BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮೊಬೈಲ್ ಡಿಜಿಟಲ್ ವಾಹನಕ್ಕೆ ಚಾಲನೆ
  • ರಾಷ್ಟçಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ ಹೇಳಿಕೆ
  • ನೂತನ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ
  • ೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ
  • ಜು. ೨ರಿಂದ ಎಂಪ್ರೆಸ್‌ನಲ್ಲಿ ಪೌಷ್ಠಿಕಾಮೃತ ಆಹಾರ ವಿತರಣೆ
  • ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು
  • ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ
  • ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿನಲ್ಲಿ ಕೊರೋನಾ ಮಹಾಮಾರಿಗೆ ಎರಡನೇ ಬಲಿ!!
ಇತರೆ ಸುದ್ಧಿಗಳು

ತುಮಕೂರಿನಲ್ಲಿ ಕೊರೋನಾ ಮಹಾಮಾರಿಗೆ ಎರಡನೇ ಬಲಿ!!

By News Desk BenkiyabaleUpdated:April 29, 2020 7:02 pm

 

ತುಮಕೂರು :

     ತಿಲಕ್ ಪಾರ್ಕ್ ಪೋಲಿಸ್ ಠಾಣೆಯ ಹಿಂಬಾಗದಲ್ಲಿರುವ ಕೆ ಹೆಚ್ ಬಿ ಕಾಲೋನಿಯ ನಿವಾಸಿ ವೃದ್ದ  ಕೊರೋನಾ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದೆ.

      ವೃದ್ದ(74) ಮೃತಪಟ್ಟ ಗಂಟೆಯ ನಂತರ ವರದಿ ಬಂದಿದ್ದು ವೃದ್ದನ ಮನೆಯ ಸುತ್ತ ಮುತ್ತ ಕಂಟೋನ್ಮೆಂಟ್ ಏರಿಯಾ ಎಂದು ಜಿಲ್ಲಾಧಿಕಾರಿಗಳಾದ ರಾಕೇಶ್ ಕುಮಾರ್ ಅವರು ಘೋಷಣೆ ಮಾಡಿದ್ದಾರೆ.

ಸೋಂಕಿತನ ವಿವರ :

     ತುಮಕೂರು ನಗರದ ಕೆ.ಹೆಚ್. ಬಿ ಕಾಲೋನಿಯ ನಿವಾಸಿಯೂಬ್ಬನಿಗೆ ನೆಗಡಿ, ಜ್ವರ, ಕೆಮ್ಮು, ಕಾಣಿಸಿಕೊಂಡಿದೆ, ಅಗ ಕೂಡಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಕಳೆದ 24 ರಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಜೊತೆಗೆ ಅತನ ಹೆಂಡತಿ, ಮಕ್ಕಳನ್ನು ದಾಖಲಿಸಿಕೊಂಡಿದ್ದರು.

 ಹೆಚ್ಚಿದ ಆತಂಕ:

      ತುಮಕೂರಿನ ಪಿ.ಹೆಚ್. ಕಾಲೋನಿಯಲ್ಲಿ ಇತ್ತಿಚೆಗಷ್ಟೇ ಗುಜರಾತ್ ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ಪಾಸಿಟೀವ್ ಎಂದು ಬಂದಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ ಇದರಿಂದ ತುಮಕೂರು ನಗರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಆಸ್ಪತ್ರೆಗೆ ದಾಖಲಾದ ೨೪ ಗಂಟೆಯಲ್ಲಿ ಮೃತಪಟ್ಟ ವೃದ್ದ:

      ತಿಲಕ್ ಪಾರ್ಕ್ ಪೋಲಿಸ್ ಠಾಣೆಯ ಹಿಂಗಾದಲ್ಲಿ ವೃದ್ದನ ಮನೆ ಇದೆ. ಈತನನ್ನು ಆಸ್ಪತ್ರೆಗೆ ದಾಖಲಿಸಿದ 24 ಗಂಟೆಯಲ್ಲಿ ವೃದ್ದ ಮೃತಪಟ್ಟಿದ್ದು ಈತನ ರಕ್ತ, ಗಂಟ್ಟಲು ದ್ರವ, ಮೂಗಿನ ದ್ರಾವಣವನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು.

