BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ
  • ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ
  • ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ
  • ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ
  • ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ
  • ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ
  • ದಾಖಲೆ ಸಮೇತ ಗ್ರಾಮಸ್ಥರ ಆರೋಪ
  • ಬೆಳಗಾವಿಯಲ್ಲಿ ತುಮಕೂರು ಗ್ರಾಮಾಂತರ ಅಭಿವೃದ್ಧಿಯ ಕುರಿತು ಸಿಎಂ ಗಮನ ಸೆಳೆದ ಶಾಸಕ ಸುರೇಶ್ ಗೌಡ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಏ.10ರೊಳಗೆ ಪಡಿತರ ವಿತರಿಸಲು ಸಚಿವರ ಸೂಚನೆ!
ಇತರೆ ಸುದ್ಧಿಗಳು

ತುಮಕೂರು : ಏ.10ರೊಳಗೆ ಪಡಿತರ ವಿತರಿಸಲು ಸಚಿವರ ಸೂಚನೆ!

By News Desk BenkiyabaleUpdated:April 07, 2020 6:15 pm

ತುಮಕೂರು :

      ಕೋವಿಡ್-19ರ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ಓಟಿಪಿ ಅಥವಾ ಬಯೋಮೆಟ್ರಿಕ್ ತಂಬ್ ಇಂಪ್ರೇಷನ್‍ಗೆ ಕಾಯದೆ ಸಹಿ ಮಾಡಿಸಿಕೊಂಡು ಏಪ್ರಿಲ್ 10ರೊಳಗೆ ಪಡಿತರವನ್ನು ವಿತರಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸೂಚನೆ ನೀಡಿದರು.

     ಗುಬ್ಬಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕೋವಿಡ್-19ರ ನಿಯಂತ್ರಣದ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪಡಿತರ ಚೀಟಿ ಇಲ್ಲದಿದ್ದರೂ ಪಡಿತರ ವಿತರಿಸಬೇಕು. ನ್ಯಾಯ ಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರು ಗುಂಪು ಸೇರದಂತೆ 1 ಮೀಟರ್ ಅಂತರದಲ್ಲಿ ಬಾಕ್ಸ್ ಹಾಕಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಸೂಚಿಸಿದರು. 

     ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರದಿಂದ ನೀಡಲಾಗುವ ವಸ್ತುಗಳನ್ನು ಮಾತ್ರ ಮಾರಾಟ ಮಾಡುವಂತೆ ಸೂಚಿಸಿದಲ್ಲದೇ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಲಿಕ್ಕರ್ ಶಾಪ್ ಇರುವ ಕಡೆ ಹೆಚ್ಚಿನ ಗಸ್ತು ಮಾಡಿ ಎಂದು ತಿಳಿಸಿದರು.

      ತರಕಾರಿ/ ಹಣ್ಣುಗಳನ್ನು ರೈತರಿಂದ ಖರೀದಿ ಮಾಡಿ ಹಾಪ್‍ಕಾಮ್ಸ್ ಅಂಗಡಿಗಳ ಮೂಲಕ ಮಾರಬೇಕು. ವ್ಯಾಪಾರಸ್ಥರೊಂದಿಗೆ ರೈತರನ್ನು ಲಿಂಕ್ ಮಾಡಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಇಓಗಳನ್ನು ಸಂಪರ್ಕಿಸಿ ಅವರ ಬಳಿ ಇರುವ ಟಾಟಾ ಎಸಿ ವಾಹನಗಳನ್ನು ಪಡೆದು ಮಾರಾಟ ಮಾಡಲು ಅನುಕೂಲ ಮಾಡಿಕೊಡುವಂತೆ ತೋಟಗಾರಿಕಾ ಅಧಿಕಾರಿಗಳಿಗೆ ಸೂಚಿಸಿದರು.

      ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಾರ್ಡ್‍ಗಳಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ತೊಂದರೆಯಾಗದಂತೆ ದಿನಸಿ ಅಂಗಡಿಗಳು ತೆರೆಯುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಜನರಿಗೆ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯಾಗಬೇಕು ಎಂದರು.

      ಗುಬ್ಬಿಯಲ್ಲಿ ಜನರು ಅನಗತ್ಯವಾಗಿ ಓಡಾಡುತ್ತಿದ್ದಾರೆ. ಇಲ್ಲಿಯೇ ಜನರು ಹೆಚ್ಚಾಗಿ ಓಡಾಡುತ್ತಿದ್ದಾರೆ. ಪ್ರತಿದಿನ ನಾನು ಈ ರಸ್ತೆಯಲ್ಲಿ ಓಡಾಡುತ್ತಿದ್ದೇನೆ ಹೆಚ್ಚಾಗಿ ಜನರು ಓಡಾಡುತ್ತಿದ್ದಾರೆ ಅಂಗಡಿ, ಮೆಡಿಕಲ್‍ಗೆ ಇಬ್ಬರ ಬದಲು ಒಬ್ಬರು ಹೋಗುವಂತೆ ತಿಳಿಸಿ, ನಿಟ್ಟೂರು, ಕೊಂಡ್ಲಿ ಕ್ರಾಸ್ ಮಾರ್ಗವಾಗಿ ಬರುವ ದ್ವಿಚಕ್ರ ವಾಹನಗಳಿಗೆ ನಿರ್ಬಂಧ ಹೇರಬೇಕು. ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವವರನ್ನು ಬಿಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

      ಶಿರಾದಿಂದ ಗುಬ್ಬಿಯನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿ ಎಂದು ಸೂಚಿಸಿದರು. ಸುಳ್ಳು ಸುದ್ದಿ ಹರಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಚಿಕನ್ ಮತ್ತು ಮಟನ್ ಅಂಗಡಿಗಳಲ್ಲಿ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಅಗತ್ಯವಿರುವ ಕಡೆ ಹೋಮ್ ಡೆಲಿವೆರಿ ನೀಡಿದರೆ ಒಳಿತು ಎಂದು ಅವರು ತಿಳಿಸಿದರು.

