ ಯಾವ ರೀತಿ ಇವರ ಆಡಳಿತವಿದೆ ಎಂದು ಯೋಚಿಸಬೇಕಾಗುತ್ತದೆ. ಸದಾ ಎಲ್ಲೆಲ್ಲೂ ಹಣ ವಸೂಲಿ ಮಾಡುವುದನ್ನೇ ಪ್ರವೃತ್ತಿ ಮಾಡಿಕೊಂಡಿರುವ ಇವರು ಹಣಕ್ಕಾಗಿ ಹಾಹಾಕಾರ ಪಡುತ್ತಿದ್ದಾರೆ ಎಂದರು.  

       ಜಿಲ್ಲಾಧ್ಯಕ್ಷರಾಗಿದ್ದ  ಕೆಂಚಮಾರಯ್ಯ ನವರು ಕಳೆದ ಚುನಾವಣೆಯಲ್ಲಿ  ಹಾಲಿ ಶಾಸಕ ವೀರಭದ್ರಯ್ಯ ಅವರಿಂದ ಹಣ ಪಡೆದು ನೂರು ನೂರಾ ನಲವತ್ತು ಜನರ ಪಟ್ಟಿಯನ್ನು ಕೊಟ್ಟು ಅವರಿಗೆ ಹಣವನ್ನು ಕೊಡಿಸಿದ್ದಾರೆ. ನಾನು ಸಹ ಜೆಡಿಎಸ್ ಗೆ  ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಜಿಲ್ಲಾಧ್ಯಕ್ಷ ಹುದ್ದೆಯಲ್ಲಿ ಇದ್ದುಕೊಂಡು ಪಕ್ಷದ್ರೋಹ ಚಟುವಟಿಕೆ ಮಾಡಿರುವಂತಹ ಕೆಂಚಮಾರಯ್ಯ ನವರು ಈಗ ಪಕ್ಷ ಮತ್ತು ಪಕ್ಷದ ನಾಯಕರ ವಿರುದ್ಧವೇ ಮಾತನಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಇವರಿಗೆ ನೈತಿಕತೆ ಇದೆಯೇ ಎಂದು ಹರಿಹಾಯ್ದರು.

(Visited 978 times, 1 visits today)
Cm HDK against. talk R rajendra
Previous Articleರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಡೀಸಿ ಸೂಚನೆ
Next Article ವಿವಿಧ ಬೇಡಿಕೆಗಳ ಈಡೇರಿಕೆಗೆ ಕೆಎಸ್‍ಆರ್‍ಟಿಸಿ ಕಾರ್ಮಿಕರ ಒತ್ತಾಯ
News Desk Benkiyabale

Related Posts

ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

May 09, 2025 3:58 pm ತುಮಕೂರು

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm ತುಮಕೂರು

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

May 09, 2025 3:58 pm
ತುಮಕೂರು

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm
ತುಮಕೂರು

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm
ಇತರೆ ಸುದ್ಧಿಗಳು

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm
ತುಮಕೂರು

ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ

May 09, 2025 2:44 pm
ತುಮಕೂರು

ಸಮೀಕ್ಷೆಯಲ್ಲಿ ಬಂಜಾರ(ಲ0ಬಾಣಿ) ಎಂದು ನಮೂದಿಸಿ

May 09, 2025 2:43 pm
Our Youtube Channel
Our Picks

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm

ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

May 08, 2025 2:08 pm

ಎಸ್‌ಎಸ್‌ಎಲ್‌ಸಿಯ ಫಲಿತಾಂಶ: ಹರಿಪ್ರಿಯಾಳ ಉತ್ತಮ ಸಾಧನೆ

May 02, 2025 2:34 pm

ಮಾತು ಕೃತಿಗೆ ಬಂದಾಗ ವ್ಯಕ್ತಿಗೆ ಗೌರವ

April 30, 2025 4:11 pm

ಕಾಯಕವೇ ಕೈಲಾಸ ಎಂದು ಸಾರಿದವರು ಬಸವಣ್ಣ

April 30, 2025 4:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police police naveen Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ

By News Desk BenkiyabaleMay 09, 2025 3:58 pm

ತುಮಕೂರು: ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಜನರ ಆತ್ಮಕ್ಕೆ ಶಾಂತಿ ಕೋರಿ, ಹಾಗೆಯೇ ಉಗ್ರರ ವಿರುದ್ದ…

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.