BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ
  • ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
  • ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ
  • ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ
  • ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ
  • ಐಟಿ ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ,  ಸಾಮಾಜಿಕ ಬದಲಾವಣೆ ಸಾಧ್ಯ: ಜಿಲ್ಲಾಧಿಕಾರಿ
  • ಹುಳಿಯಾರು: ಬಸ್ ನಿಲ್ದಾಣದ ಬಳಿ ನಿತ್ಯ ಕಸಕ್ಕೆ ಬೆಂಕಿ
  • ಪುರಾತನ ದೇವಸ್ಥಾನಗಳ ಸಂರಕ್ಷಣೆಯಾಗಲಿ: ಸಿದ್ಧಲಿಂಗ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದಲಿತ ಸಮುದಾಯಕ್ಕೆ ರುದ್ರಭೂಮಿ ಮಂಜೂರು ಮಾಡುವಂತೆ ಒತ್ತಾಯ
ತುಮಕೂರು

ದಲಿತ ಸಮುದಾಯಕ್ಕೆ ರುದ್ರಭೂಮಿ ಮಂಜೂರು ಮಾಡುವಂತೆ ಒತ್ತಾಯ

By News Desk BenkiyabaleUpdated:May 14, 2022 7:49 pm

ಗುಬ್ಬಿ :
ತಾಲ್ಲೂಕಿನ ದಲಿತ ಸಮುದಾಯದವರಿಗೆ ರುದ್ರ ಭೂಮಿ ಮಂಜೂರಾತಿ ಮಾಡಬೇಕು ಎಂದು ದಲಿತ ಮುಖಂಡರು ಸಭೆಯಲ್ಲಿ ತಾಲೂಕು ಆಡಳಿತವನ್ನು ಆಗ್ರಹಿಸಿದರು.
ದ.ಸಂ.ಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ತಾಲೂಕು ಆಡಳಿತದ ವತಿಯಿಂದ ತಾಲೂಕು ಪಂಚಾಯಿತಿ ಸಂಭಾಗಣದಲ್ಲಿ ಆಯೋಜಿಸಿದ್ದ ದಲಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಮುಖಂಡರು ತಾಲ್ಲೂಕಿನ ಯಾವುದೇ ದಲಿತ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ವಿಲ್ಲ ಇರುವ ಕಡೆ ಪ್ರಭಾವಿಗಳು ಜಾಗವನ್ನು ಒತ್ತುವರಿ ಹಾಗೂ ಖಾತೆ ಮಾಡಿಸಿಕೊಂಡಿದ್ದಾರೆ ದಲಿತರು ಸತ್ತರೆ ಶವ ಸಂಸ್ಕಾರಕ್ಕೆ ಬಹಳ ತೊಂದರೆ ಯಾಗುತ್ತಿದೆ.ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ದಲಿತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಾಗುತ್ತಿಲ್ಲ ಕೇವಲ ಸಭೆಯಲ್ಲಿ ಮಾತ್ರ ದಲಿತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳುವ ಅಧಿಕಾರಿಗಳು ಇದುವರೆವಿಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡ ನಿಟ್ಟೂರು ನಾಗರಾಜ್ ಮಾತನಾಡಿ ತಾಲ್ಲೂಕಿನಲ್ಲಿ ದಲಿತರ ಜಮೀನು ಒತ್ತುವರಿಯಾಗಿದೆ ಕೆಲವು ಗ್ರಾಮದಲ್ಲಿ ದಲಿತರಿಗೆ ಮೀಸಲಿರುವ ಜಮೀನು ಮಂಜೂರಾತಿ ಮಾಡುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ .ಜಮೀನುಗಳು ಪ್ರಭಾವಿಗಳ ಪಾಲಾಗುತ್ತಿದೆ ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿ ದಲಿತರ ಜಮೀನು ಬೇರೆಯವರ ಹೆಸರಿಗೆ ಪಾಲಾಗುವಂತೆ ಮಾಡುತ್ತಿದ್ದಾರೆ ತಾಲ್ಲೂಕಿನ ಪ್ರಕರಣ ಗಳು ತಾಲ್ಲೂಕಿನ ಸಾಕಷ್ಟು ನೆಡೆಯುತ್ತಿದೆ ಕೊಪ್ಪ ಗ್ರಾಮ ಪಂಚಾಯತ್ ಅಧಿಕಾರಿ ದಲಿತ ವಿರೋಧಿ ಯಾಗಿದ್ದು ದಲಿತರಿಗೆ ಮೂಲ ಭೌತ ಸೌಕರ್ಯ ನೀಡುತ್ತಿಲ್ಲ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು ಜೋತೆಗೆ ಕೆಲ ಕಂದಾಯ ಇಲಾಖೆಯ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ದಲಿತ ಜಮೀನು ಪ್ರಭಾವಿಗಳ ಹೆಸರಿಗೆ ವರ್ಗಾವಣೆಗೆ ಹೆಚ್ಚು ಆಸಕ್ತಿ ವಹಿಸುವುದು ಕಂಡು ಬರುತ್ತಿದೆ ಇಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂದು ಆರೋಪ ವ್ಯಕ್ತಪಡಿಸಿದರು.
