ತುಮಕೂರು:
ಕುರಿಗಾಹಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಆತ ಮೇಯಿಸುತ್ತಿದ್ದ ಕುರಿಗಳಿಗೂ ಕೂಡ ಕ್ವಾರಂಟೈನ್ ಮಾಡುವಂತಹ ನಿರ್ಧಾರಕ್ಕೆ ತುಮಕೂರು ಜಿಲ್ಲಾಡಳಿತ ಬಂದಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ 40 ಕುರಿಗಳನ್ನು ಒಂದೆಡೆ ಕೂಡಿ ಹಾಕಲಾಗಿದೆ. ಕುರಿಗಳಿಗೆ ಮೇಯಲು ಹೊರಗಡೆ ಬಿಡದಂತೆ ನಿರ್ಧರಿಸಲಾಗಿದೆ.
ಈಗಾಗಲೇ ಸೋಂಕಿತ ಕುರಿಗಾಹಿಯನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಈತ ಕಾಯುತ್ತಿದ್ದ ಕುರಿಗಳಲ್ಲಿ ಕೊರೊನಾ ವೈರಸ್ ವಿಭಿನ್ನ ಸ್ವರೂಪದಲ್ಲಿ ಇರುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕುರಿಗಳ ಸ್ವ್ಯಾಬ್ ತೆಗೆದು ಪರೀಕ್ಷೆಗೆಂದು ಭೋಪಾಲ್ನಲ್ಲಿರುವ ಲ್ಯಾಬ್ಗೆ ಕಳುಹಿಸಲು ನಿರ್ಧರಿಸಲಾಗಿದೆ.
ಕುರಿ ಮಾಂಸ ಸೇವಿಸುವವರಿಗೆ ಎಚ್ಚರಿಕೆ :
(Visited 37 times, 1 visits today)