      ಪೆಟ್ರೋಲ್ ಬಂಕ್‍ಗಳಲ್ಲಿ ಅಗತ್ಯತೆಯನ್ನು ಅರಿತು ಬೈಕ್‍ಗಳಿಗೆ ಪೆಟ್ರೋಲ್‍ಗಳನ್ನು ಹಾಕಬೇಕು. ಕಾರಣವಿಲ್ಲದೆ ಪೆಟ್ರೋಲ್ ಹಾಕುವುದು ಬೇಡ. ಈ ಬಗ್ಗೆ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಕೋವಿಡ್-19 ಸಾಂಕ್ರಾಮಿಕ ರೋಗವಾಗಿದ್ದು, ಇದಕ್ಕೆ ಯಾವುದೇ ಔಷಧವಿಲ್ಲ. ಇದನ್ನು ತಡೆಗಟ್ಟಲು ಇರುವ ಏಕೈಕ ಮಾರ್ಗ ಎಂದರೆ ಅದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಮಾತ್ರ ಸಾಧ್ಯ. ಈ ನಿರ್ಧಾರ ಅನಿವಾರ್ಯವೆಂದು ಮಾನ್ಯ ಪ್ರಧಾನ ಮಂತ್ರಿಗಳು ಲಾಕ್‍ಡೌನ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಈ ಜವಾವ್ದಾರಿಯನ್ನು ಜನರು ಅರ್ಥಮಾಡಿಕೊಂಡು ಹುಡುಗಾಟ ಆಡುವುದಾಗಲಿ ಅಥವಾ ಸ್ವ-ಇಚ್ಛೆಯಿಂದ ಅನಗತ್ಯವಾಗಿ ತಿರುಗಾಡುವುದಾಗಲಿ ಮಾಡಬಾರದು. ಇದರಿಂದ ಕೇವಲ ತಮಗೆ ಮಾತ್ರ ಸಮಸ್ಯೆ ಉಂಟಾಗುವುದಿಲ್ಲ. ಇಡೀ ರಾಷ್ಟ್ರಕ್ಕೆ ಆಪತ್ತು-ವಿಪತ್ತು ಉಂಟಾಗುತ್ತದೆ ಎಂದು ಭಾವಿಸಿ, ಈ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಾಧ್ಯವಾದಷ್ಟು ಮನೆಯಲ್ಲಿದ್ದು, ಅನಿವಾರ್ಯವಿದ್ದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಓಡಾಡಬೇಕು. ಇದನ್ನು ಯಾರಾದರೂ ನಿರ್ಲಕ್ಷ್ಯಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ದಯವಿಟ್ಟು ಈ ರೀತಿ ಆಗದಂತೆ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

      ಕೋವಿಡ್-19ರ ನಿಯಂತ್ರಣ ಸಂಬಂಧ ಗುಬ್ಬಿ ತಾಲ್ಲೂಕಿನಲ್ಲಿ ತೆಗೆದುಕೊಂಡಿರುವ ನಿಯಂತ್ರಣ ಕ್ರಮಗಳ ಬಗ್ಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.

      ಸಭೆಯಲ್ಲಿ ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್, ಡಾ: ಪ್ರದೀಪ್‍ಕುಮಾರ್, ಡಿಹೆಚ್‍ಓ ಡಾ: ಚಂದ್ರಿಕಾ, ಜಿಲ್ಲಾ ಪಂಚಾಯತ್ ಸದಸ್ಯೆ ಡಾ: ನವ್ಯಬಾಬು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

(Visited 10 times, 1 visits today)
Previous Articleಕೊವೀಡ್-19 : ತುಮಕೂರು ಜಿಲ್ಲೆಯಲ್ಲಿ 175 ಮಾದರಿ ನೆಗೆಟಿವ್!!
Next Article ತುಮಕೂರು : ಡ್ರೋನ್ ಕ್ಯಾಮೆರಾದಿಂದ ಅನಾವಶ್ಯಕವಾಗಿ ಸಂಚರಿಸುತ್ತಿದ್ದ ವಾಹನಗಳ ಸೆರೆ!
News Desk Benkiyabale

Related Posts

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm ಇತರೆ ಸುದ್ಧಿಗಳು

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm ಇತರೆ ಸುದ್ಧಿಗಳು

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm
ಇತರೆ ಸುದ್ಧಿಗಳು

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm
ಇತರೆ ಸುದ್ಧಿಗಳು

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm
ಇತರೆ ಸುದ್ಧಿಗಳು

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
ಇತರೆ ಸುದ್ಧಿಗಳು

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
ಇತರೆ ಸುದ್ಧಿಗಳು

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ

December 16, 2025 4:06 pm
Our Youtube Channel
Our Picks

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

By News Desk BenkiyabaleDecember 16, 2025 4:12 pm

ತುಮಕೂರು: ಕ್ರೀಡಾಕೂಟಗಳು ವಿದ್ಯಾರ್ಥಿಗಳ ಮನಸ್ಸಿಗೆ ಮತ್ತು ದೇಹಕ್ಕೆ ಹೊಸ ಚೈತನ್ಯವನ್ನು ನೀಡುತ್ತದೆ ಪ್ರತಿನಿತ್ಯ ದೇಹವನ್ನು ದಂಡಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ…

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.