ಕೊಡಿಗೇನಹಳ್ಳಿ

ಭೋವಿ ಸಮಾಜ ಧಾರ್ಮಿಕ ಕಾರ್ಯಗಳೊಂದಿಗೆ ಸಮಾಜದ ಯುವಕರ ಸಬಲೀಕರಣಕ್ಕೆ ಒತ್ತು ನೀಡಲಾಯಿತು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಪ್ರಕಟಿಸಿದರು.
ತಾಲೂಕಿನ ಪುರವರ ಹೋಬಳಿ ಬ್ಯಾಲ್ಯ ಗ್ರಾಪನ್ನ ವಡ್ಡರಹಟ್ಟಿ ಗ್ರಾಮದ ವಡ್ಡರಹಟ್ಟಿ ಗ್ರಾಮದ ವೆಂಕಟೇಶ್ವರಸ್ವಾಮಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಇಲ್ಲಿನ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಪ್ರತಿಭಾವಂತ ಮಕ್ಕಳ ಪುರಸ್ಕಾರ ಕಾರ್ಯಕ್ರಮಗಳು ನಡೆದಾಗ ಸಮಾಜದ ಉನ್ನತೀಕರಣಕ್ಕೆ ಚಾಲನೆ ನೀಡಲಾಗಿದೆ.ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಸೇರಿದಂತೆ ಒಟ್ಟು 20 ಲಕ್ಷ ರೂ. ಜಿ ಪರಮೇಶ್ವರ್ ತಿಳಿಸುವಂತೆ ಹೇಳಿದ್ದಾರೆ.ಈ ದೇವಸ್ಥಾನ ಕೇವಲ ಧಾರ್ಮಿಕ ಕಾರ್ಯಗಳಿಗೆ ಸೀಮಿತವಾಗದೆ. ಪ್ರತಿ ವರ್ಷ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಬೇಕು, ಶಿಕ್ಷಣಕ್ಕೆ ತೊಂದರೆ ಇರುವ ಮಕ್ಕಳಿಗೆ ಅನುಕೂಲವಾಗುವಂತೆ ದತ್ತಿ ನಿಧಿಯನ್ನು ಸಂಗ್ರಹಿಸಬೇಕು ಈ ಮೂಲಕ ಯುವಕರಿಗೆ ಹಾಗೂ ಅನುಕೂಲವಾಗಬೇಕು. ಪೂಜಾ ಕೈಂಕರ್ಯಗಳೊಂದಿಗೆ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಯುವಕರು ಸಬಲೀಕರಣ ಅನುಕೂಲವಾಗುವಂತೆ ಚಿಂತನೆ ಮಾಡಬೇಕು.

(Visited 3 times, 1 visits today)