BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ
  • ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ
  • ಕೊಲೆ ಪ್ರಕರಣದ ಆರೋಪಿಗಳ ಬಂಧನ
  • ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ
  • ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ
  • ಜಾನಪದವು ಕೇವಲ ಮನರಂಜನೆಯ ಸಾಧನವಲ್ಲ
  • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸರಿಂದ ಸಂಕಲ್ಪ
  • ವಿದ್ಯಾರ್ಥಿ ನಿಲಯದ ಮುಂಭಾಗ ಹರಿಯುತ್ತಿರುವ ಚರಂಡಿ ನೀರು: ಕ್ರಮಕ್ಕೆ ಸಾರ್ವಜನಿಕರ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ಭರವಸೆ
ತುಮಕೂರು ಜಿಲ್ಲಾ ಸುದ್ಧಿಗಳು

ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ಭರವಸೆ

By News Desk BenkiyabaleUpdated:February 10, 2019 5:33 pm

ತುಮಕೂರು:

      ಗ್ರಾಮಂತರ ಕ್ಷೇತ್ರದಲ್ಲಿರುವ ವಿದ್ಯಾವಂತ ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾರ್ಚ್ ತಿಂಗಳಲ್ಲಿ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೋಧ್ಯಮಿಗಳ ಕೆ ಐ ಎ ಡಿ ಬಿ ಅಧಿಕಾರಿಗಳು, ಡಿ ಐ ಸಿ ಅಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒ ಒಳಗೊಂಡಂತೆ ಬೃಹತ್ ಸಭೆ ಕರೆದು ಯುವಕರಿಗೆ ಉದ್ಯೋಗವಕಾಶ ಕಲ್ಪಿಸುವ ಸಂಬಂಧ ಚರ್ಚಿಸುವುದಾಗಿ ಶಾಸಕ ಡಿ. ಸಿ. ಗೌರೀಶಂಕರ್ ಭರವಸೆ ನೀಡಿದರು.

      ಅವರು ಗೂಳೂರು ಜಿಲ್ಲಾ ಪಂಚಾಯ್ತಿ ವಾಪ್ತಿಯಯಲ್ಲಾಪುರ ಗ್ರಾಮದಲ್ಲಿ ಶ್ರೀ ಆದಿಶಕ್ತಿ ದುರ್ಗಾದೇವಿ ನೂತನ ಆಲಯ ಜೀರ್ಣೋದ್ದಾರ ಮತ್ತು ದುರ್ಗಾದೇವಿಯ ನೂತನ ಸ್ತಿರಬಿಂಭಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

      ಗ್ರಾಮಂತರ ಕ್ಷೇತ್ರದ ವಿದ್ಯಾವಂತ ಯುವಕರು ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ವಿವಿಧೆಡೆ ಫಲಾಯನ ಮಾಡುತ್ತಿದ್ದಾರೆ.ಇನ್ನು ಕೆಲ ಯುವಕರು ತಮ್ಮ ವಿಧ್ಯಾಭ್ಯಾಸಕ್ಕೆ ತಕ್ಕ ಉದೋಗ ಲಭಿಸದೆ ನಿರುದ್ಯೋಗಿಗಳಾಗಿದ್ದಾರೆ ಇದನ್ನು ತಪ್ಪಿಸಲು ವಸಂತ ನರಸಾಪುರದಲ್ಲಿ ಕೈಗಾರಿಕೋಧ್ಯಮಿಗಳು ಹಾಗು ಅಧಿಕಾರಿಗಳ ಬೃಹತ್ ಸಭೆ ಮಾರ್ಚನಲ್ಲಿ ಕರೆದಿದ್ದು ಅಂದು ನಡೆಯುವ ಸಭೆಗೆ ಗ್ರಾಮಾಂತರ ಕ್ಷೇತ್ರದ ನಿರುದ್ಯೋಗಿಗಳು ತಮ್ಮ ಶೈಕ್ಷಣಿಕ ದಾಖಲೆ ಸಮೇತ ಹಾಜರಾದರೆ ಅಧಿಕಾರಿಗಳ ಜೊತೆ ಚರ್ಚಿಸಿ ಉದ್ಯೋಗವಕಾಶ ಪಡೆಯಬಹುದು ಎಂದರು.