     ಈತನ ಶವವನ್ನು ತುಮಕೂರು ತಾಲ್ಲೂಕಿನ ನಾಗವಲ್ಲಿಗೆ ತೆಗೆದುಕೊಂಡು ಹೋಗಿ ರಾತ್ರೋರಾತ್ರಿ ಅಂತ್ಯಕ್ರಿಯೆ ಮಾಡಲಾಗಿತ್ತು. ಈಗ ಅತನ ಪತ್ನಿ, ಮಕ್ಕಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ.

      ವಾರ್ಡ್ ನಂ 8 ಕೆ ಹೆಚ್ ಬಿ  ಕಾಲೋನಿಯ ವೃದ್ದ ಮೃತಪಟ್ಟ ದ್ದು ಅನತ ವರದಿ ತಡವಾಗಿ ಜಿಲ್ಲಾಧಿಕಾರಿಗಳ ಕೈ ಸೇರಿದೆ. ಮೃತಪಟ್ಟ ವೃದ್ದನಿಗೆ ಕೊರೋನಾ ಸೋಂಕು ಇರುವುದರ ಬಗ್ಗೆ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೂತೆ ತುರ್ತು ಸಭೆ ನೆಡೆಸಿದ್ದಾರೆ.

      ಇಲ್ಲಿನ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳಿಗೆ ಏರಿಯಾದ ಸುತ್ತಮುತ್ತಲಿನ ಸ್ಥಿತಿಯ ವರದಿ ನೀಡುವಂತೆ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಚಂದ್ರಕಲಾ ಅವರು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದಾರೆ.

ಕಂಟೋನ್ಮೆಂಟ್ ಏರಿಯಾ ಎಂದು ಜಿಲ್ಲಾಧಿಕಾರಿಗಳು ಘೋಷಣೆ :

       ಮೃತಪಟ್ಟ ವೃದ್ದನ ಮನೆಯ 100 ಮೀಟರ್ ಸುತ್ತಮುತ್ತಲಿನ ಸ್ಥಳವನ್ನು ಕಂಟೋನ್ಮೆಂಟ್ ಏರಿಯಾ ಎಂದು ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಕಿಲೋಮೀಟರ್ ಸುತ್ತಮುತ್ತಲಿನ ಸ್ಥಳವನ್ನು ಸೀಲ್ ಡೌನ್ ಮಾಡಲಾಗಿದೆ.

      ರಾತ್ರಿಯಿಂದಲೇ ವೃದ್ದನ ಮನೆಯ ಸುತ್ತ ಮುತ್ತಲಿನ ಪ್ರದೇಶವನ್ನು ಪೋಲಿಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಪಾಸಿಟಿವ್ ವರದಿ ಬಂದ ಕೂಡಲೇ ಕೆ ಹೆಚ್ ಬಿ ಕಾಲೋನಿಯ ಸುತ್ತಮುತ್ತಲಿನ ಸ್ಥಳವನ್ನು ಸೀಲ್ ಡೌನ್ ಮಾಡಲಾಗಿದೆ.

     ವೃದ್ಧನ ಮನೆಯ ಸುತ್ತ ಮುತ್ತಲಿನ 100 ಮೀಟರ್ ಕಂಟೋನ್ಮೆಂಟ್ ಏರಿಯಾ ಎಂದು ಘೋಷಣೆ ಮಾಡಿದ್ದಾರೆ.

ಜನರಲ್ಲಿ ಹೆಚ್ಚಿದ ಆತಂಕ:

      ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಶಿರಾದ ವೃದ್ದನೊಬ್ಬನಿಗೆ ಕಾಣಿಸಿ ಕೊಂಡು ಆತ ಮೃತಪಟ್ಟಿದ್ದ. ನಂತರ ಅತನ ಮಗನಿಗೆ ಸೋಂಕು ತಗುಲಿದ್ದು ಚಿಕಿತ್ಸೆ ಫಲಕಾರಿಯಾಗಿ ವರದಿ ನೆಗೆಟೀವ್ ಬಂದಿತ್ತು. ಇದು ಶಿರಾ ತಾಲೂಕಿನ ಜನರಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ನಿಟ್ಟುಸಿರು ಬಿಡುವಂತಾಗಿತ್ತು.

