ತುಮಕೂರು :

      ಅಕ್ಟೋಬರ್ ೩೦ರಂದು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರದ ಬಳಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಳಿಗೆ ೨ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‌ಕುಮಾರ್ ತಿಳಿಸಿದ್ದಾರೆ.

      ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ೨ಲಕ್ಷ ರೂ. ಪರಿಹಾರ ಧನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

(Visited 17 times, 1 visits today)