      ಯಲ್ಲಾಪುರ ಗ್ರಾಮದ ಶ್ರೀ ಆದಿಶಕ್ತಿ ದುರ್ಗಾದೇವಿ ನೂತನ ದೇವಾಲಯಕ್ಕೆ ಗೋಪುರ ನಿರ್ಮಿಸಿಕೊಡುವಂತೆ ಗ್ರಾಮಸ್ತರು ಮನವಿ ಮಾಡಿಕೊಂಡಿದ್ದರಿಂದ ಗೋಪುರವನ್ನು ಸ್ವಂತ ಖರ್ಚಿನಲ್ಲಿ ನಿರ್ಮಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರಲ್ಲದೆ ,ಇಡೀ ದೇಶದಲ್ಲಿ ನುಡಿದಂತೆ ನಡೆಯುವ ರಾಜಕಾರಣಿಗಳಿದ್ದರೆ ಅದು ದೇವೇಗೌಡರು ಹಾಗು ಕುಮಾರಸ್ವಾಮಿ ಮಾತ್ರ, ಎಲ್ಲಾದರೂ ರೈತರು ಆತ್ಮಹತ್ಯೆ ಮಾಡಿಕೊಂಡ ಸುದ್ದಿತಿಳಿದರೆ ಆ ಸ್ತಳಕ್ಕೆ ಕುಮಾರಸ್ವಾಮಿ ಹಾಗು ದೇವೇಗೌಡರು ಭೇಟಿ ನೀಡಿ ಸಾಂತ್ವಾನ ಹೇಳುತ್ತಾರೆ .ಇಲ್ಲಿಯವರೆಗೆ ಯಾವೊಬ್ಬ ಮುಖ್ಯಮಂತ್ರಿ ಮಂಡಿಸದಂತ ರೈತರ ಪರವಾದ ಬಜೆಟ್ ಮಂಡಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾದರಿಯಾಗಿದ್ದಾರೆ ಎಂದರು.

      ಗ್ರಾಮಾಂತರ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ 700 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ,ಈಗಾಗಲೇ 120 ಕೋಟಿಯಷ್ಟು ಅನುದಾನ ಸರ್ಕಾರ ಬಿಡುಗಡೆಗೊಳಿಸಿದ್ದು ಅಭಿವೃದ್ದಿ ಕಾರ್ಯಗಳು ಚಾಲ್ತಿಯಲ್ಲಿವೆ,ಕೋಡಿಮುದ್ದನಹಳ್ಳಿ ಬಳಿ ಮ1250ಕೋಟಿ ವೆಚ್ಚದಲ್ಲಿ 220 ಕೆ ವಿ ಪವರ್ ಸ್ಟೇಶನ್ ಮಂಜೂರಾಗಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಶೀಘ್ರವಾಗಿ ಶಂಕುಸ್ತಾಪನೆ ಮಾಡಲಿದ್ದಾರೆ ,ಇದರಿಂದ ಹೆಬ್ಬೂರು ಭಾಗದಲ್ಲಿ ವಿದ್ಯುತ್ ಅಭಾವ ನೀಗಲಿದ್ದು 24 ಗಂಟೆಗಳ ಕಾಲ ರೈತರಿಗೆ ವಿದ್ಯುತ್ ದೊರೆಯಲಿದೆ ,ಈ ಸ್ಟೇಶನ್ ಗೆ ದೇವೇಗೌಡರ ಹೆಸರಿಡುವುದಾಗಿ ತಿಳಿಸಿದರು.

      ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡ ಶಾಸಕರು ಹಾರೋನಹಳ್ಳಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ತಾನಕ್ಕೆ 2 ಲಕ್ಷ,ಸಾಸಲು ಗ್ರಾಮದ ದಲಿತ ಕಾಲೋನಿಯಲ್ಲಿರುವ ಮಹೇಶ್ವರಮ್ಮ ದೇವಾಲಯ ನಿರ್ಮಾಣಕ್ಕೆ 4 ಲಕ್ಷ ವೆಚ್ಚವಾಗುತ್ತದೆ ಎಂದು ಗ್ರಾಮಸ್ತರು ತಿಳಿಸಿದಾಗೀ ದೇವಸ್ತಾನ ನಿರ್ಮಾಣದ ಪೂರಾ ಹಣ ನೀಡುವುದಾಗಿ ಶಾಸಕ ಡಿ ಸಿ ಗೌರೀಶಂಕರ್ ತಿಳಿಸಿದರು

      ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಸ್ವಾಮಿ ದೇವಾಲಯದ ಅರ್ಚಕರಾದ ಪಾಪಣ್ಣ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹಾಲನೂರು ಅನಂತ ಕುಮಾರ್,ಗೂಳೂರು ಹೋಬಳಿ ಜೆಡಿಎಸ್ ಅಧ್ಯಕ್ಷ ಪಾಲನೇತ್ರಯ್ಯ, ಗೂಳೂರು ಜೆಡಿಎಸ್ ಮುಖಂಡ ಕೃಷ್ಣೇಗೌಡ,ಮಾಜಿ ಎಪಿಎಂಸಿ ಅಧ್ಯಕ್ಷ ವಿಜಯ್ ಕುಮಾರ್ ,ತಾಲ್ಲೂಕು ಪಂಚಾಯ್ತಿ ಸದಸ್ಯೆ ರೇಣುಕಮ್ಮ ,ಮಸ್ಕಲ್ ಮೋಹನ್,ಗೌರೀಶಂಕರ್ ಅಭಿಮಾನಿ ಬಳಗದ ಅಧ್ಯಕ್ಷ ಪುಟ್ಟರಾಜು ಹಾಗು ಅಪಾರ ಜೆಡಿಎಸ್ ಮುಖಂಡರು ಉಪಸ್ತಿತರಿದ್ದರು.

(Visited 43 times, 1 visits today)
Previous Articleಚಿಕಿತ್ಸೆ ಮುಗಿಸಿ ಭಾರತಕ್ಕೆ ಮರಳಿದ ಕೇಂದ್ರ ಸಚಿವ ಅರುಣ್​ ಜೇಟ್ಲಿ
Next Article ಕೆರೆಗಳ ಪುನಶ್ಚೇತನಕ್ಕೆ ನರೇಗಾ ಅನುದಾನ ಬಳಕೆ ಮಾಡಲು ಸಲಹೆ
News Desk Benkiyabale

Related Posts

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm news

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm news

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm news
ತಾಜಾ ಸುದ್ಧಿಗಳು
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm
news

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm
news

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm
news

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm
news

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

July 29, 2026 4:15 pm
news

ಜಾನಪದವು ಕೇವಲ ಮನರಂಜನೆಯ ಸಾಧನವಲ್ಲ

July 29, 2026 4:13 pm
Our Youtube Channel
Our Picks

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

July 29, 2026 4:15 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

By News Desk BenkiyabaleJuly 29, 2026 4:22 pm

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಬಿ ಜಿ ರಾಮ್ ಜಿ ಯೋಜನೆಯು ಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದ್ದು, ಗುರಿ ಆಧಾರಿತ…

ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ

July 29, 2026 4:20 pm

ಕೊಲೆ ಪ್ರಕರಣದ ಆರೋಪಿಗಳ ಬಂಧನ

July 29, 2026 4:19 pm

ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

July 29, 2026 4:17 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.