BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!
  • ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ
  • ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ
  • ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ
  • ಸಮೀಕ್ಷೆಯಲ್ಲಿ ಬಂಜಾರ(ಲ0ಬಾಣಿ) ಎಂದು ನಮೂದಿಸಿ
  • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ
  • ನೂತನ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಪುರುಷೋತ್ತಮ ಎಂ.ಎಲ್. ಅವರು ಅಧಿಕಾರ ಸ್ವಿಕಾರ
  • ಹಾಂಗ್ ಕಾಂಗ್‌ನಲ್ಲಿ ಅಂತರಾಷ್ಟಿçÃಯ ಸಾಂಸ್ಕೃತಿಕ ಉತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿಗೆ ಬಸವರಾಜು ಕೊದುಗೆಯೇನು – ಡಿಸಿಎಂ
Trending

ತುಮಕೂರಿಗೆ ಬಸವರಾಜು ಕೊದುಗೆಯೇನು – ಡಿಸಿಎಂ

By News Desk BenkiyabaleUpdated:April 10, 2019 6:37 pm

ಕೊಡಿಗೇನಹಳ್ಳಿ:

      ಬಿಜೆಪಿ ಅಭ್ಯಾರ್ಥಿ ಬಸವರಾಜು ಅವರನ್ನು ನಾವೇ ಕಾಂಗ್ರೇಸ್‍ನಿಂದ ಸಂಸದರನ್ನಾಗಿ ಮಾಡಿದ್ದೇವು ಈಗ ಕೋಮುವಾದಿ ಪಕ್ಷದಿಂದ ಮತ ಕೇಳಲು ಬರುತಿದ್ದಾರೆ ತುಮಕೂರು ಜಿಲ್ಲೆಗೆ ಅವರ ಕೂಡುಗೆ ಏನು ಎಂಬುದನ್ನು ತಿಳಿಸಲಿ ಎಂದು ಉಪ ಮುಖ್ಯಮಂತ್ರಿ ಡಾ||ಜಿ.ಪರಮೇಶ್ವರ್ ಪ್ರಶ್ನಿಸಿದರು.

      ತಾಲ್ಲೂಕಿನ ಪುರವರ ಗ್ರಾಮದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿಯ ಕೋಮುವಾದಿ ಸರಕಾರ ಆಡಳಿತ ನಡೆಸುತಿದ್ದು ಬಡವರ ಪರ ಎಂದು ಪ್ರಧಾನಿ ಮೋದಿ ಸುಳ್ಳು ಹೇಳಿಕೊಂಡು ಮತ್ತೆ ಚುನಾವಣೆಗೆ ಬಂದಿದ್ದಾರೆ.

      ಆದರೆ ಬಿಜೆಪಿಯುವರ ಕೂಡುಗೆ ಜಿಲ್ಲೆಗೆ ಏನಿದು ಎಂದು ಮೂದಲು ತಿಳಿಸಲಿ, ದೇಶದ ಅಭಿವೃಧ್ಧಿಗೆ ಕಾಂಗ್ರೇಸ್ ಮತ್ತು ಮಹಾ ಘಟಬಂಧನ್‍ದಿಂದ ಮಾತ್ರ ಸಾಧ್ಯ, ಮಾಜಿ ಪ್ರಧಾನಿಗಳು ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿರುವುದು ನಮ್ಮೆಲ್ಲರ ಪುಣ್ಯವಾಗಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳ ನೀಡುವ ಮೂಲಕ ಗೌಡರನ್ನು ಗೆಲ್ಲಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದರು.

      ಇಡೀ ದೇಶವೇ ತುಮಕೂರಿನತ್ತ ಮುಖ ಮಾಡಿ ನೋಡುತಿದ್ದೆ ಇದು ಕನ್ನಡಿಗರ ಹೆಮ್ಮೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗಾಗಿ ಜೆಡಿಎಸ್-ಕಾಂಗ್ರೇಸ್ ಮೈತ್ರಿಯಾಗಿ ಮಣ್ಣಿನ ಮಗನನ್ನು ಹೆಚ್ಚು ಮತಗಳನ್ನು ನೀಡಿ ಆಶ್ರೀವಾದಿಸಿದರೆ ಮೈತ್ರಿ ಸರಕಾರದಿಂದ ಸಾಮಾಜಿಕ ನ್ಯಾಯ ಲಬಿಸುತ್ತಿದ್ದು ಬಡವರ ಪರವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರಿ ಸೌಲಭ್ಯ ಲಭಿಸುತ್ತದೆ ಎಂದು ಎಂದು ಮಾಜಿ ಶಾಸಕ ಸುಧಾಕರ್‍ಲಾಲ್ ತಿಳಿಸಿದರು.