ದ.ಸಂ.ಸ.ಸಂಚಾಲಕ ಚೇಳೂರು ಶಿವನಂಜಪಪ್ಪ ಮಾತನಾಡಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಯಲ್ಲಿ ಪರಿಶಿಷ್ಟ ರ ಅನುಧಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಗ್ರಾಮ ಪಂಚಾಯಿತಿ ಅನುದಾನಲ್ಲಿ ಶೇ 25 ಮೀಸಲು ಅನುದಾನವನ್ನು ಬೇಕಾಬಿಟ್ಟಿಯಾಗಿ ಬಳಕೆಮಾಡಲಾಗುತ್ತಿದೆ. ಸಮುದಾಯ ಅಭಿವೃದ್ಧಿ ಗೆ ಬಳಕೆ ಮಾಡಬೇಕಾದ ಅನುದಾನವನ್ನು ತಮಗೆ ಇಷ್ಟ ಬಂದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವ ಪಂಚಾಯಿತಿ ಆಡಳಿತದ ವಿರುದ್ಧ ಕ್ರಮವಹಿಸಬೇಕು ನಗರದ ಸಂಪರ್ಕ ದ ರಸ್ತೆ ಗಳು ಸಾಕಷ್ಟು ಗುಂಡಿ ಬಿದ್ದಿದು ಸಂಚಾರಕ್ಕೆ ಸಾಕಷ್ಟು ತೊಂದರೆ ಯಾಗುತ್ತಿದೆ ದಲಿತ ಕಾಲೋನಿಯಲ್ಲಿ ರಸ್ತೆ ಸಂಪರ್ಕ ವಿಲ್ಲದೆ ಜನತೆ ತೊಂದರೆ ಅನುಭವಿಸುವಂತಾಗಿದೆ ದಲಿತ ಕಾಲೋನಿಗಳಿಗೆ ಸಮರ್ಪಕವಾಗಿ ಸೌಲಭ್ಯಗಳನ್ನು ನೀಡುವಂತೆ ಒತ್ತಾಯ ಮಾಡಿದರು.
ಗುಬ್ಬಿ ತಾಲೂಕು ಕಛೇರಿಯ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ದ ಕುರಿತು ಕೂಡಲೇ ತಾಲೂಕು ಆಡಳಿತ ಕ್ರಮವಹಿಬೇಕು ಇಲ್ಲಾವಾದರೆ ದಲಿತ ಸಂಘರ್ಷ ಸಮಿತಿ ಹೋರಾಟಕ್ಕೆ ಮುಂದಾಗಲಿದೆ ಎಂದು ತಾಲೂಕು ಸಂಚಾಲಕ ಜೆ.ಸಿ.ನರಸಿಂಹ ಮೂರ್ತಿ ಎಚ್ಚರಿಕೆ ನೀಡಿದರು ಇನ್ನೂ ವಿಚಾರದಲ್ಲಿ ಗೊಂದಲವಿದ್ದು ಇದರ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಹಶೀಲ್ದಾರ್ ಆರತಿ ತಿಳಿಸಿದರು.
ಇನ್ನೂ ಹಲವು ಸಮಸ್ಯೆ ಗಳ ಬಗ್ಗೆ ದಲಿತರಿಂದ ಕೇಳಿಬಂದ ದೂರುಗಳನ್ನು ಆಲಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆ ಗಳ ಪರಿಹಾರಕ್ಕೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಜೋತೆಗೆ ತಾಲ್ಲೂಕಿನಲ್ಲಿ 305 ಕಂದಾಯ ಗ್ರಾಮ ಗಳಿದ್ದು ಈಗಾಗಲೇ 33 ಗ್ರಾಮಗಳ ಜಮೀನು ಸ್ಮಶಾನ ಮಂಜೂರಾತಿ ಯಾಗಿದೆ.ಉಳಿದ ಜಾಗ ಮಂಜೂರಾತಿ ಪ್ರಸ್ತಾವನೆ ಸಲ್ಲಿಸಿದ್ದು ಉಳಿದ ಜಾಗವನ್ನು ಗುರುತಿಸಿ ಮಂಜೂರಾತಿ ಮಾಡುವ ಭರವಸೆ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹ ಯ್ಯ.ಸಿ.ಪಿ.ಐ.ನಧಾಫ್.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮಣ್ಣ.ಸಿ.ಡಿ.ಪಿ.ಒ.ಮಂಜುನಾಥ್. ಆರೋಗ್ಯ ಇಲಾಖೆ ಟಿ.ಹೆಚ್.ಒ.ಬಿಂಧುಮಾದವ್.ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ದಲಿತ ಮುಖಂಡರಾದ ಕಿಟ್ಟದ ಕುಪ್ಪೆ ನಾಗರಾಜ್. ಬಸವರಾಜು. ಮಾರನಹಳ್ಳಿ ಶಿವಣ್ಣ. ನರಸೀಯಪ್ಪ. ಕುಂದುರನಹಳ್ಳಿ ನಟರಾಜ್. ಬಸವರಾಜು.ಕುಂದುಕೊರತೆ ಸಭೆಯಲ್ಲಿ ಹಾಜರಿದ್ದರು.

