ತುಮಕೂರು:


ತುಮಕೂರು ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತ (21) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ 12.30ರ ಸುಮಾರಿಗೆ ನಡೆದಿದೆ.

ಕಾಲೇಜು ಹಾಸ್ಟೆಲ್‍ನ ಸಂಗಮಿತ್ರ ಬ್ಲಾಕ್ ನಲ್ಲಿ ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರುವುದಿಲ್ಲ. ಮೃತ ವಿದ್ಯಾರ್ಥಿನಿ ಕವಿತ ಮೈಸೂರು ಮೂಲದವರು ಎಂದು ತಿಳಿದು ಬಂದಿದೆ. ತಿಲಕ್‍ಪಾರ್ಕ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

(Visited 29 times, 1 visits today)