      ಕೇಂದ್ರ ಸರಕಾರ ಕೇವಲ ಆದಾನಿ ಮತ್ತು ಅಂಬಾನಿಯವರ ಪರವಾಗಿ ನಡೆಯುತ್ತಿದೆ ಆದರೆ ದೇವೇಗೌಡರು ಪ್ರದಾನಿಯಾಗಿದ್ದಾಗ ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಇದರ ಜತೆಯಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳ ಅಭಿವೃಧ್ಧಿಗೆ ಶ್ರಮಿಸಿದ್ದಾರೆ ಮುಂದೆ ಈ ಭಾಗದ ಆಭಿವೃದ್ಧಿಗೆ ಮತದಾರರು ಅಪಪ್ರಚಾರಕ್ಕೆ ಕಿವಿಕೊಡದೆ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್‍ಡಿದೇವೇಗೌಡರನ್ನು ಗೆಲ್ಲಿಸಿ ಎಂದು ಪಶು ಸಂಗೋಪನಾ ಸಚಿವ ಡಾ||ನಾಡಗೌಡ ಮನವಿ ಮಾಡಿದರು.

      ಈ ಸಂದರ್ಭದಲ್ಲಿ ಸಚಿವ ಎಸ್‍ಆರ್ ಶ್ರೀನಿವಾಸ್,ಮಾಜಿ ಶಾಸಕ ನಾರಾಯಣ್, ಶಾಸಕ ಷಫೀ ಅಹಮದ್, ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ನೀರಾವರಿ ಹೋರಾಟಗಾರ ಎನ್‍ಹೆಚ್ ಕೋನಾರೆಡ್ಡಿ, ಜಿಪಂ ಸದಸ್ಯ ಕೊಂಡವಾಡಿ ತಿಮ್ಮಯ್ಯ, ಸುವರ್ಣಮ್ಮ, ರಾಜಣ್ಣ, ತಾಪಂ ಸದಸ್ಯರಾದ ಗೋಪಾಲಪ್ಪ, ವಿಜಯಮ್ಮ, ಸೌಭಾಗ್ಯಮ್ಮ, ಮುಖಂಡರಾದ ಗಂಕಾರನಹಳ್ಳಿ ರವಿಕುಮಾರ್, ಜಗಧೀಶ್, ಹನುಮಂತಾಜು, , ಮಲ್ಲಿಕಾರ್ಜುನ್, ಕಾಂತರಾಜು, ರಮೇಶ್ ಹಾಜರಿದ್ದರು.

(Visited 18 times, 1 visits today)
Previous Articleಜೂಜು ಅಡ್ಡೆ ಮೇಲೆ ದಾಳಿ : 11 ಸಾವಿರ ವಶ!
Next Article ಮೋದಿ ಭಾಷಣ ಸುಬ್ಬರಾಯನ ಕೆರೆ ಥರ – ಸಿದ್ದರಾಮಯ್ಯ
News Desk Benkiyabale

Related Posts

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm ತುಮಕೂರು

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm ತುಮಕೂರು

ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ

May 09, 2025 2:44 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

May 09, 2025 3:18 pm
ತುಮಕೂರು

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm
ಇತರೆ ಸುದ್ಧಿಗಳು

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm
ತುಮಕೂರು

ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ

May 09, 2025 2:44 pm
ತುಮಕೂರು

ಸಮೀಕ್ಷೆಯಲ್ಲಿ ಬಂಜಾರ(ಲ0ಬಾಣಿ) ಎಂದು ನಮೂದಿಸಿ

May 09, 2025 2:43 pm
ತುಮಕೂರು

ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ

May 09, 2025 2:41 pm
Our Youtube Channel
Our Picks

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm

ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

May 08, 2025 2:08 pm

ಎಸ್‌ಎಸ್‌ಎಲ್‌ಸಿಯ ಫಲಿತಾಂಶ: ಹರಿಪ್ರಿಯಾಳ ಉತ್ತಮ ಸಾಧನೆ

May 02, 2025 2:34 pm

ಮಾತು ಕೃತಿಗೆ ಬಂದಾಗ ವ್ಯಕ್ತಿಗೆ ಗೌರವ

April 30, 2025 4:11 pm

ಕಾಯಕವೇ ಕೈಲಾಸ ಎಂದು ಸಾರಿದವರು ಬಸವಣ್ಣ

April 30, 2025 4:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police police naveen Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಪಂಚಾಯ್ತಿ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆ!

By News Desk BenkiyabaleMay 09, 2025 3:18 pm

ಹುಳಿಯಾರು:  ಪಟ್ಟಣ ಪಂಚಾಯ್ತಿಯ ವಾಣಿಜ್ಯ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆಯಾಗಿದೆ. ಯಾವ ಮಳಿಗೆಯವರು ಎಷ್ಟು ಬಾಡಿಗೆ ಕಟ್ಟಿದ್ದಾರೆ, ಎಷ್ಟು…

ಕೆ.ಎನ್.ಆರ್ ಅಭಿನಂದನಾ ಗ್ರಂಥ ಬಿಡುಗಡೆ ಮುಂದೂಡಿಕೆ

May 09, 2025 3:17 pm

ಕಣ್ಣು ದೇಹದ ಪ್ರಮುಖ ಅಂಗ, ಕಣ್ಣನ್ನು ಚೆನ್ನಾಗಿ ಕಾಪಾಡಿಕೊಳ್ಳಿ

May 09, 2025 2:45 pm

ಗಂಗಾ ಯೋಜನೆ ಕಾಮಗಾರಿಗಳಿಗೆ ಭೂಮಿ ಪೂಜೆ

May 09, 2025 2:44 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.