ತುಮಕೂರು:

       ರಕ್ತ ಕುದಿಯೋದು ಆರಬೇಕು ಅಂದ್ರೆ ಸಂಪೂರ್ಣ ಕಾಶ್ಮೀರ ನಮ್ಮದಾಗಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

       ದೇಶದ ಯುವಕರು ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ಭಾರತದ ವೀರ ಯೋಧರು ದಾಳಿ ಮಾಡಿ ಮುಗಿಸಿದ್ದರು. ಪ್ರಧಾನ ಮಂತ್ರಿ ಯೋಧರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ನನಗೂ ರಕ್ತ ಕುದಿಯುತ್ತಿದೆ.  ರಕ್ತ ಕುದಿಯೋದು ಆರಬೇಕು ಅಂದ್ರೆ ಸಂಪೂರ್ಣ ಕಾಶ್ಮೀರ ನಮ್ಮದಾಗಬೇಕು ಎಂದಿದ್ದಾರೆ.

       ಪ್ರಧಾನಿ ಮೋದಿಯವರು  ಉಗ್ರಗಾಮಿಗಳ ಬೇರು ಸಹಿತ ಕಿತ್ತುಹಾಕಬೇಕು. ಪಾಕಿಸ್ತಾನದಲ್ಲಿರುವ ಭಾರತೀಯ ಬಂಧುಗಳು ಸಿವಿಲ್ ವಾರ್ ಮಾಡಬೇಕು. ಚೈನಾದವರ ಬಗ್ಗೆ ಮಾತನಾಡಿದ್ರೆ ಸುಟ್ಟುಹಾಕ್ತಾರೆ ಅದೇ ತರ ಹುರಿಹತ್ ನಲ್ಲಿ ಇರುವವರನ್ನು ಸುಟ್ಟಾಕಬೇಕು ಎಂದು ಹೇಳಿಕೆ ನೀಡಿದ್ದಾರೆ.

 

(Visited 21 times, 1 visits today)