       ಆದರೆ,  ಇದ್ದಕ್ಕಿದ್ದಂತೆ ಬರ ಸಿಡಿಲಿನಂತೆ ತುಮಕೂರು ನಗರದ ಪೂರ್ ಹೌಸ್ ಕಾಲೋನಿಯ ನಿಮ್ರಾ ಮಸೀದಿಯಲ್ಲಿ ಗುಜರಾತ್ ಮೂಲದ ಅಹಮದಾಬಾದ್ ಮೂಲದ ಇವರನ್ನು ಮಸೀದಿಯಲ್ಲಿ ಕ್ವಾರಂಟೈನ್ ನಲ್ಲಿ 14 ಜನರನ್ನು ಇಡಲಾಗಿತ್ತು, ಅದರಲ್ಲಿ ಒಬ್ಬನಿಗೆ ಕೊರೋನಾ ಸೋಂಕು ಇರುವುದರ ಬಗ್ಗೆ ಪಾಸಿಟೀವ್ ವರದಿ ಬಂದಿತ್ತು ಕೊಡಲೇ ಆ ಏರಿಯಾವನ್ನು ಜಿಲ್ಲಾಧಿಕಾರಿಗಳು ಸೀಲ್ ಡೌನ್ ಘೋಷಣೆ ಮಾಡಿದರು.

     ಅದರ ಬೆನ್ನಲ್ಲೇ ಈಗ ತುಮಕೂರಿನ ನಿವಾಸಿ ಅಗಿದ್ದ ಮೃತಪಟ್ಟ ವೃದ್ದನಿಗೆ ಪಾಸಿಟೀವ್ ಇರುವುದು ಪತ್ತೆಯಾಗಿದ್ದು ಜಿಲ್ಲಾಡಳಿತಕ್ಕೆ ಸೋಂಕನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಹರ ಸಾಹಸ ಪಡುವಂತಾಗಿದೆ.

 

 

(Visited 808 times, 1 visits today)
Previous Articleಗ್ರಾಹಕರಿಗೆ ದುಬಾರಿ ಬೆಲೆಯಲ್ಲಿ ದಿನಸಿ ವಸ್ತುಗಳ ಮಾರಾಟ ; ದೂರು!
Next Article ತುಮಕೂರಿನಲ್ಲಿ ನಿಲ್ಲದ ದಾಸೋಹ‌ ಪರಂಪರೆ
News Desk Benkiyabale

Related Posts

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm ಇತರೆ ಸುದ್ಧಿಗಳು

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm ಇತರೆ ಸುದ್ಧಿಗಳು

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು

ಮೊಬೈಲ್ ಡಿಜಿಟಲ್ ವಾಹನಕ್ಕೆ ಚಾಲನೆ

June 30, 2025 3:52 pm
ತುಮಕೂರು

ರಾಷ್ಟçಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ ಹೇಳಿಕೆ

June 30, 2025 3:51 pm
ತುಮಕೂರು

ನೂತನ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ

June 30, 2025 3:50 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm
ತುಮಕೂರು

ಜು. ೨ರಿಂದ ಎಂಪ್ರೆಸ್‌ನಲ್ಲಿ ಪೌಷ್ಠಿಕಾಮೃತ ಆಹಾರ ವಿತರಣೆ

June 30, 2025 3:46 pm
ಇತರೆ ಸುದ್ಧಿಗಳು

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm
Our Youtube Channel
Our Picks

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಮೊಬೈಲ್ ಡಿಜಿಟಲ್ ವಾಹನಕ್ಕೆ ಚಾಲನೆ

By News Desk BenkiyabaleJune 30, 2025 3:52 pm

ತುಮಕೂರು: ಭಾರತ ಸರಕಾರ ಹಣಕಾಸು ಇಲಾಖೆಯ ಅಡಿಯಲ್ಲಿ ಬರುವ ಹಣಕಾಸು ಸಾಕ್ಷರತೆ ಯೋಜನೆಯಲ್ಲಿ ಜನರಿಗೆ ಡಿಜಿಟಲೀಕರಣದ ಬಗ್ಗೆ ಅರಿವು ಮೂಡಿಸುವ…

ರಾಷ್ಟçಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ ಹೇಳಿಕೆ

June 30, 2025 3:51 pm

ನೂತನ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ

June 30, 2025 3:50 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.