ತುಮಕೂರು:

ಕೆನಡಾ ದೇಶದ ಸಂಸದ ಶ್ರೀ ಚಂದ್ರ ಆರ್ಯ ಹಾಗೂ ಅವರ ಕುಟುಂಬ ಸದಸ್ಯರನ್ನು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ಸೋಮವಾರ ಭೇಟಿ ಮಾಡಿದರು.

ಈ ವೇಳೆ ರಾಜ್ಯ ಮತ್ತು ಕೇಂದ್ರವನ್ನು ಒಳಗೊಂಡಂತೆ ಇತ್ತೀಚಿನ ರಾಜಕೀಯ ವಿದ್ಯಾಮಾನಗಳು ಮತ್ತು ಸಾಮಾಜಿಕ ವಿಚಾರಗಳ ಕುರಿತು ಕೆಲಕಾಲ ಆರ್.ರಾಜೇಂದ್ರ ಅವರು ಸಂಸದರೊಂದಿಗೆ ಚರ್ಚೆಯನ್ನು ನಡೆಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಸಿಂಗದಳ್ಳಿ ರಾಜಕುಮಾರ್ ಹಾಗೂ ಮುಂತಾದವರು ಹಾಜರಿದ್ದರು.

(Visited 15 times, 1 visits today)