(Visited 1 times, 1 visits today)
Gubbi tumkur
Previous Articleಮೇ.16 : ರೈತಸಂಘದಿಂದ ಬೃಹತ್ ಪ್ರತಿಭಟನೆ
Next Article ಸಮವಸ್ರ್ತಧಾರಿ ಸಿಬ್ಬಂದಿಗೆ ವರ್ತನೆ ಬಹುಮುಖ್ಯ: ಟಿ.ಜೆ ಉದೇಶ್
News Desk Benkiyabale

Related Posts

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

July 10, 2025 3:51 pm
ತುಮಕೂರು

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm
ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm
ತುಮಕೂರು

ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ

July 10, 2025 3:48 pm
ತುಮಕೂರು

ರೈತ-ಕಾರ್ಮಿಕ ವಿರೋಧಿಸಿ ಪ್ರತಿಭಟನೆ

July 10, 2025 3:47 pm
ತುಮಕೂರು

ಐಟಿ ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ,  ಸಾಮಾಜಿಕ ಬದಲಾವಣೆ ಸಾಧ್ಯ: ಜಿಲ್ಲಾಧಿಕಾರಿ

July 10, 2025 3:45 pm
Our Youtube Channel
Our Picks

ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದ ಆಸ್ತಿಗಳಾಗಲಿ

July 01, 2025 3:52 pm

೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ

June 30, 2025 3:48 pm

ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು

June 28, 2025 3:39 pm

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

June 28, 2025 3:38 pm

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

June 28, 2025 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತರ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ

By News Desk BenkiyabaleJuly 10, 2025 3:51 pm

ಚಿಕ್ಕನಾಯಕನಹಳ್ಳಿ: ದೇಶದ ರಾಜಕಾರಣಿಗಳು ವಾರ್ಷಿಕವಾಗಿ ಶೇಕಡ ೧೦ ಹತ್ತರಷ್ಟು ಕುಡುಕ ಪ್ರಜೆಗಳನ್ನು ಸೃಷ್ಟಿಸುತ್ತಿವೆ ದುಡಿಯುವ ರೈತನಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೂಡ…

ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ

July 10, 2025 3:50 pm

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

July 10, 2025 3:49 pm

ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ

July 10, 2025 3:48 pm
News by Date
July 2025
M T W T F S S
 123456
78910111213
14151617181920
21222324252627
28293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.