BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುರುವೇಕೆರೆ : ವಿಜೃಂಭಣೆಯಿಂದ ವಿಜಯದಶಮಿಯ ಶಮೀಪೂಜೆ ಆಚರಣೆ!!
Trending

ತುರುವೇಕೆರೆ : ವಿಜೃಂಭಣೆಯಿಂದ ವಿಜಯದಶಮಿಯ ಶಮೀಪೂಜೆ ಆಚರಣೆ!!

By News Desk BenkiyabaleUpdated:October 08, 2019 6:32 pm

ತುರುವೇಕೆರೆ:

      ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿದೆಡೆ ಆಯುಧಪೂಜಾ ಹಾಗೂ ವಿಜಯ ದಶಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಕಸಬಾದ ದುಂಡಾ ಗ್ರಾಮದಲ್ಲಿ ನವರಾತ್ರಿ ಅಂಗವಾಗಿ ವಿಜಯದಶಮಿಯ ಶಮೀಪೂಜಾ ಮಹೋತ್ಸವ ಮಂಗಳವಾರ ಬಹಳ ವಿಜೃಂಭಣೆಯಿಂದ ನೆರವೇರಿತು.

      ಶ್ರೀ ಆಂಜನೇಯ ಸ್ವಾಮಿ, ಗ್ರಾಮದೇವತೆ ಕೆಂಪಮ್ಮ ಹಾಗು ಶ್ರೀ ಬೊಮ್ಮಲಿಂಗೆಶ್ವರ ಸ್ವಾಮಿ ದೇವರುಗಳನ್ನು ಸೋಮನ ಕುಣಿತ, ನಗಾರಿವಾದ್ಯದೊಂದಿಗೆ ಮೆರವಣಿಗೆ ಹೊರಟು ಊರಾಚೆ ಇರುವ ಬನ್ನಿ ಮಂಟಪಕ್ಕೆ ತರಲಾಯಿತು. ಬನ್ನಿ ಮಂಟಪದಲ್ಲಿ ಎಲ್ಲಾ ದೇವರುಗಳನ್ನು ಕುಳ್ಳಿರಿಸಿ ವಿಶೇಷ ಪೂಜೆ ನಡೆಸಲಾಯಿತು..

       ಬನ್ನಿ ಮಂಟಪದ ಎದುರಿಗೆ ನೆಟ್ಟಿದ್ದ ಬಾಳೆಕಂಬಕ್ಕೆ ಬನ್ನಿಪತ್ರೆ ಸಿಕ್ಕಿಸಿ ಶಮೀಪೂಜೆ ನಡೆಸಿದ ತರುವಾಯ ಊರಿನ ಪಟೇಲ ವಂಶಸ್ಥರು ಸಾಂಪ್ರದಾಯದಂತೆ ಕತ್ತಿಯಿಂದ ಬಾಳೆಕಂಬವನ್ನು ಕತ್ತರಿಸಿದರು. ಇದು ಗ್ರಾಮಕ್ಕೆ ಸಹಬಾಳ್ವೆಯ ಸಂಕೇತವಾಗಿದ್ದು ಬಾಳೆಕಂಬ ಕತ್ತರಿಸಿದ ಸಂಧರ್ಬದಲ್ಲಿ ಬಾಳೆ ಕಂಬಕ್ಕೆ ಸಿಕ್ಕಿಸಿ ಪೂಜಿಸಿದ್ದ ಬನ್ನಿಪತ್ರೆಗೆ ಜನ ಮುಗಿಬಿದ್ದರು. ಬನ್ನಿ ಪತ್ರೆಯನ್ನು ತಮ್ಮ ತಮ್ಮ ಮನೆಗಳಿಗೆ ಕೊಂಡೊಯ್ದು ಮುಂಬಾಗಿಲಿಗೆ ಸಿಲುಕಿಸುವುದರಿಂದ ಕುಟುಂಬದಲ್ಲಿ ಸುಖಶಾಂತಿ ಲಭಿಸುವುದೆಂಬುದು ಗ್ರಾಮಸ್ಥರ ನಂಬಿಕೆ. ಶಮೀಪೂಜೆ ನಡೆಯುವ ಸಂಧರ್ಭದಲ್ಲಿ ನೆಂಟರಿಷ್ಟರು ಸೇರಿದಂತೆ ಅಪಾರ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದರು. ಪಾಲ್ಗೋಂಡಿದ್ದ ನೂರಾರು ಭಕ್ತರಿಗೆ ಫಲಹಾರ ವಿತರಿಸಲಾಯಿತು.

      ತದ ನಂತರ ಗ್ರಾಮಕ್ಕೆ ಆಗಮಿಸಿದ ದೇವರುಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ನಡೆಸಲಾಯಿತು. ಇತ್ತೀಚೆಗೆ ಮೀಸಲಿಟ್ಟ ಬನ್ನಿ ಮಂಟಪ ಶಿಥಿಲಾವಸ್ಥೆ ತಲುಪಿದ್ದು ಮಂಟಪದ ಸುತ್ತ ಒತ್ತುವರಿಯಾಗಿರುವುದರಿಂದ ಸಂಪ್ರದಾಯದಂತೆ ಶಮೀಪೂಜೆ ಮಾಡಲು ತೊಡಕಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಂಪ್ರದಾಯದಂತೆ ಹಿಂದಿನಿಂದ ನಡೆಸಿಕೊಂಡು ಬಂದ ಶಮೀಪೂಜೆ ಮುಂದಿನ ದಿನಗಳಲ್ಲಿ ಎಲ್ಲಿ ನಿಂತು ಹೋಗುವುದೋ ಎಂಬ ಚಿಂತೆ ಕಾಡುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.

(Visited 17 times, 1 visits today)
Previous Articleತುಮಕೂರು ದಸರಾ ಆಚರಣೆ ಮಹೋತ್ಸವಕ್ಕೆ ಚಾಲನೆ!!
Next Article ಮಧುಗಿರಿ : ಗ್ರಾಮಸ್ಥರಿಂದ ಅನಾಥ ವೃದ್ಧೆಯ ರಕ್ಷಣೆ!!
News Desk Benkiyabale

Related Posts

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm news
ತಾಜಾ ಸುದ್ಧಿಗಳು
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
Our Youtube Channel
Our Picks

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

By News Desk BenkiyabaleAugust 28, 2026 5:12 pm

ಪಾವಗಡ: ಬಡಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಅಕ್ಕಿ ವಿತರಣೆ ಮಾಡುತ್ತಿದೆ. ಆದರೆ, ಆಹಾರ ಮತ್ತು…

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.